ಮಂಗಳವಾರ, ಡಿಸೆಂಬರ್ 5, 2023
ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ-ಮುಂಬೈ ದಾಳಿಯ ಉಗ್ರನಿಗೆ ಪಾಕ್‌ ಜೈಲಿನಲ್ಲೇ ವಿಷ ಪ್ರಾಶನ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ವಿದ್ಯುತ್‌ ಕಂಬಕ್ಕೆ ತಲೆ ಬಡಿದು ವಿದ್ಯಾರ್ಥಿ ಸಾವು

Twitter
Facebook
LinkedIn
WhatsApp
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ವಿದ್ಯುತ್‌ ಕಂಬಕ್ಕೆ ತಲೆ ಬಡಿದು ವಿದ್ಯಾರ್ಥಿ ಸಾವು

ಕಾಸರಗೋಡು: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ತಲೆ ವಿದ್ಯುತ್‌ ಕಂಬಕ್ಕೆ ಬಡಿದು ವಿದ್ಯಾರ್ಥಿ ಸಾವಿಗೀಡಾದ ಘಟನೆ ಚೆಮ್ನಾಡ್‌ನ‌ಲ್ಲಿ ನಡೆದಿದೆ.

ಮನ್ನಿಪ್ಪಾಡಿ ಹೌಸಿಂಗ್‌ ಕಾಲನಿಯ ಸುನಿಲ್‌ ಕುಮಾರ್‌ ಅವರ ಪುತ್ರ ಮನ್ವಿತ್‌ (15) ಸಾವಿಗೀಡಾದ ವಿದ್ಯಾರ್ಥಿ.

ಚೆಮ್ನಾಡ್‌ ಜಮಾಅತ್‌ ಹೈಯರ್‌ ಸೆಕೆಂಡರಿ ಶಾಲೆಯ ವಿದ್ಯಾರ್ಥಿಯಾಗಿರುವ ಮನ್ವಿತ್‌ ಬುಧವಾರ ಸಂಜೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ವಿದ್ಯುತ್‌ ಕಂಬಕ್ಕೆ ತಲೆ ಬಡಿದು ಸಾವು ಸಂಭವಿಸಿತು.

ಬಸ್‌ ಪ್ರಯಾಣಿಕರರಿಂದ ಕಿಕ್ಕಿರಿದು ತುಂಬಿತ್ತು. ಗಂಭೀರ ಗಾಯಗೊಂಡ ಮನ್ವಿತ್‌ನನ್ನು ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.

Bagalakote: ಕಾಣೆಯಾಗಿದ್ದ ಲಾಯರ್ ಶವವಾಗಿ ಪತ್ತೆ… ಕಲ್ಲಿನಿಂದ‌‌‌ ಜಜ್ಜಿ ಕೊಂದಿರುವ ಶಂಕೆ

ಬೀಳಗಿ: ಕಾಣೆಯಾಗಿದ್ದ ವಕೀಲರೊಬ್ಬರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೀಳಗಿ ತಾಲೂಕಿನ ತುಮ್ಮರಮಟ್ಟಿ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ವಕೀಲ ಗಿರೀಶ್ ಕಾಡಣ್ಣವರ(38) ಎಂದು ಗುರುತಿಸಲಾಗಿದೆ.

ಅಪರಿಚಿತರು ಕಲ್ಲಿನಿಂದ‌‌‌ ತಲೆ ದೇಹ ಜಜ್ಜಿ‌ ಕೊಲೆ‌ ಮಾಡಿರುವ ಶಂಕೆ ವ್ಯಕ್ತವಾಗಿದೆ. ವ್ಯಕ್ತಿಯ ಶವ ಕೊಳೆತ‌ ಸ್ಥಿತಿಯಲ್ಲಿ ಗ್ರಾಮದ ವಾರಿ ಮಲ್ಲಯ್ಯನ‌ ಗುಡಿ ಬೆಟ್ಟದ ಮೇಲೆ ಪತ್ತೆಯಾಗಿದ್ದು, ಈತ ಬೀಳಗಿ ತಾಲ್ಲೂಕಾ ನ್ಯಾಯಾಲಯದಲ್ಲಿ ವಕೀಲಿ ವೃತ್ತಿ‌ ಮಾಡುತ್ತಿದ್ದು, ಅಕ್ಟೋಬರ್ ೧೫ ರಿಂದ ಮನೆಯಿಂದ‌ ನಾಪತ್ತೆಯಾಗಿದ್ದರು.

ಘಟನೆಗೆ ಕಾರಣ ಏನೆಂದು ಇನ್ನಷ್ಟೇ ತಿಳಿದುಬರಬೇಕಾಗಿದೆ, ಘಟನಾ ಸ್ಥಳಕ್ಕೆ ‌ಬೀಳಗಿ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ