ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Ajinomoto: ಅಜಿನೋ ಮೋಟೋ ಎಂಬ ವಿಷಕಾರಿ! ನಾವು ತಿಳಿದುಕೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ!!

Twitter
Facebook
LinkedIn
WhatsApp
Ajinomoto: ಅಜಿನೋ ಮೋಟೋ ಎಂಬ ವಿಷಕಾರಿ! ನಾವು ತಿಳಿದುಕೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ!!

ಈ ದಿನಗಳಲ್ಲಿ ನಾವು ಸೇವಿಸುವ ಬಹಳಷ್ಟು ಫಾಸ್ಟ್ ಫುಡ್ ನಲ್ಲಿ tasting salt ಬಳಸುತ್ತಾರೆ. ಈ ಉಪ್ಪನ್ನು ಭಾರತಕ್ಕೆ ಚೀನಾದಿಂದ ಗೊಬ್ಬರದ ಹೆಸರಿನಲ್ಲಿ ಆಮದು ಮಾಡಿಕೊಳ್ಳಲಾಗುವುದು.

ಭಾರತದ ಯುವಕರು ಬಿಪಿ ಮತ್ತು ಮಧುಮೇಹಕ್ಕೆ ತುತ್ತಾಗುವಂತೆ ಮಾಡಲು ಚೀನಾದ ವ್ಯವಸ್ಥಿತ ಯೋಜನೆಯ ಸಂಚು ಇದು ಎಂದು ನಂಬಲಾಗಿದೆ. ಈ ಉಪ್ಪನ್ನು ಇತ್ತೀಚಿನ ದಿನಗಳಲ್ಲಿ ಪ್ರತಿ ಸಮಾರಂಭದಲ್ಲಿ ಅಡುಗೆಗಳ ಮಾಡುವ ಅಡುಗೆಯವರು(catering ನವರು)ಸಹ ಬಳಸುತ್ತಾರೆ. ಚೀನಾದಲ್ಲಿ ಇದನ್ನು ಬಳಸಿದರೆ ಮರಣದಂಡನೆಯನ್ನು ವಿಧಿಸುವ ಶಿಕ್ಷೆಯ ಸಾಧ್ಯತೆಯೂ ಇದೆ.

ಈ ಉಪ್ಪನ್ನು ಬಳಸಿ ಮಾಡಿದ ಅಡುಗೆಯನ್ನು 40 ದಿನ ತಿಂದರೆ ಜೀವನ ಪರ್ಯಂತ ಬಿಪಿ, ಶುಗರ್ ನಿಂದ ಬಳಲುವುದು ಖಚಿತ. ಮಾಧ್ಯಮಗಳಲ್ಲಿ ಈ ವಿಷಯ ಚರ್ಚಿಸಲ್ಪಟ್ಟು , ಇದರ ವಿರುದ್ಧ ಮಹಾ ಚಳವಳಿ ನಡೆಸದ ಹೊರತು ಈ ದೇಶದಲ್ಲಿ ರೋಗಿಗಳ ಸಂಖ್ಯೆ ಕಡಿಮೆಯಾಗುವುದಿಲ್ಲ ಎಂದು ಕೆಲವು ಸಾಮಾಜಿಕ ಸಂಘಟನೆಗಳು ಚರ್ಚೆಗಳನ್ನೂ ನಡೆಸಿದವು.

ಈ ಉಪ್ಪಿನ ಬಳಕೆಯಿಂದ ಸಾವಿರಾರು ರುಚಿಗಳನ್ನು ಗುರುತಿಸಬಹುದಾದ ನಾಲಿಗೆ ತನ್ನ ಈ ವಿಶೇಷ “ಗುರುತಿಸುವ”ಗುಣವನ್ನು ಕಳೆದುಕೊಳ್ಳುತ್ತದೆ, ಒಂದರ್ಥದಲ್ಲಿ ನಮ್ಮ ನಾಲಿಗೆಯನ್ನೇ ಕೊಲ್ಲುತ್ತದೆ. ಅಲ್ಲದೆ ನಮ್ಮ ಮೇಧೋ ಶಕ್ತಿಯನ್ನು ನಾಶಪಡಿಸುತ್ತದೆ. ಇದನ್ನು ಎಲ್ಲಾ ಭಾರತೀಯರಿಗೆ ತಿಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ, ಅದು ನಮ್ಮ ಕರ್ತವ್ಯವೂ ಕೂಡ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ