ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದ್ವಿಪಕ್ಷೀಯ ಬಾಂಧವ್ಯವನ್ನು ಬಲಪಡಿಸಲು ಫ್ರಾನ್ಸ್, ಯುಎಇಗೆ ಪ್ರಧಾನಿ ಮೂರು ದಿನಗಳ ಪ್ರವಾಸ

Twitter
Facebook
LinkedIn
WhatsApp
29 1

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಫ್ರಾನ್ಸ್ (France) ಮತ್ತು ಯುಎಇಗೆ (UAE) ಮೂರು ದಿನ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಿಂದ ಪ್ಯಾರಿಸ್‌ಗೆ (Paris) ಪ್ರಧಾನಿ ತೆರಳಿದ್ದಾರೆ.

ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ (Emmanuel Macron) ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಫ್ರಾನ್ಸ್‌ಗೆ ತೆರಳಿದ್ದು, ಜುಲೈ 13 ಮತ್ತು 14ರಂದು ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಜುಲೈ 14ರಂದು ನಡೆಯಲಿರುವ ಬಾಸ್ಟಿಲ್ ಡೇ ಪರೇಡ್‌ನಲ್ಲಿ (Bastille Day Parade) ಮೋದಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದು, ಈ ಪರೇಡ್‌ನಲ್ಲಿ 269 ಸದಸ್ಯರ ಭಾರತೀಯ ತ್ರಿ-ಸೇವಾ ತುಕಡಿ ಭಾಗವಹಿಸಲಿದೆ.

ಈ ಸಂದರ್ಭ ಫ್ರೆಂಚ್ ಜೆಟ್‌ಗಳೊಂದಿಗೆ ಭಾರತೀಯ ವಾಯುಪಡೆಯ (IAF) ಮೂರು ರಫೇಲ್ ಫೈಟರ್ ಜೆಟ್‌ಗಳು (Rafale Fighter Jets) ಫ್ಲೈಪಾಸ್ಟ್‌ಗೆ ಸೇರಿಕೊಳ್ಳಲಿವೆ. ಅಲ್ಲದೇ ರಕ್ಷಣೆ, ಬಾಹ್ಯಾಕಾಶ, ವ್ಯಾಪಾರ ಮತ್ತು ಹೂಡಿಕೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಮುಂದೆ ಕೊಂಡೊಯ್ಯಲು ಪ್ರಧಾನಿ ಮೋದಿ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಫ್ರಾನ್ಸ್ ಪ್ರವಾಸದ ಬಳಿಕ ಪ್ರಧಾನಿ ಮೋದಿ ಅಬುಧಾಬಿಗೆ ( Abu Dhabi) ಪ್ರಯಾಣಿಸಲಿದ್ದಾರೆ. ಫ್ರಾನ್ಸ್ ಪ್ರವಾಸದ ಕುರಿತು ಮೋದಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಟ್ವೀಟ್‌ನಲ್ಲಿ ಯುಎಇ ಭೇಟಿಯನ್ನು ಪ್ರಸ್ತಾಪಿಸಿರುವ ಅವರು, 15ರಂದು ಹೆಚ್‌ಹೆಚ್ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ (H.H. Sheikh Mohamed bin Zayed Al Nahyan) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ನಮ್ಮ ಈ ಸಂವಾದಗಳು ಭಾರತ ಮತ್ತು ಯುಎಇ ಸ್ನೇಹಕ್ಕೆ ಮತ್ತಷ್ಟು ಶಕ್ತಿ ತುಂಬುತ್ತದೆ ಎಂದು ತಿಳಿಸಿದ್ದಾರೆ.

ಟ್ರೋಲರ್ಸ್​ ಬಗ್ಗೆ ಶಾಸಕ ಪ್ರದೀಪ್​ಗೆ ಪಾಠ ಮಾಡಿದ ಸ್ಪೀಕರ್ ಖಾದರ್

ಬೆಂಗಳೂರು: ವಿಧಾನಸಭೆ ಚರ್ಚೆ ಮುಂದುವರಿಸಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್(Pradeep Eswar)​ಗೆ ಸ್ಪೀಕರ್​ U.T.ಖಾದರ್​ ಪ್ರೋತ್ಸಾಹ ನೀಡಿದ ಘಟನೆ ನಡೆಯಿತು.

‘ಅಧಿವೇಶನದಲ್ಲಿ ಹೊಸ ಶಾಸಕರು ಆತ್ಮವಿಶ್ವಾಸದಿಂದ, ಸಂವಿಧಾನ ಬದ್ಧವಾಗಿ ಮಾತನಾಡಿ ಅಷ್ಟೇ ಎಂದರು.​

ಇದು ಪರೀಕ್ಷೆ ಅಥವಾ ನ್ಯಾಯಾಲಯ ಅಲ್ಲ, ಫ್ರೀ ಆಗಿ ಮಾತನಾಡಿ, ಮೊದಲ ಬಾರಿ ಆಯ್ಕೆಯಾದ ಶಾಸಕರಿಗೆ ಟ್ರೋಲ್ ಭಯವಿರಬಹುದು. ಟ್ರೋಲ್ ಮಾಡುವವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ.

ನಾನು ಇಲ್ಲಿ ಇದ್ದೇನೆ ಅಂದ್ರೆ, ಅದಕ್ಕೆ ಟ್ರೋಲ್ ಮಾಡುವವರೇ ಕಾರಣ. ದೊಡ್ಡ ಸ್ಥಾನಕ್ಕೆ ಹೋಗಬೇಕೆಂದ್ರೆ ಟ್ರೋಲ್ ಮಾಡುವವರ ಪಾತ್ರ ಮುಖ್ಯ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist