ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Ajinomoto: ಅಜಿನೋ ಮೋಟೋ ಎಂಬ ವಿಷಕಾರಿ! ನಾವು ತಿಳಿದುಕೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ!!

Twitter
Facebook
LinkedIn
WhatsApp
Ajinomoto: ಅಜಿನೋ ಮೋಟೋ ಎಂಬ ವಿಷಕಾರಿ! ನಾವು ತಿಳಿದುಕೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ!!

ಈ ದಿನಗಳಲ್ಲಿ ನಾವು ಸೇವಿಸುವ ಬಹಳಷ್ಟು ಫಾಸ್ಟ್ ಫುಡ್ ನಲ್ಲಿ tasting salt ಬಳಸುತ್ತಾರೆ. ಈ ಉಪ್ಪನ್ನು ಭಾರತಕ್ಕೆ ಚೀನಾದಿಂದ ಗೊಬ್ಬರದ ಹೆಸರಿನಲ್ಲಿ ಆಮದು ಮಾಡಿಕೊಳ್ಳಲಾಗುವುದು.

ಭಾರತದ ಯುವಕರು ಬಿಪಿ ಮತ್ತು ಮಧುಮೇಹಕ್ಕೆ ತುತ್ತಾಗುವಂತೆ ಮಾಡಲು ಚೀನಾದ ವ್ಯವಸ್ಥಿತ ಯೋಜನೆಯ ಸಂಚು ಇದು ಎಂದು ನಂಬಲಾಗಿದೆ. ಈ ಉಪ್ಪನ್ನು ಇತ್ತೀಚಿನ ದಿನಗಳಲ್ಲಿ ಪ್ರತಿ ಸಮಾರಂಭದಲ್ಲಿ ಅಡುಗೆಗಳ ಮಾಡುವ ಅಡುಗೆಯವರು(catering ನವರು)ಸಹ ಬಳಸುತ್ತಾರೆ. ಚೀನಾದಲ್ಲಿ ಇದನ್ನು ಬಳಸಿದರೆ ಮರಣದಂಡನೆಯನ್ನು ವಿಧಿಸುವ ಶಿಕ್ಷೆಯ ಸಾಧ್ಯತೆಯೂ ಇದೆ.

ಈ ಉಪ್ಪನ್ನು ಬಳಸಿ ಮಾಡಿದ ಅಡುಗೆಯನ್ನು 40 ದಿನ ತಿಂದರೆ ಜೀವನ ಪರ್ಯಂತ ಬಿಪಿ, ಶುಗರ್ ನಿಂದ ಬಳಲುವುದು ಖಚಿತ. ಮಾಧ್ಯಮಗಳಲ್ಲಿ ಈ ವಿಷಯ ಚರ್ಚಿಸಲ್ಪಟ್ಟು , ಇದರ ವಿರುದ್ಧ ಮಹಾ ಚಳವಳಿ ನಡೆಸದ ಹೊರತು ಈ ದೇಶದಲ್ಲಿ ರೋಗಿಗಳ ಸಂಖ್ಯೆ ಕಡಿಮೆಯಾಗುವುದಿಲ್ಲ ಎಂದು ಕೆಲವು ಸಾಮಾಜಿಕ ಸಂಘಟನೆಗಳು ಚರ್ಚೆಗಳನ್ನೂ ನಡೆಸಿದವು.

ಈ ಉಪ್ಪಿನ ಬಳಕೆಯಿಂದ ಸಾವಿರಾರು ರುಚಿಗಳನ್ನು ಗುರುತಿಸಬಹುದಾದ ನಾಲಿಗೆ ತನ್ನ ಈ ವಿಶೇಷ “ಗುರುತಿಸುವ”ಗುಣವನ್ನು ಕಳೆದುಕೊಳ್ಳುತ್ತದೆ, ಒಂದರ್ಥದಲ್ಲಿ ನಮ್ಮ ನಾಲಿಗೆಯನ್ನೇ ಕೊಲ್ಲುತ್ತದೆ. ಅಲ್ಲದೆ ನಮ್ಮ ಮೇಧೋ ಶಕ್ತಿಯನ್ನು ನಾಶಪಡಿಸುತ್ತದೆ. ಇದನ್ನು ಎಲ್ಲಾ ಭಾರತೀಯರಿಗೆ ತಿಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ, ಅದು ನಮ್ಮ ಕರ್ತವ್ಯವೂ ಕೂಡ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ