ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಂಗಳೂರು : ಮದ್ವೆಯಾಗಲು ನಿರಾಕರಿಸಿದ್ದಕ್ಕೆ ಬಿಸಿನೀರು ಎರಚಿ ಬಿಯರ್ ಬಾಟ್ಲಿಯಿಂದ ಹಲ್ಲೆಗೈದ ಮಹಿಳೆ!

Twitter
Facebook
LinkedIn
WhatsApp
310939373 686370076182206 3404532556385543060 n 1

ಬೆಂಗಳೂರು: ಮದುವೆಯಾಗಲು (Marriage) ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬಳು ಯುವಕನ ಮೇಲೆ ಬಿಸಿನೀರು (Hot Water) ಎರಚಿದ ಘಟನೆ ಬೆಂಗಳೂರಿನ (Bengaluru) ಚಾಮರಾಜಪೇಟೆಯಲ್ಲಿ (Chamarajpet) ನಡೆದಿದೆ.

ಕಲಬುರಗಿ (Kalaburagi) ಮೂಲದ ಭೀಮಾಶಂಕರ ಆರ್ಯ ಗಾಯಗೊಂಡ ಯುವಕ. ಜ್ಯೋತಿ ದೊಡ್ಡಮನಿ ಎಂಬ ಮಹಿಳೆ ಈ ಕೃತ್ಯ ಎಸಗಿದ್ದು, ಭೀಮಾಶಂಕರ ಮತ್ತು ಜ್ಯೋತಿ 6 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಜ್ಯೋತಿಗೆ ಎರಡು ವರ್ಷದ ಹಿಂದೆ ಬೇರೊಬ್ಬನೊಂದಿಗೆ ಮದುವೆಯಾಗಿದ್ದು (Marriage), ಈ ವಿಷಯವನ್ನು ಭೀಮಾಶಂಕರನಿಂದ ಮುಚ್ಚಿಟ್ಟಿದ್ದಳು.

ಆದರೆ ಈ ವಿಚಾರ ತಿಳಿದ ಭೀಮಾಶಂಕರ ಜ್ಯೋತಿಯಿಂದ ದೂರವಾಗಿದ್ದ. ಇದೇ ಕಾರಣಕ್ಕೆ ಮೇ 25ರಂದು ರಾತ್ರಿ ಜ್ಯೋತಿ ಮಾತನಾಡುವ ನೆಪದಲ್ಲಿ ಆತನನ್ನು ಕರೆಸಿಕೊಂಡು ಮದುವೆಯಾಗುವಂತೆ ಒತ್ತಾಯಿಸಿದ್ದಾಳೆ. ಆಗ ಭೀಮಾಶಂಕರ ಮದುವೆಗೆ ಒಪ್ಪದಿದ್ದಾಗ, ಕಾದಿದ್ದ ಬಿಸಿನೀರನ್ನು ಆತನ ಮುಖದ ಮೇಲೆ ಎರಚಿ ಬಿಯರ್ ಬಾಟ್ಲಿಯಿಂದ ಹಲ್ಲೆ (Attack) ಮಾಡಿದ್ದಾಳೆ.

ಘಟನೆಯಿಂದ ಗಂಭೀರ ಗಾಯಗೊಂಡ ಭೀಮಾಶಂಕರ ವಿಕ್ಟೋರಿಯಾ (Victoria) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist