ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉದ್ಯಮಿಗೆ ವಂಚನೆ ಆರೋಪ ಪ್ರಕರಣ ; ಚೈತ್ರಾ ಸಹಿತ ಇಬ್ಬರಿಗೆ ಜಾಮೀನು ಮಂಜೂರು..!

Twitter
Facebook
LinkedIn
WhatsApp
ಉದ್ಯಮಿಗೆ ವಂಚನೆ ಆರೋಪ ಪ್ರಕರಣ ; ಚೈತ್ರಾ ಸಹಿತ ಇಬ್ಬರಿಗೆ ಜಾಮೀನು ಮಂಜೂರು..!

ಬೆಂಗಳೂರು: ಬಿಜೆಪಿ ನಾಯಕ ಹಾಗೂ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಸಹಿತ ಇಬ್ಬರಿಗೆ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ. 7ನೇ ಆರೋಪಿ ಶ್ರೀಕಾಂತ್‌. ಈ ಇಬ್ಬರಿಗೆ 3ನೇ ಎಸಿಎಂಎಂ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಇಂದು ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ಆರೋಪ ಸತ್ಯಕ್ಕೆ ದೂರವಾದದ್ದು: ಚನ್ನರಾಜ ಹಟ್ಟಿಹೊಳಿ

ಚಿಕ್ಕೋಡಿ (ಬೆಳಗಾವಿ): ಬಿಜೆಪಿ (BJP) ಕಾರ್ಯಕರ್ತನ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಸ್ವತಃ ಕಾಂಗ್ರೆಸ್ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ (Channaraja Hattiholi) ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿಯಲ್ಲಿ (Belagavi) ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿರುವ ಅವರು, ಈ ಆರೋಪ ಸತ್ಯಕ್ಕೆ ದೂರವಾಗಿದ್ದಾಗಿದೆ. ಸುಳ್ಳು ಆರೋಪ ಎಂದಿದ್ದಾರೆ. ನಾವು ಹಲ್ಲೆ ಮಾಡುವ ಕೆಲಸಕ್ಕೆ ಕೈ ಹಾಕುವುದಿಲ್ಲ, ಶಿಸ್ತಿನಿಂದ ರಾಜಕೀಯ ಮಾಡುತ್ತೇವೆ. ಈ ಬಗ್ಗೆ ತನಿಖೆ ಆಗಬೇಕು ಸ್ಪಷ್ಟ ಮಾಹಿತಿ ಹೊರಬರಬೇಕು. ಹಲ್ಲೆ ಯಾರು ಮಾಡಿದರೂ ಎನ್ನುವುದರ ಬಗ್ಗೆ ಫಾರೆನ್ಸಿಕ್ ರಿಪೋರ್ಟ್ ಬರಬೇಕಾಗುತ್ತದೆ. ಪೊಲೀಸ್ ಇಲಾಖೆಯಲ್ಲಿ ಈ ಬಗ್ಗೆ ಸಾಕಷ್ಟು ಅನುಮಾನಗಳಿವೆ ಎಂದಿದ್ದಾರೆ.

ಪೃಥ್ವಿ ಸಿಂಗ್ ಒಬ್ಬ ನಟೋರಿಯಸ್ ಬ್ಲಾಕ್ ಮೇಲ್ ಮನುಷ್ಯ. ಅವನು ಸುಳ್ಳು ಹೇಳುತ್ತಿದ್ದಾನೆ. ನನ್ನ ಆತ್ನೀಯರು ಅವನ ಮನೆಗೆ ಭೇಟಿಗೆ ಹೋಗಿದ್ದು ನಿಜ. ಅವನ ಮನೆಯಲ್ಲಿ ಮೊದಲು ನಮ್ಮ ಕಚೇರಿಯಿತ್ತು. ಆ ರೆಂಟ್ ಅಗ್ರಿಮೆಂಟ್ ವಾಪಸ್ ಕೇಳಲು ನನ್ನ ಆತ್ಮೀಯರು ಹೋಗಿದ್ದರು. ಇದೇ ಸನ್ನಿವೇಶ ಇಟ್ಟುಕೊಂಡು ಆತ ದೃಶ್ಯ ಹೆಣೆದಿದ್ದಾನೆ. ಇದರಲ್ಲಿ ಯಾವುದೇ ರಾಜಕೀಯ ವೈಷಮ್ಯವಿಲ್ಲ. ಅವನಿಗೆ ರಿಕಾರ್ಡಿಂಗ್ ಮಾಡುವ ಹಾಗೂ ವೀಡಿಯೋ ಮಾಡುವ ಚಟ ಇದೆ. ಅವನು ನನಗೆ ಯಾವುದೇ ರೀತಿಯ ಬ್ಲಾಕ್ ಮೇಲ್ ಮಾಡಿಲ್ಲ. ಏನೋ ಮಾಡಲು ಹೋಗಿ ತಾನೇ ಸಿಕ್ಕಾಕಿಕೊಂಡಿದ್ದಾನೆ ಎಂದರು. 

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಹೋಗುವುದು ಹೊಸದೇನಲ್ಲ. ಮಾಧ್ಯಮದಲ್ಲಿ ಬಂದಿದ್ದಕ್ಕೆ ಹೋಗಿ ಭೇಟಿ ನೀಡಿದ್ದಾರೆ. ಅವನು ಸುಳ್ಳು ಹೇಳುತ್ತಿದ್ದಾನೆ. ಅವನಿಗೆ ಬೆಂಬಲ ಕೊಡಬೇಡಿ. ತನಿಖೆ ಮಾಹಿತಿ ಬರೋವರೆಗೆ ತಾಳ್ಮೆಯಿಂದ ಇರುವಂತೆ ಬಿಜೆಪಿ ನಾಯಕರಿಗೆ ಚನ್ನರಾಜ ಹಟ್ಟಿಹೊಳಿ ಮನವಿ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist