ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು : ಊರಿಗೆ ಹೋಗಲಾರದೇ ಮೂಡಿತ್ತು ಬೇಸರ- ಕಾಲೇಜು ಕ್ಯಾಂಪಸ್‍ನಲ್ಲೇ ದೀಪಾವಳಿ ಸಡಗರ

Twitter
Facebook
LinkedIn
WhatsApp
ಮಂಗಳೂರು : ಊರಿಗೆ ಹೋಗಲಾರದೇ ಮೂಡಿತ್ತು ಬೇಸರ- ಕಾಲೇಜು ಕ್ಯಾಂಪಸ್‍ನಲ್ಲೇ ದೀಪಾವಳಿ ಸಡಗರ

ಮಂಗಳೂರು: ದೇಶದೆಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ. ಆದರೆ ಶಿಕ್ಷಣಕ್ಕಾಗಿ ಮನೆಯವರಿಂದ ದೂರ ಇರುವ ವಿದ್ಯಾರ್ಥಿಗಳು (Stuents) ಮಾತ್ರ ಹಬ್ಬದಿಂದ ವಂಚಿತರಾಗುತ್ತಾರೆ. ಮಂಗಳೂರಿಗೆ ದೇಶ ವಿದೇಶಗಳಿಂದ ಲಕ್ಷಾಂತರ ಮಂದಿ ವಿದ್ಯಾಭ್ಯಾಸಕ್ಕಾಗಿ ಬಂದಿದ್ದು, ಅವರೆಲ್ಲ ದೀಪಾವಳಿ (Deepavali) ಯ ಸಂಭ್ರಮದಿಂದ ವಂಚಿತರಾಗಬಾರದರು ಎಂದು ಶಿಕ್ಷಣ ಸಂಸ್ಥೆಯೊಂದು ಕಾಲೇಜು ಕ್ಯಾಂಪಸ್‍ನಲ್ಲೇ ದೀಪಾವಳಿಯನ್ನು ಸಡಗರ ಸಂಭ್ರಮದಿಂದ ಆಚರಿಸಿದ್ದು ವಿಶೇಷವಾಗಿತ್ತು.

ದೀಪಾವಳಿಯನ್ನು ಎಲ್ಲೆಡೆ ದೀಪ ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮದಿಂದ ಆಚರಿಸುತ್ತಾರೆ. ಆದರೆ ದೇಶದ ವಿವಿಧೆಡೆಯಿಂದ ವಿದ್ಯಾಭ್ಯಾಸಕ್ಕಾಗಿ ನಗರ ಪ್ರದೇಶಕ್ಕೆ ಬರುವ ವಿದ್ಯಾರ್ಥಿಗಳಿಗೆ ದೀಪಾವಳಿ ಸಂದರ್ಭ ತಮ್ಮ ಊರಿಗೆ ಹೋಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿಯೇ ಮಂಗಳೂರಿನ ಕೊಟ್ಟಾರ (Kottara Mangaluru) ದಲ್ಲಿರುವ ಕರಾವಳಿ ಗ್ರೂಫ್ ಆಫ್ ಕಾಲೇಜು (Karavali Group Of College) ವಿಭಿನ್ನ ಕಾರ್ಯಕ್ರಮವನ್ನು ಆಯೋಜಿಸಿತ್ತು. ದೀಪಾವಳಿ ರಜೆಯಲ್ಲಿ ಊರಿಗೆ ಹೋಗಲಾಗದೆ ವಿದ್ಯಾರ್ಥಿಗಳು ವ್ಯಥೆ ಪಡಬಾರದೆಂದು ಎಲ್ಲಾ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಆವರಣದಲ್ಲೇ ಅದ್ಧೂರಿಯಾಗಿ ಹಬ್ಬವನ್ನು ಆಚರಿಸಲಾಯಿತು. 

ದೇಶದ ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಆಯಾ ಪ್ರದೇಶದ ಆಚರಣೆಯನ್ನು ತಮ್ಮ ನೃತ್ಯ ವೈವಿಧ್ಯದ ಮೂಲಕ ತೋರಿಸಿದರೆ, ಕೆಲವರು ಜಾನಪದ, ಫಿಲ್ಮಿ ಡ್ಯಾನ್ಸ್, ಫ್ಯಾಷನ್ ಶೋ ಪ್ರದರ್ಶನ ತೋರಿದರು. ಜೊತೆಗೆ ಎಲ್ಲಾ ವಿದ್ಯಾರ್ಥಿಗಳು ಜಾತಿ ಮತದ ಬೇಧ ಮರೆತು ದೀಪಗಳನ್ನು ಉರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕೆಲ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಗಳು ಕೇವಲ ಶಿಕ್ಷಣ ನೀಡಿ ಕೈತೊಳೆದುಕೊಳ್ಳುತ್ತೆ. ಆದರೆ ಈ ಕಾಲೇಜು ಮಾತ್ರ ವಿದ್ಯಾರ್ಥಿಗಳಿಗೆ ಮನೆಯವರಿಂದ ದೂರ ಇದ್ದೇವೆ, ಹಬ್ಬಗಳನ್ನು ಆಚರಿಸಲು ಸಾಧ್ಯವಾಗುತ್ತಿಲ್ಲ ಅನ್ನುವ ಕೊರಗು ಇರಬಾರದೆಂಬ ಕಾರಣಕ್ಕೆ ದೀಪಗಳ ಹಬ್ಬವನ್ನು ಆಚರಿಸಿದ್ದು ವಿಶೇಷ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ