ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಎಆರ್ ರೆಹಮಾನ್ ಮೇಲಿರುವ ಅಭಿಮಾನ ಸತ್ತು ಹೋಯಿತು ; ಟ್ವಿಟರ್ ನಲ್ಲಿ ಬೇಸರ ವ್ಯಕ್ತಪಡಿಸಿದ ಫ್ಯಾನ್ಸ್! ಕಾರಣ ಏನು?

Twitter
Facebook
LinkedIn
WhatsApp
ಎಆರ್ ರೆಹಮಾನ್ ಮೇಲಿರುವ ಅಭಿಮಾನ ಸತ್ತು ಹೋಯಿತು ; ಟ್ವಿಟರ್ ನಲ್ಲಿ ಬೇಸರ ವ್ಯಕ್ತಪಡಿಸಿದ ಫ್ಯಾನ್ಸ್! ಕಾರಣ ಏನು?

ಸಂಗೀತ ಸಂಯೋಜಕ ಎಆರ್​​ ರೆಹಮಾನ್ (AR Rahman) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಒಮ್ಮೆ ನೋಡಿದರೆ ಸಾಕು ಎಂದು ಕನಸು ಕಂಡವರು ಅನೇಕರು. ಈ ಕನಸನ್ನು ನನಸು ಮಾಡಿಕೊಳ್ಳಲು ಅನೇಕರು ಚೆನ್ನೈನ ಮರಕ್ಕುಮಾ ನೆಂಜಮ್​ನಲ್ಲಿ ಆಯೋಜನೆಗೊಂಡಿದ್ದ ರೆಹಮಾನ್ ಅವರ ಸಂಗೀತ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆದರೆ, ಅನೇಕರಿಗೆ ಬೇಸರ ಆಗುವಂಥ ಘಟನೆಯೊಂದು ನಡೆದಿದೆ. ಟಿಕೆಟ್ ಇದ್ದ ಹೊರತಾಗಿಯೂ ಅನೇಕರನ್ನು ಒಳಗೆ ಬಿಡಲೇ ಇಲ್ಲ. ಈ ಬಗ್ಗೆ ಅನೇಕರು ಟ್ವಿಟರ್​ನಲ್ಲಿ ಬೇಸರ ಹೊರಹಾಕಿದ್ದಾರೆ.

ಎಆರ್​ ರೆಹಮಾನ್ ಹಾಗೂ ಅವರ ತಂಡದವರಿಂದ ಭಾನುವಾರ ವಿಶೇಷ ಕಾರ್ಯಕ್ರಮ ಇತ್ತು. ಆದರೆ, ಇದನ್ನು ಸರಿಯಾಗಿ ಮ್ಯಾನೇಜ್ ಮಾಡಲಿಲ್ಲ. ದುಡ್ಡಿನ ಆಸೆಗಾಗಿ ಹೆಚ್ಚಿನ ಟಿಕೆಟ್​ ಮಾರಾಟ ಮಾಡಲಾಗಿತ್ತು. ಟಿಕೆಟ್ ಪಡೆದ ಬಹುತೇಕರು ಆಗಮಿಸಿದ್ದರು. ಹೀಗಾಗಿ, ಒಳಗೆ ಜಾಗವೇ ಇಲ್ಲದಂತೆ ಆಗಿತ್ತು. ಟಿಕೆಟ್ ಇದ್ದ ಹೊರತಾಗಿಯೂ ಅನೇಕರನ್ನು ಒಳಗೆ ಬಿಡಲಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

‘2000 ಸಾವಿರ ರೂಪಾಯಿ ಕೊಟ್ಟು ಟಿಕೆಟ್ ಖರೀದಿಸಿದ್ದೇವೆ. ಆದರೆ, ಒಳಗೆ ಬಿಡಲೇ ಇಲ್ಲ’ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ. ‘ಅತ್ಯಂತ ಕೆಟ್ಟದಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಹಣ, ಶಕ್ತಿ ಎಲ್ಲವೂ ವ್ಯರ್ಥವಾಗಿದೆ’ ಎಂದು ವ್ಯಕ್ತಿಯೋರ್ವ ಬರೆದುಕೊಂಡಿದ್ದಾರೆ.

 

‘ರೆಹಮಾನ್ ನೀಡಿದ ಅತ್ಯಂತ ಕೆಟ್ಟ ಕಾರ್ಯಕ್ರಮ. ಮಾನವೀಯತೆಯನ್ನು ಗೌರವಿಸಿ. 30 ವರ್ಷಗಳಿಂದ ರೆಹಮಾನ್ ಮೇಲಿರುವ ನನ್ನ ಅಭಿಮಾನ ಇಂದು ಸತ್ತು ಹೋಯಿತು’ ಎಂದು ಕೆಲವರು ಬರೆದುಕೊಂಡಿದ್ದಾರೆ. ಈ ಬಗ್ಗೆ ಆಯೋಜಕರು ಹಾಗೂ ಎಆರ್​ ರೆಹಮಾನ್ ಕಡೆಯಿಂದ ಸ್ಪಷ್ಟನೆ ಸಿಗಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist