ಗುರುವಾರ, ಮೇ 9, 2024
SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

36 ವಿದೇಶಿ ಉಪಗ್ರಹ ಹಾರಿಸಿದ ISRO: 1000 ಕೋಟಿ ರೂ. ಭರ್ಜರಿ ಆದಾಯ

Twitter
Facebook
LinkedIn
WhatsApp
36 ವಿದೇಶಿ ಉಪಗ್ರಹ ಹಾರಿಸಿದ ISRO: 1000 ಕೋಟಿ ರೂ. ಭರ್ಜರಿ ಆದಾಯ

ಶ್ರೀಹರಿಕೋಟ/ಬೆಂಗಳೂರು: ಭಾರಿ ತೂಕದ ಉಪಗ್ರಹಗಳನ್ನು ಕಕ್ಷೆಗೆ ಸೇರಿಸುವ ಉದ್ದೇಶದಿಂದಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (Indian Space Research Organization) (ಇಸ್ರೋ) (ISRO) ರೂಪಿಸಿರುವ ಎಲ್‌ವಿಎಂ3-ಎಂ2 (LVM3 – M2) (ಹಿಂದಿನ ಜಿಎಸ್‌ಎಲ್‌ವಿ ಮಾರ್ಕ್ 3) ರಾಕೆಟ್‌, ಶನಿವಾರ ತಡರಾತ್ರಿ 36 ಉಪಗ್ರಹಗಳನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ.

ಈ ಮೂಲಕ ಭಾರಿ ತೂಕದ ವಾಣಿಜ್ಯ ಉದ್ದೇಶದ ಉಪಗ್ರಹಗಳನ್ನು ಹಾರಿಬಿಡುವ ತನ್ನ ರಾಕೆಟ್‌ ಸಾಮರ್ಥ್ಯವನ್ನು ಯಶಸ್ವಿಯಾಗಿ ಸಾಬೀತುಪಡಿಸಿದೆ. ಜತೆಗೆ ಈ 36 ವಿದೇಶಿ ಉಪಗ್ರಹಗಳ ಉಡಾವಣೆಯಿಂದ 1000 ಕೋಟಿ ರೂ ಭರ್ಜರಿ ಆದಾಯ ಇಸ್ರೋಗೆ ಹರಿದುಬಂದಿದ್ದು, ಸಂಸ್ಥೆಯ ಈವರೆಗಿನ ಅತಿದೊಡ್ಡ ಆದಾಯ ಎನ್ನಿಸಿಕೊಂಡಿದೆ.

ಬ್ರಿಟನ್‌ ಮೂಲದ ಒನ್‌ವೆಬ್‌ ಕಂಪನಿಗಾಗಿ ಇಸ್ರೋದ ವಾಣಿಜ್ಯ ವಿಭಾಗವಾದ ಎನ್‌ಎಸ್‌ಐಎಲ್‌ (NSIL) ಈ 36 ಉಪಗ್ರಹಗಳನ್ನು ಹಾರಿಬಿಟ್ಟಿದೆ. ಈ 36 ಉಪಗ್ರಹಗಳ ಉಡ್ಡಯನಕ್ಕೆ ಇಸ್ರೋ 1000 ಕೋಟಿ ರೂ. ಗಳನ್ನು ಶುಲ್ಕವಾಗಿ ವಿಧಿಸಿದೆ ಎನ್ನಲಾಗಿದೆ. ಇನ್ನು ಕೆಲ ತಿಂಗಳಲ್ಲೇ ಮತ್ತೆ 36 ಉಪಗ್ರಹಗಳನ್ನು ಇದೇ ರಾಕೆಟ್‌ ಮೂಲಕ ಹಾರಿಬಿಡಲಿದ್ದು, ಅದಕ್ಕೆ ಮತ್ತೆ ಪ್ರತ್ಯೇಕವಾಗಿ 1000 ಕೋಟಿ ರೂ. ಶುಲ್ಕ ವಿಧಿಸಲಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ