ಶನಿವಾರ, ಫೆಬ್ರವರಿ 22, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಟೋದಿಂದ ಶಿಕ್ಷಕಿಯನ್ನು ಹೊರದಬ್ಬಿ ಐಫೋನ್ ಕದ್ದ ದುಷ್ಕರ್ಮಿಗಳು!

Twitter
Facebook
LinkedIn
WhatsApp
ಆಟೋದಿಂದ ಶಿಕ್ಷಕಿಯನ್ನು ಹೊರದಬ್ಬಿ ಐಫೋನ್ ಕದ್ದ ದುಷ್ಕರ್ಮಿಗಳು!

ಶಿಕ್ಷಕಿಯೊಬ್ಬರು ಆಟೋದಲ್ಲಿ ತೆರಳುತ್ತಿದ್ದಾಗ ಮುಸುಕುಧಾರಿಗಳು ಅವರಿಂದ ಐಫೋನ್ ಕಸಿದುಕೊಳ್ಳಲು ಪ್ರಯತ್ನಿಸಿ ಆಟೋದಿಂದ ಹೊರದಬ್ಬಿರುವ ಘಟನೆ ದೆಹಲಿಯಲ್ಲಿ ನಡೆದಿದೆ, ಶಿಕ್ಷಕಿಗೆ ಗಂಭೀರ ಗಾಯಗಳಾಗಿವೆ. ಮುಸುಕುಧಾರಿಗಳು ಶಿಕ್ಷಕಿಯ ಮೊಬೈಲ್ ಕಸಿಯಲು ಪ್ರಯತ್ನಿಸಿದರು ಅದು ಸಾಧ್ಯವಾಗದಿದ್ದಾಗ ಆಟೋದಿಂದ ಅವರನ್ನು ಎಳೆದು ರಸ್ತೆಗೆ ಹಾಕಿದ್ದಾರೆ. ಶಿಕ್ಷಕಿ ಪ್ರಜ್ಞೆ ತಪ್ಪಿ ಬಿದ್ದಾಗ ಮೊಬೈಲ್ ಕದ್ದು ಪರಾರಿಯಾಗಿದ್ದಾರೆ. ಶಿಕ್ಷಕಿಯ ಮೂಗು ಮುರಿದಿದ್ದು, ಹಲವೆಡೆ ಗಂಭೀರ ಗಾಯಗಳಾಗಿವೆ.

ಶಿಕ್ಷಕಿ ಯೋವಿಕಾ ಡಿಯೋಲಿ ರಸ್ತೆಯಲ್ಲಿ ಕುಟುಂಬದವರೊಂದಿಗೆ ವಾಸವಿದ್ದಾರೆ. ಶುಕ್ರವಾರ ಶಾಲೆ ಮುಗಿದು ಮಧ್ಯಾಹ್ನ 2.10ಕ್ಕೆ ಆಟೋದಲ್ಲಿ ಮನೆಗೆ ಮರಳುತ್ತಿದ್ದರು, ಮಂದಿರ ಮಾರ್ಗದ ಖೋಖಾ ಮಾರುಕಟ್ಟೆ ತಲುಪಿದಾಗ ಹಿಂದಿನಿಂದ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ.

ದುಷ್ಕರ್ಮಿಗಳು ಅವರನ್ನು ಸ್ವಲ್ಪ ದೂರ ಎಳೆದೊಯ್ದು ಮೊಬೈಲ್ ತೆಗೆದುಕೊಂಡು ಹೋಗಿದ್ದಾರೆ. ಶಿಕ್ಷಕಿಯ ಮೂಗು ಮುರಿದಿದೆ. ಜೊತೆಗೆ, ಹಣೆಯ ತಲೆ, ಭುಜ ಸೇರಿದಂತೆ ಹಲವೆಡೆ ಗಾಯಗಳಾಗಿವೆ. ಸಾಕೇತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ. ದುಷ್ಕರ್ಮಿಗಳು ಮುಖ ಮುಚ್ಚಿಕೊಂಡಿದ್ದರು.

ಬೆಂಗಳೂರು: ಬೈಕ್​ನಲ್ಲಿ ಬಂದು ಚಾಕು ತೋರಿಸಿ ಹಾಡಗಲೇ ದರೋಡೆ

ಬೆಂಗಳೂರು, ಆ.15: ಬೈಕ್​ನಲ್ಲಿ ಬಂದು ಮೂವರು ಯುವಕರು ಸ್ವಿಗ್ಗಿ ಡೆಲಿವರಿ ಬಾಯ್​ಗೆ(Swiggy Delivery Boy) ಚಾಕು ತೋರಿಸಿ ದರೋಡೆ(Robbery) ಮಾಡಿದ ಘಟನೆ ವಿವೇಕನಂದ ನಗರದಲ್ಲಿ(Vivekananda Nagar) ನಡೆದಿದೆ. ಸ್ವಿಗ್ಗಿ ಡೆಲಿವರಿ ಬಾಯ್ ವಿವೇಕನಂದನಗರದಲ್ಲಿ ಆರ್ಡರ್ ಕೊಟ್ಟು ನಿವಾಸದಿಂದ ಹೊರಬರುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಮೂವರು ಚಾಕು ತೋರಿಸಿ ದರೋಡೆ ಮಾಡಿದ್ದಾರೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ವಿಗ್ಗಿ ಡೆಲಿವರಿ ಬಾಯ್ ಊಟವನ್ನು ಕೊಟ್ಟು ಮನೆಯಿಂದ ಹೊರಗೆ ಬರುತ್ತಿದ್ದ. ಇದೇ ಸಮಯಕ್ಕೆ ಬೈಕ್‌ನಲ್ಲಿ ಬಂದ ಮೂವರು ಮನೆ ಮುಂದೆ ಬೈಕ್ ನಿಲ್ಲಿಸಿ ಸ್ವಿಗ್ಗಿ ನೌಕರನನ್ನು ಹಿಡಿದು ಚಾಕು ತೋರಿಸಿ ದರೋಡೆ ಮಾಡಿದ್ದಾರೆ. ಇನ್ನೂ ಖದೀಮರು 1,000 ರೂ. ಮತ್ತು ಮೊಬೈಲ್ ಫೋನ್ ಅನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪುಲಕೇಶಿನಗರ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist