ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭೀಕರ ದೋಣಿ ಅಪಘಾತ ; ಮದುವೆ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ದೋಣಿ ಮಗುಚಿ 103 ಮಂದಿ ಸಾವು!

Twitter
Facebook
LinkedIn
WhatsApp
WhatsApp Image 2023 06 14 at 9.03.52 AM

ಆಫ್ರಿಕಾದ ಉತ್ತರ ನೈಜೀರಿಯಾದಲ್ಲಿ ಭೀಕರ ದೋಣಿ ದುರಂತ ಸಂಭವಿಸಿದೆ. ಮಾಹಿತಿ ಪ್ರಕಾರ, ಈ ದೋಣಿ ಅಪಘಾತದಲ್ಲಿ ಸುಮಾರು 103 ಮಂದಿ ಸಾವನ್ನಪ್ಪಿದ್ದಾರೆ. ಅಂತರಾಷ್ಟ್ರೀಯ ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ (AP) ಪ್ರಕಾರ, ಉತ್ತರ ನೈಜೀರಿಯಾದಿಂದ 103 ಜನರು ದೋಣಿಯಲ್ಲಿ ಮದುವೆಯಿಂದ ಹಿಂತಿರುಗುತ್ತಿದ್ದರು. ಈ ವೇಳೆ ದೋಣಿ ಮಗುಚಿದ ಘಟನೆ ನಡೆದಿದೆ. ಎಪಿ ಪ್ರಕಾರ, 100 ಕ್ಕೂ ಹೆಚ್ಚು ಜನರು ದೋಣಿಯಲ್ಲಿ ಮದುವೆಯಿಂದ ಹಿಂತಿರುಗುತ್ತಿದ್ದರು. ಇದೇ ವೇಳೆ ಹಠಾತ್ ಓವರ್ ಲೋಡ್ ನಿಂದಾಗಿ ಬೋಟ್ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಸುಮಾರು 103 ಮಂದಿ ಸಾವನ್ನಪ್ಪಿದ್ದಾರೆ.

ಇತರ ಜನರನ್ನು ರಕ್ಷಿಸಲು ಪೊಲೀಸರು ಮತ್ತು ಸ್ಥಳೀಯ ಜನರು ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಮಾಹಿತಿಯ ಪ್ರಕಾರ, ಅಪಘಾತದ ನಂತರ ಅನೇಕ ಮೃತದೇಹಗಳು ಪತ್ತೆಯಾಗಿವೆ. ಇದೇ ವೇಳೆ ಇತರರಿಗಾಗಿ ಹುಡುಕಾಟ ನಡೆಯುತ್ತಿದೆ.

ಸಿಎನ್ಎನ್ ವರದಿಯ ಪ್ರಕಾರ, ಈ ದೋಣಿ ಅಪಘಾತ ನೈಜರ್ ನದಿಯಲ್ಲಿ ಸಂಭವಿಸಿದೆ. ದೋಣಿಯಲ್ಲಿ ಸುಮಾರು 300 ಮಂದಿ ಇದ್ದರು ಎಂದು ಹೇಳಲಾಗುತ್ತಿದೆ. ಈ ಘಟನೆ ಸೋಮವಾರ ನಡೆದಿದೆ ಎಂದು ಕಪಾಡಾದ ಸಾಂಪ್ರದಾಯಿಕ ಮುಖ್ಯಸ್ಥ ಅಬ್ದುಲ್ ಗಣ ಲುಕ್ಪಾಡಾ ಹೇಳಿದ್ದಾರೆ. ಮದುವೆಯಲ್ಲಿ ಭಾಗವಹಿಸಿದ್ದ ಅತಿಥಿಗಳು ನೈಜರ್ ನದಿಯನ್ನು ದಾಟಲು ಇಗ್ಬೋಟಿ ಗ್ರಾಮದಿಂದ ದೋಣಿ ಹತ್ತಿದ್ದಾರೆ ಎಂದು ಅಬ್ದುಲ್ ಗಣ ಲುಕ್ಪಾಡಾ ಹೇಳಿದರು.

ಪಡಾದಲ್ಲಿ ಸುರಿದ ಭಾರಿ ಮಳೆಗೆ ರಸ್ತೆಗಳು ಜಲಾವೃತಗೊಂಡಿವೆ. ಮದುವೆ ಸಮಯದಲ್ಲಿಯೇ ಮಳೆ ಸುರಿಯಲಾರಂಭಿಸಿತು ಎಂದು ತಿಳಿಸಿದರು. ಇದರಿಂದಾಗಿ ಜನರು ದೋಣಿಯಲ್ಲಿ ಹಿಂತಿರುಗಲು ನಿರ್ಧರಿಸಿದರು. ದೋಣಿಯಲ್ಲಿ ಪುರುಷರು ಮತ್ತು ಮಹಿಳೆಯರು ಸೇರಿದಂತೆ ಸುಮಾರು 300 ಜನರಿದ್ದರು ಎಂದು ಹೇಳಿದರು.

ಸೋಮವಾರ ಬೆಳಗಿನ ಜಾವ ಮೂರರಿಂದ ನಾಲ್ಕರ ನಡುವೆ ಈ ಅವಘಡ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ಬೋಟ್ ನೀರಿನಲ್ಲಿದ್ದ ಮರದ ಕಾಂಡಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ತಿಳಿಸಿದರು. ನನ್ನ ಮಾಹಿತಿಯ ಪ್ರಕಾರ ಕೇವಲ 53 ಜನರನ್ನು ಮಾತ್ರ ಉಳಿಸಲು ಸಾಧ್ಯವಾಯಿತು ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist