ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಧ್ಯಪ್ರದೇಶದಲ್ಲಿ ತಪ್ಪಿದ ಬಾರಿ ಅನಾಹುತ ; ಹಳಿ ತಪ್ಪಿದ ಎಲ್​ಪಿಜಿ ಸಾಗಿಸುತ್ತಿದ್ದ ಗೂಡ್ಸ್ ರೈಲು..!

Twitter
Facebook
LinkedIn
WhatsApp
Untitled 19

ಮಧ್ಯಪ್ರದೇಶದ ಜಬಲ್​ಪುರ ಜಿಲ್ಲೆಯ ಗ್ಯಾಸ್​ ಫ್ಯಾಕ್ಟರಿಯೊಂದರಲ್ಲಿ ಗೂಡ್ಸ್​ ರೈಲೊಂದು ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ. ಜಿಲ್ಲೆಯ ಶಹಪುರ ಭಿಟೋನಿ ನಿಲ್ದಾಣದ ಭಾರತ್ ಪೆಟ್ರೋಲಿಯಂ ಡಿಪೋ ಬಳಿ ಈ ಘಟನೆ ನಡೆದಿದೆ. ಮಾಹಿತಿ ಪಡೆದ ಕೂಡಲೇ ರೈಲ್ವೆ ಅಧಿಕಾರಿಗಳು ಅಪಘಾತ ಪರಿಹಾರ ವಾಹನದೊಂದಿಗೆ ತಡರಾತ್ರಿ ಸ್ಥಳಕ್ಕೆ ತಲುಪಿದರು. ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯ ಗ್ಯಾಸ್ ಫ್ಯಾಕ್ಟರಿಯೊಂದರೊಳಗೆ ರೇಕ್‌ಗಳನ್ನು ಖಾಲಿ ಮಾಡಲು ಹೋದಾಗ ಗೂಡ್ಸ್ ರೈಲಿನಿಂದ ಎರಡು ವ್ಯಾಗನ್‌ಗಳು ಎಲ್‌ಪಿಜಿ ರೇಕ್‌ಗಳು ಹಳಿತಪ್ಪಿದವು.

recent photo 1686111688

ಜೂನ್ 2 ರಂದು ಒಡಿಶಾದ ಬಾಲಸೋರ್​ನಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿ ಇದುವರೆಗೆ 288 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ.

ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಈ ಅಪಘಾತದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ತನಿಖೆಗೆ ಬಂದಿರುವ ಸಿಬಿಐ ಇದೀಗ ಮೂರು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ್ದು ಯಾವುದೋ ಪಿತೂರಿಯಿಂದ ನಡೆದಿದೆಯೇ ಎನ್ನುವ ಮಾಹಿತಿ ಕಲೆ ಹಾಕುತ್ತಿದೆ. 10 ಸದಸ್ಯರ ಸಿಬಿಐ ತಂಡ ಸೋಮವಾರ ಬಾಲಸೋರ್ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ತನಿಖೆ ಆರಂಭಿಸಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೂನ್ 2 ರಂದು ಒಡಿಶಾದ ಬಾಲಸೋರ್​ನಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿ ಇದುವರೆಗೆ 288 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ.

ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಈ ಅಪಘಾತದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ತನಿಖೆಗೆ ಬಂದಿರುವ ಸಿಬಿಐ ಇದೀಗ ಮೂರು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ್ದು ಯಾವುದೋ ಪಿತೂರಿಯಿಂದ ನಡೆದಿದೆಯೇ ಎನ್ನುವ ಮಾಹಿತಿ ಕಲೆ ಹಾಕುತ್ತಿದೆ. 10 ಸದಸ್ಯರ ಸಿಬಿಐ ತಂಡ ಸೋಮವಾರ ಬಾಲಸೋರ್ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ತನಿಖೆ ಆರಂಭಿಸಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ