ಬುಧವಾರ, ಏಪ್ರಿಲ್ 24, 2024
EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗರ್ಲ್‌ಫ್ರೆಂಡ್ ವಿಷಯ ತೆಗೆದ ಸಾನ್ಯ ಅಯ್ಯರ್, ಬೇಸರಗೊಂಡ ಪ್ರಶಾಂತ್ ಸಂಬರಗಿ

Twitter
Facebook
LinkedIn
WhatsApp
ಗರ್ಲ್‌ಫ್ರೆಂಡ್ ವಿಷಯ ತೆಗೆದ ಸಾನ್ಯ ಅಯ್ಯರ್, ಬೇಸರಗೊಂಡ ಪ್ರಶಾಂತ್ ಸಂಬರಗಿ

ಪ್ರಶಾಂತ್ ಸಂಬರಗಿ ಅವರ ಮಾಜಿ ಗರ್ಲ್‌ಫ್ರೆಂಡ್ಸ್ ಬಗ್ಗೆ ಕಿಚ್ಚ ಸುದೀಪ್ ಮುಂದೆ ಸಾನ್ಯ ಅಯ್ಯರ್ ಕಾಮೆಂಟ್ ಮಾಡಿದರು. ಇದು ಪ್ರಶಾಂತ್ ಸಂಬರಗಿ ಅವರಿಗೆ ಬೇಸರ ಮೂಡಿಸಿತು.

ಕಿಚ್ಚ ಸುದೀಪ್ ಮುಂದೆ ನಡೆದಿದ್ದೇನು?
‘’ಯಾರಿಗೆ ಉಡುಗೊರೆ ಕೊಡಲು ಬಯಸುತ್ತೀರಿ?’’ ಎಂದು ಸಾನ್ಯ ಅಯ್ಯರ್‌ಗೆ ಕಿಚ್ಚ ಸುದೀಪ್ ಪ್ರಶ್ನಿಸಿದ್ದರು. ಆಗ, ‘’ಪ್ರಶಾಂತ್ ಸಂಬರಗಿ ಅವರಿಗೆ ಅವರ ಹೆಂಡತಿ ಫೋಟೋ ಬೇಕೋ, ಗರ್ಲ್‌ಫ್ರೆಂಡ್ಸ್ ಫೋಟೋ ಬೇಕೋ..ಯಾವುದು ಬೇಕೋ ಅದು ಪಾಲಾಗುತ್ತೆ ಸರ್’’ ಎಂದರು ಸಾನ್ಯ ಅಯ್ಯರ್. ‘’ಗರ್ಲ್‌ಫ್ರೆಂಡ್ಸ್ ವಿಚಾರ ಯಾಕೆ?’’ ಎಂದು ಕಿಚ್ಚ ಸುದೀಪ್ ಕೇಳಿದಾಗ, ‘’ಅವರು ಜಮಾನದಲ್ಲಿ ಇರಬೇಕಾದರೆ ಸಿಕ್ಕಾಪಟ್ಟೆ ಗರ್ಲ್‌ಫ್ರೆಂಡ್ಸ್ ಇದ್ದರು ಅವರಿಗೆ.. ಹಳೇ ನೆನಪುಗಳನ್ನ ಮೆಲುಕು ಹಾಕಿ ಇನ್ನೂ ಯಂಗ್ ಆಗಲಿ ಅಂತ’’ ಎಂದು ಸಾನ್ಯ ಅಯ್ಯರ್ ಉತ್ತರಿಸಿದರು. ಈ ವೇಳೆ, ‘’ಇದು ಡ್ಯಾಮೇಜಿಂಗ್ ಆಗಿದೆ’’ ಎಂದರು ಪ್ರಶಾಂತ್ ಸಂಬರಗಿ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ