ಬಾಗಲಕೋಟೆ (ಡಿ.07): ಬರ್ತಡೇ ಪಾರ್ಟಿ ಮುಗಿಸಿ ಮನೆಗೆ ತೆರಳುತ್ತಿದ್ದ ಗೆಳೆಯರಿಬ್ಬರು ಮೃತಪಟ್ಟ ಘಟನೆ ಬಾಗಲಕೋಟೆಯ ಹೊರವಲಯದಲ್ಲಿ ತಡರಾತ್ರಿ ನಡೆದಿದೆ.
ಮೃತ ಯುವಕರು ಸಿರಗುಪ್ಪಿ ತಾಂಡಾದ ನಿವಾಸಿಗಳಾಗಿದ್ದು, ಬರ್ತಡೇ ಮುಗಿಸಿ ಬೈಕ್ ಮೇಲೆ ಮನೆಗೆ ತೆರಳುತ್ತಿದ್ದರು.
ಈ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತವಾಗಿದ್ದು, ಸ್ಥಳದಲ್ಲೇ ಇಬ್ಬರು ಸಾವನಪ್ಪಿದ್ದಾರೆ. ಇನ್ನು ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?