ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಜಬ್ ವಿರೋಧ ಬೆಂಬಲಿಸಿ ಕೂದಲು ಕತ್ತರಿಸಿಕೊಂಡ ಊರ್ವಶಿ ರೌಟೇಲಾ

Twitter
Facebook
LinkedIn
WhatsApp
ಹಿಜಬ್ ವಿರೋಧ ಬೆಂಬಲಿಸಿ ಕೂದಲು ಕತ್ತರಿಸಿಕೊಂಡ ಊರ್ವಶಿ ರೌಟೇಲಾ

ಜಗತ್ತಿನಾದ್ಯಂತ ಈಗ ಹಿಜಬ್ (Hijab) ವಿರೋಧದದ್ದೇ ಸದ್ದು. ಅದರಲ್ಲೂ ಇರಾನ್ ಮಹಿಳೆಯರು ಹಿಜಬ್ ವಿರೋಧಿಸಿ ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಇರಾನ್ ಮಹಿಳೆಯರ ಈ ಹೋರಾಟಕ್ಕೆ ವಿಶ್ವದ ನಾನಾ ಕಡೆಯ ಮಹಿಳೆಯರು ಕೂಡ ತಮ್ಮದೇ ಆದ ರೀತಿಯಲ್ಲಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಹಾಗೆಯೇ ಬಾಲಿವುಡ್ ನಟಿ ಊರ್ವಶಿ ರೌಟೇಲಾ (Urvashi Rautela) ಕೂಡ ವಿಭಿನ್ನ ರೀತಿಯಲ್ಲೇ ಆ ಮಹಿಳೆಯರ ಪರ ನಿಂತಿದ್ದಾರೆ.

ಹಿಜಬ್ ವಿರುದ್ಧದ ಹೋರಾಟ ಇರಾನ್ ನಲ್ಲಿ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಮಹಿಳೆಯರಿಗೆ ಸ್ವತಂತ್ರವಾಗಿ ಬದುಕಲು ಬಿಡಿ, ಹಿಜಬ್ ನಾವು ಧರಿಸುವುದಿಲ್ಲ. ನಮ್ಮ ಬಟ್ಟೆ ನಮ್ಮ ಹಕ್ಕು ಎನ್ನುತ್ತಾ ಸತತ ಒಂದು ತಿಂಗಳಿಂದ ಇರಾನ್ ಮಹಿಳೆಯರು ಬೀದಿಗೆ ಇಳಿದು ಹೋರಾಟ ಮಾಡುತ್ತಿದ್ದಾರೆ. ಈ ಬೆಳವಣಿಗೆಯ ಕುರಿತು ಬಾಲಿವುಡ್ ನಟ ಊರ್ವಶಿ ಕೂಡ ತಮ್ಮದೇ ಆದ ರೀತಿಯಲ್ಲಿ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ.

ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬೆರೆದುಕೊಂಡಿದ್ದು, ‘ಹಿಜಬ್ ಕುರಿತಾಗಿ ಹಲವು ಹತ್ಯೆಗಳು ನಡೆದಿವು. ಮಹ್ಸಾ ಅಮಿನಿ ಹತ್ಯೆಯ ನಂತರ ಹಿಜಬ್ ವಿರುದ್ಧದ ಹೋರಾಟ ಶುರುವಾಯಿತು. ಅಲ್ಲದೇ, ಅನೇಕರಿಗೆ ತೊಂದರೆ ನೀಡಿದರು. ಕೂದಲನ್ನು ಕತ್ತರಿಸಿಕೊಳ್ಳುವ ಮೂಲಕ ಹಿಜಬ್ ವಿರೋಧಿಸುವೆ. ಮಹಿಳೆಯರು ಹೇಗೆ ನಡೆದುಕೊಳ್ಳಬೇಕು ಎನ್ನುವುದನ್ನು ಯಾರೂ ಹೇಳಬೇಕಿಲ್ಲ. ತಮಗಿಷ್ಟ ಬಂದಂತೆ ಅವರನ್ನು ಬದುಕಲು ಬಿಡಿ’ ಎಂದು ಊರ್ವಶಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.


ಕೂದಲು (Hair) ಮಹಿಳೆಯರಿಗೆ ಸೌಂದರ್ಯದ ಸಂಕೇತ. ಹಾಗಾಗಿ ಅದನ್ನೇ ಬಳಸಿಕೊಂಡು ಆ ಹೋರಾಟಕ್ಕೆ ಬೆಂಬಲ ಸೂಚಿಸಿದ್ದೇನೆ ಎಂದೂ ಬರೆದುಕೊಂಡಿರುವ ಊರ್ವಶಿ, ಇರಾನ್ ನಲ್ಲಿ ಹೋರಾಟ ಮಾಡುತ್ತಿರುವ ಮಹಿಳೆಯರಿಗೆ ಜಯ ಸಿಗಲಿ ಎಂದು ಹಾರೈಸಿದ್ದಾರೆ. ಇಂತಹ ವಿಷಯಗಳಿಗೆ ಜಗತ್ತಿನ ಹೆಣ್ಣು ಮಕ್ಕಳು ಒಂದಾಗಬೇಕು ಎಂದೂ ಅವರು ಕರೆ ನೀಡಿದ್ದಾರೆ. ಊರ್ವಶಿಯ ನಡೆಗೆ ಕೆಲವರು ಬೆಂಬಲ ಸೂಚಿಸಿದ್ದರೆ, ಇನ್ನೂ ಕೆಲವರು ಕಾಲೆಳೆದಿದ್ದಾರೆ.
ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ