ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮತ್ತೊಂದು ಭೀಕರ ಅಪಘಾತ ;10 ಮಂದಿ ಸ್ಥಳದಲ್ಲೇ ಸಾವು

Twitter
Facebook
LinkedIn
WhatsApp
photo 1616353071588 708dcff912e2 15

ಮುಂಬೈ: ಮಹಾರಾಷ್ಟ್ರದ (Maharashtra) ಧುಲೆ ಜಿಲ್ಲೆಯ ಹೆದ್ದಾರಿಯಲ್ಲಿ ಟ್ರಕ್‌ವೊಂದು (Truck) ಹೋಟೆಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಕಳೆದ ನಾಲ್ಕೇ ದಿನಗಳಲ್ಲಿ 36 ಮಂದಿ ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿದ್ದಾರೆ. ಇತ್ತೀಚೆಗಷ್ಟೇ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡು ಮೂರು ಮಕ್ಕಳು ಸೇರಿದಂತೆ 25 ಜನರು ಸಾವನ್ನಪ್ಪಿರುವ ದಾರುಣ ಘಟನೆ ಮಹಾರಾಷ್ಟ್ರದ ಎಕ್ಸ್‌ಪ್ರೆಸ್‌ವೇಯಲ್ಲಿ (Maharashtra Expressway)  ನಡೆದಿತ್ತು. ಆ ನಂತರ ಇದು ಈ ತಿಂಗಳ ಆರಂಭದಲ್ಲೇ ನಡೆದ 2ನೇ ದುರಂತವಾಗಿದೆ.

ರಾಜ್ಯ ರಾಜಧಾನಿಯಿಂದ 300 ಕಿಮೀ ದೂರದಲ್ಲಿರುವ ಧುಲೆಯ ಮುಂಬೈ-ಆಗ್ರಾ ಹೆದ್ದಾರಿಯ ಪಲಾಸ್ನರ್ ಗ್ರಾಮದ ಬಳಿ ಬೆಳಗ್ಗೆ 10.45 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ಟ್ರಕ್‌ನ ಬ್ರೇಕ್ ವಿಫಲವಾಗಿದ್ದರಿಂದ ನಿಯಂತ್ರಣ ಕಳೆದುಕೊಂಡಿದೆ. ಇದರಿಂದ ಅತೀ ವೇಗದಲ್ಲಿ ಚಲಿಸುತ್ತಿದ್ದ ಟ್ರಕ್‌ ಹಿಂಬದಿಯಿಂದ ಎರಡು ದ್ವಿಚಕ್ರವಾಹನ, ಒಂದು ಕಾರು ಹಾಗೂ ಇನ್ನೊಂದು ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ. ನಂತರ ಟ್ರಕ್ ಹೆದ್ದಾರಿಯಲ್ಲಿ ಬಸ್ ನಿಲ್ದಾಣದ ಬಳಿ ಹೋಟೆಲ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತಕ್ಕೀಡಾದ ಟ್ರಕ್‌ ಮಧ್ಯಪ್ರದೇಶದಿಂದ ಧುಲೆ ಕಡೆಗೆ ಹೋಗುತ್ತಿತ್ತು. ಇದೇ ಮಾರ್ಗದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಕೆಲವರು ಅಪಘಾತಕ್ಕೀಡಾಗಿದ್ದಾರೆ.

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಗಾಯಾಳುಗಳನ್ನ ಶಿರ್‌ಪುರ ಮತ್ತು ಧುಲೆ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist