ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆದಿಪುರುಷ್ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ ; ಚಿತ್ರ ನಿಷೇಧಿಸುವಂತೆ ಪ್ರಧಾನಿ ಮೋದಿಗೆ ಸಿನಿ ವರ್ಕರ್ಸ್ ಅಸೋಸಿಯೇಷನ್ ಪತ್ರ!

Twitter
Facebook
LinkedIn
WhatsApp
12

ನವದೆಹಲಿ: ನಟ ಪ್ರಭಾಸ್ ನಟನೆ ಆದಿಪುರುಷ್ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಚಿತ್ರ ನಿಷೇಧಿಸುವಂತೆ ಸಿನಿ ವರ್ಕರ್ಸ್ ಅಸೋಸಿಯೇಷನ್ ಪ್ರಧಾನಿ ನರೇಂದ್ರ ಮೋದಿ ಅವರಿಗೇ ಬಹಿರಂಗ ಪತ್ರ ಬರೆದಿದೆ.

ಹೌದು.. ನಟ ಪ್ರಭಾಸ್ ಮತ್ತು ತಾನಾಜಿ ಖ್ಯಾತಿಯ ನಿರ್ದೇಶಕ ಓಂ ರಾವತ್ ಜೋಡಿಯ ಆದಿ ಪುರುಷ್ ಚಿತ್ರ ಬಿಡುಗಡೆಯಾದ ಬಳಿಕ ಸಾಕಷ್ಟು ವಿವಾದಕ್ಕೆ ತುತ್ತಾಗಿದ್ದು, ಚಿತ್ರದ ಮೇಕಿಂಗ್, VFX ಮತ್ತು ಪಾತ್ರಗಳ ವಿಚಾರವಾಗಿ ಆದಿ ಪುರುಷ್ ಚಿತ್ರ ಅಭಿಮಾನಿಗಳ ವ್ಯಾಪಕ ಆಕ್ರೋಶ ಎದುರಿಸುತ್ತಿದೆ.

ಹೀಗಿರುವಾಗಲೇ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್ ಚಿತ್ರವನ್ನು ಕೂಡಲೇ ನಿಷೇಧಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದೆ.

ಪತ್ರದಲ್ಲಿ, “ಆದಿಪುರುಷ್ ಚಿತ್ರ ಸನಾತನ ಧರ್ಮ ಮತ್ತು ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದು, ಚಿತ್ರದಲ್ಲಿ ಶ್ರೀರಾಮನ ಚಾರಿತ್ರ್ಯ ಹರಣ ಮಾಡಲಾಗಿದೆ. ರಾಮ ಮಾತ್ರವಲ್ಲದೇ ರಾವಣನ ಪಾತ್ರವನ್ನೂ ವಿಡಿಯೋ ಗೇಮ್ ಗಳಂತೆ ಚಿತ್ರೀಕರಿಸಲಾಗಿದೆ. ಚಿತ್ರದಲ್ಲಿನ ಸಂಭಾಷಣೆ ಭಾರತ ಮಾತ್ರವಲ್ಲದೇ ಇಡೀ ಜಗತ್ತಿನ ಹಿಂದೂಗಳ ಭಾವನೆಗೆ ಧಕ್ಕೆ ತರುವಂತಿದೆ ಎಂದು ಆರೋಪಿಸಿದೆ.

ಹೀಗಾಗಿ ಚಲನಚಿತ್ರ ಪ್ರದರ್ಶನವನ್ನು ಕೂಡಲೇ ನಿಲ್ಲಿಸಬೇಕು ಮತ್ತು ಭವಿಷ್ಯದಲ್ಲಿ ಥಿಯೇಟರ್‌ಗಳು ಮತ್ತು OTT ಪ್ಲಾಟ್‌ಫಾರ್ಮ್‌ಗಳಲ್ಲಿ ಆದಿಪುರುಷ ಚಿತ್ರ ಪ್ರದರ್ಶನವನ್ನು ತಡೆಹಿಡಿಯಬೇಕು ಎಂದು ಆದೇಶಿಸುವಂತೆ ವಿನಂತಿಸಿದೆ. ಅಂತೆಯೇ ನಿರ್ದೇಶಕ ಓಂ ರಾವುತ್, ಸಂಭಾಷಣೆ ಬರಹಗಾರ ಮನೋಜ್ ಮಂತಾಶಿರ್ ಶುಕ್ಲಾ ಮತ್ತು ಚಿತ್ರದ ನಿರ್ಮಾಪಕರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆಯೂ ಆಗ್ರಹಿಸಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist