ಶುಕ್ರವಾರ, ಮೇ 3, 2024
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

BBK9 ಬಿಗ್ ಬಾಸ್‌ ಮನೆಯಿಂದ ಮಯೂರಿ ಹೊರಗೆ !!

Twitter
Facebook
LinkedIn
WhatsApp
BBK9 ಬಿಗ್ ಬಾಸ್‌ ಮನೆಯಿಂದ ಮಯೂರಿ ಹೊರಗೆ !!

ಹೌದು! ಈ ವಾರ ಸ್ಪರ್ಧಿಗಳಿಗಿಂತ ಹೆಚ್ಚಾಗಿ ವೀಕ್ಷಕರಿಗೆ ಎಲಿಮಿನೇಷನ್‌ ಹೇಗಿರಲಿದೆ ಎನ್ನುವ ಕ್ಯೂರಿಯಾಸಿಟಿ ಇತ್ತು. ವೀಕೆಂಡ್ ಮಾತುಕತೆಯಲ್ಲಿ ಸುದೀಪ್ ಸೇಫ್ ಮಾಡುತ್ತಿದ್ದ ರೀತಿ ಬೇರೆ ಇತ್ತು ಆದರೆ ಇಂದು ಸುದೀಪ್ ಇಲ್ಲದೆ ಆಗಿರುವ ರೀತಿ ಬೇರೆ. ಲಾಸ್ಟ್‌ ಹಂತದಲ್ಲಿ ನೇಹಾ ಗೌಡ ಮತ್ತು ಮಯೂರಿ ಕ್ಯಾತರಿ ನಿಲ್ಲುತ್ತಾರೆ.

BBK9 ಬಿಗ್ ಬಾಸ್‌ ಮನೆಯಿಂದ ಮಯೂರಿ ಹೊರಗೆ !!

ಆಗ ಬೈಕರ್‌ಗಳು ಪ್ರವೇಶಿಸಿ ಇಬ್ಬರನ್ನೂ ಬೈಕ್‌ ಮೇಲೆ ಕೂರಿಸಿಕೊಂಡು ಗಾರ್ಡನ್‌ ಏರಿಯಾದಲ್ಲಿ ರೌಂಡ್ ಹಾಕಿಸಿ ಎಲಿಮಿನೇಷ್ ಆಗಿರುವ ಸ್ಪರ್ಧಿಯನ್ನು ಹೊರ ಕರೆದುಕೊಂಡು ಬರುತ್ತಾರೆ, ಸೇಫ್ ಆಗಿರುವವರನ್ನು ಅಲೇ ಡ್ರಾಪ್ ಮಾಡುತ್ತಾರೆ. ಮಯೂರಿ ಕ್ಯಾತರಿ ಎಲಿಮಿನೇಟ್‌ ಆಗಿ ಬೈಕರ್‌ಗಳ ಜೊತೆ ಹೊರ ನಡೆಯುತ್ತಾರೆ.

BBK9 ಬಿಗ್ ಬಾಸ್‌ ಮನೆಯಿಂದ ಮಯೂರಿ ಹೊರಗೆ !!

‘ತುಂಬಾ ಖುಷಿಯಾಗುತ್ತಿದೆ. ಒಂದು ತಿಂಗಳ ನೆನಪುಗಳು ಈ ಮನೆಯಲ್ಲಿ ಹೆಚ್ಚಿದೆ. ಇಲ್ಲಿ ಇರ್ಬೇಕು ಅಂತ ಎಷ್ಟು ಆಸೆ ಆಗುತ್ತಿದೆ ಅದಕ್ಕಿಂತ ನೂರು ಪಟ್ಟು ಜಾಸ್ತಿ ನನ್ನ ಮಗನನ್ನು ನೋಡಬೇಕು ಅಂತ ಆಸೆ ಆಗುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಉಳಿದುಕೊಂಡರೂ ಓಕೆ..ನಾನು ಇಲ್ಲೇ ಇದ್ದರೆ ನನ್ನನ್ನು ಮಿಸ್ ಮಾಡಿಕೊಳ್ಳಿ’ ಎಂದು ಬಿಬಿ ಮನೆಯಿಂದ ಹೊರಡುವ ಮುನ್ನ ಮಯೂರಿ ಮಾತನಾಡುತ್ತಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು? Twitter Facebook LinkedIn WhatsApp ನವದೆಹಲಿ: ಬಹಳ ಕುತೂಹಲ ಕೆರಳಿಸಿದ್ದ ಅಮೇಥಿ ಕ್ಷೇತ್ರದಿಂದ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ