ಶುಕ್ರವಾರ, ಫೆಬ್ರವರಿ 21, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಟ್ವಾಳ : ಮೂಡೂರು-ಪಡೂರು ಜೋಡುಕೆರೆ ಕಂಬಳದ ಪಲಿತಾಂಶ ಪ್ರಕಟ; ಇಲ್ಲಿದೆ ವಿವರ

Twitter
Facebook
LinkedIn
WhatsApp
ಬಂಟ್ವಾಳ : ಮೂಡೂರು-ಪಡೂರು ಜೋಡುಕೆರೆ ಕಂಬಳದ ಪಲಿತಾಂಶ ಪ್ರಕಟ; ಇಲ್ಲಿದೆ ವಿವರ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ:

ಕನೆಹಲಗೆ: 09 ಜೊತೆ
ಅಡ್ಡಹಲಗೆ: 04 ಜೊತೆ
ಹಗ್ಗ ಹಿರಿಯ: 15 ಜೊತೆ
ನೇಗಿಲು ಹಿರಿಯ: 29 ಜೊತೆ
ಹಗ್ಗ ಕಿರಿಯ: 20ಜೊತೆ
ನೇಗಿಲು ಕಿರಿಯ: 105 ಜೊತೆ
ಒಟ್ಟು ಕೋಣಗಳ ಸಂಖ್ಯೆ: 182 ಜೊತೆ

ಕನೆಹಲಗೆ:
( ನೀರು ನೋಡಿ ಬಹುಮಾನ )

ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೊ
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ಅಡ್ಡ ಹಲಗೆ:

ಪ್ರಥಮ: ಅಲ್ಲಿಪಾದೆ ಪೆರಿಯಾರ್ ಮಿಂಗಲ್ ಸೇನ್
ಹಲಗೆ ಮುಟ್ಟಿದವರು:ಭಟ್ಕಳ ಹರೀಶ್

ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”
ಓಡಿಸಿದವರು: ಬಂಬ್ರಾಣ ಬೈಲು ವಂದಿತ್ ಶೆಟ್ಟಿ

ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಬಿ”
ಓಡಿಸಿದವರು:ಕಾವೂರ್ ತೋಟ ಸುದರ್ಶನ್

ಹಗ್ಗ ಕಿರಿಯ:

ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ದಿನಕರ್ ಬಿ ಶೆಟ್ಟಿ
ಓಡಿಸಿದವರು: ಭಟ್ಕಳ ಶಂಕರ್

ದ್ವಿತೀಯ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

ನೇಗಿಲು ಹಿರಿಯ:

ಪ್ರಥಮ:ನೂಜಿಪ್ಪಡಿ ಡಾ.ಪ್ರವೀಣ್ ಹೊಳ್ಳ “ಬಿ”
ಓಡಿಸಿದವರು: ನಕ್ರೆ ಪವನ್ ಮಡಿವಾಳ

ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ
ಓಡಿಸಿದವರು:ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ


ನೇಗಿಲು ಕಿರಿಯ:

ಪ್ರಥಮ: ಮಿಜಾರ್ ಹರಿಮೀನಾಕ್ಷಿ ತೋಟ ಹರಿಯಪ್ಪ ಶೆಟ್ಟಿ “ಬಿ”
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್

ದ್ವಿತೀಯ:ನಿಟ್ಟೆ ಹೊಸವಕ್ಲು ಸುರೇಶ ಕೋಟ್ಯಾನ್ “ಬಿ”
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist