ಸೋಮವಾರ, ಮೇ 20, 2024
ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ ಲೋಕಸಭಾ ಕ್ಷೇತ್ರದಲ್ಲಿ ಕುತೂಹಲಕರ ಬೆಳವಣಿಗೆ: ಕಾಂಗ್ರೆಸ್ ನ ಬಹುತೇಕ ಸರ್ವೇಗಳಲ್ಲಿ ಸುಳ್ಯದ ಕಿರಣ್ ಬುಡ್ಲೇ ಗುತ್ತು ಪರ ಜನರ ಒಲವು!

Twitter
Facebook
LinkedIn
WhatsApp
ದಕ ಲೋಕಸಭಾ ಕ್ಷೇತ್ರದಲ್ಲಿ ಕುತೂಹಲಕರ ಬೆಳವಣಿಗೆ: ಕಾಂಗ್ರೆಸ್ ನ ಬಹುತೇಕ ಸರ್ವೇಗಳಲ್ಲಿ ಸುಳ್ಯದ ಕಿರಣ್ ಬುಡ್ಲೇ ಗುತ್ತು ಪರ ಜನರ ಒಲವು!
ಮಂಗಳೂರು: ಲೋಕಸಭಾ ಚುನಾವಣೆ 2024 ಕಾಂಗ್ರೆಸ್ನ ಅಭ್ಯರ್ಥಿ ಮಂಗಳೂರಲ್ಲಿ ಯಾರಾಗಬಹುದು ಎಂಬ ಪ್ರಶ್ನೆಗೆ ಕುತೂಹಲಕರ ಉತ್ತರ ಈಗ ಲಭ್ಯವಾಗುತ್ತಿದೆ.

ಕಾಂಗ್ರೆಸ್ ನಡೆಸಿದ ಬಹುತೇಕ ಸರ್ವೇಗಳಲ್ಲಿ ಸುಳ್ಯ ಮೂಲದ ಯುವ ನಾಯಕ ಕಿರಣ್ ಕುಮಾರ್
ಬುಡ್ಲೆ ಗುತ್ತು ಪರವಾಗಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ.

ಸುಳ್ಯ ಮೂಲದ ಯುವ ಒಕ್ಕಲಿಗ ನಾಯಕರಾಗಿರುವ ಕಿರಣ್ ಬುಡ್ಲೇ ಗುತ್ತು ಪರವಾಗಿ ಹಲವಾರು ಸರ್ವೆಗಳಲ್ಲಿ ವ್ಯಾಪಕ ವಲವು ವ್ಯಕ್ತವಾಗಿರುವುದು ಈಗ ದ. ಕನ್ನಡ ಕಾಂಗ್ರೆಸ್ನಲ್ಲಿ ಹೊಸ ಬೆಳವಣಿಗೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ