ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬೆಳ್ತಂಗಡಿ: ಬೆಳ್ತಂಗಡಿಯ ಪಡ್ ಪಡ೦ಗಡಿಯ ಹತ್ತಿರ ತಿಂಗಳ ಹಿಂದೆ ಕಾಣಿಸಿಕೊಂಡ ನೀರು ನಾಯಿಗಳ ಹಿಂಡು ಈಗ ಬೆಳ್ತಂಗಡಿ ತಾಲೂಕಿನ ಬಂದಾರು ಸಮೀಪ ಕಾಣಿಸಿಕೊಂಡಿದೆ.
ಹೆಚ್ಚಾಗಿ ನಾಗರಹೊಳೆಯಲ್ಲಿ ಕಾಣಿಸಿಕೊಳ್ಳುವ ನೀರು ನಾಯಿಗಳು ಮೀನುಗಳನ್ನು ಹಿಡಿದು ತಿನ್ನುತ್ತವೆ. ನಾಗರಹೊಳೆ ನೀರುನಾಯಿ ಗಳಿಗಾಗಿ ಬಹಳಷ್ಟು ಹೊಂದಿದ ಪ್ರದೇಶ. ಬೆಳ್ತಂಗಡಿ ತಾಲೂಕಿನಲ್ಲಿ ಕಾಣಿಸಿಕೊಂಡಿರುವ ನೀರು ನಾಯಿಗಳು ಈಗ ಜನರಲ್ಲಿ ಕುತೂಹಲವನ್ನು ಹೆಚ್ಚು ಮಾಡಿದೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?