ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಧಿಕಾರ ಸ್ವೀಕರಿಸಿದ ದಿನವೇ ಸಂಜೆ ಹೃದಯಘಾತದಿಂದ ಅಧಿಕಾರಿ ಸಾವು!

Twitter
Facebook
LinkedIn
WhatsApp
ಅಧಿಕಾರ ಸ್ವೀಕರಿಸಿದ ದಿನವೇ ಸಂಜೆ ಹೃದಯಘಾತದಿಂದ ಅಧಿಕಾರಿ ಸಾವು!

ಧಾರವಾಡ: ಅಧಿಕಾರ ಸ್ವೀಕರಿಸಿದ ದಿನವೇ ಹೃದಯಾಘಾತದಿಂದ ಅಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ಸೋಮವಾರ ನಡೆದಿದೆ.ಬಡ್ತಿ ಪಡೆದು ಅಧಿಕಾರ ಸ್ವೀಕಾರ ಮಾಡಿದ್ದ ಜಯಪ್ರಕಾಶ ಕಲಕೋಟಿ ಮೃತ ಅಧಿಕಾರಿ.

ಇವರು ಧಾರವಾಡದ ಜಿಲ್ಲಾ ಖಜಾನೆ ಸಹಾಯಕ ನಿರ್ದೇಶಕ ಹುದ್ದೆ ಅಲಂಕರಿಸಿದ್ದರು. ಆದರೆ ಬಡ್ತಿಯಿಂದ ಸಿಕ್ಕ ಅಧಿಕಾರದಲ್ಲಿ ಒಂದು ದಿನವೂ ಕಳೆಯದೆ ಇಹಲೋಕ ತ್ಯೆಜಿಸಿದ್ದಾರೆ.ಸೋಮವಾರ ಬೆಳಗ್ಗೆ ಅಧಿಕಾರ ಸ್ವೀಕಾರ ಮಾಡಿದ್ದ ಜಯಪ್ರಕಾಶ ಕಲಕೋಟಿ ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಈ ಮೊದಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ತಾಲುಕು ಖಜಾನೆ ಕಚೇರಿಯಲ್ಲಿ ಜಯಪ್ರಕಾಶ್ ಅವರು ಕೆಲಸ ಮಾಡುತ್ತಿದ್ದರು.15 ದಿನಗಳ ಹಿಂದಷ್ಟೇ ಜಯಪ್ರಕಾಶರಿಗೆ ಬಡ್ತಿ ಲಭಿಸಿತ್ತು. ಧಾರವಾಡ ಜಿಲ್ಲಾ ಕಚೇರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದ್ದ ಅವರಿಗೆ ಸಂಜೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ರೈಲ್ವೇ ಹಳಿಯಲ್ಲಿ ಲೇಡಿ ಕಂಡಕ್ಟರ್ ಶವ ಪತ್ತೆ

ಗದಗ, (ಸೆಪ್ಟೆಂಬರ್ 06): ತಾಲೂಕಿನ ತಿಮ್ಮಾಪುರ ಗ್ರಾಮದ ಬಳಿ ರೈಲ್ವೇ ಹಳಿಯ ಮೇಲೆ ಸಾರಿಗೆ ಬಸ್​ ಮಹಿಳಾ ಕಂಡಕ್ಟರ್(Bus conductor) ಶವ ಪತ್ತೆಯಾಗಿದೆ. ಗದಗ(Gadag) ತಾಲೂಕಿನ ತಿಮ್ಮಾಪುರ ಗ್ರಾಮದ ಬಳಿ ಅಕ್ಕಮ್ಮ (35) ಮೃತ ದೇಹ ಪತ್ತೆಯಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ರೈಲೆಗೆ ತಲೆ ಕೊಟ್ಟಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದ್ರೆ, ಸಾವಿನ ಸುತ್ತ ಅನುಮಾನಗಳು ವ್ಯಕ್ತವಾಗಿದ್ದು, ಈ ಬಗ್ಗೆ ಗದಗ ರೈಲ್ವೆ ಪೊಲೀಸ್​ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ತಿಮ್ಮಾಪುರ ಗ್ರಾಮದ ಬಳಿಯ ತಮ್ಮ ಜಮೀನಿನ ಬಳಿ ಇರುವ ರೈಲ್ವೇ ಹಳಿಯಲ್ಲೇ ಅಕ್ಕಮ ಅವರ ಮೃತದೇಹ ಪತ್ತೆಯಾಗಿದ್ದು, ಈ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೀಗಾಗಿ ಅನುಮಾನಗಳು ಹುಟ್ಟಿಕೊಂಡಿದ್ದು, ಪೊಲೀಸ್​ ತನಿಖೆ ಬಳಿಕ ಸತ್ಯಾಸತ್ಯ ತಿಳಿಯಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist