ಶನಿವಾರ, ಏಪ್ರಿಲ್ 20, 2024
ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

BBK9 ಬಿಗ್ ಬಾಸ್‌ ಮನೆಯಿಂದ ಮಯೂರಿ ಹೊರಗೆ !!

Twitter
Facebook
LinkedIn
WhatsApp
BBK9 ಬಿಗ್ ಬಾಸ್‌ ಮನೆಯಿಂದ ಮಯೂರಿ ಹೊರಗೆ !!

ಹೌದು! ಈ ವಾರ ಸ್ಪರ್ಧಿಗಳಿಗಿಂತ ಹೆಚ್ಚಾಗಿ ವೀಕ್ಷಕರಿಗೆ ಎಲಿಮಿನೇಷನ್‌ ಹೇಗಿರಲಿದೆ ಎನ್ನುವ ಕ್ಯೂರಿಯಾಸಿಟಿ ಇತ್ತು. ವೀಕೆಂಡ್ ಮಾತುಕತೆಯಲ್ಲಿ ಸುದೀಪ್ ಸೇಫ್ ಮಾಡುತ್ತಿದ್ದ ರೀತಿ ಬೇರೆ ಇತ್ತು ಆದರೆ ಇಂದು ಸುದೀಪ್ ಇಲ್ಲದೆ ಆಗಿರುವ ರೀತಿ ಬೇರೆ. ಲಾಸ್ಟ್‌ ಹಂತದಲ್ಲಿ ನೇಹಾ ಗೌಡ ಮತ್ತು ಮಯೂರಿ ಕ್ಯಾತರಿ ನಿಲ್ಲುತ್ತಾರೆ.

BBK9 ಬಿಗ್ ಬಾಸ್‌ ಮನೆಯಿಂದ ಮಯೂರಿ ಹೊರಗೆ !!

ಆಗ ಬೈಕರ್‌ಗಳು ಪ್ರವೇಶಿಸಿ ಇಬ್ಬರನ್ನೂ ಬೈಕ್‌ ಮೇಲೆ ಕೂರಿಸಿಕೊಂಡು ಗಾರ್ಡನ್‌ ಏರಿಯಾದಲ್ಲಿ ರೌಂಡ್ ಹಾಕಿಸಿ ಎಲಿಮಿನೇಷ್ ಆಗಿರುವ ಸ್ಪರ್ಧಿಯನ್ನು ಹೊರ ಕರೆದುಕೊಂಡು ಬರುತ್ತಾರೆ, ಸೇಫ್ ಆಗಿರುವವರನ್ನು ಅಲೇ ಡ್ರಾಪ್ ಮಾಡುತ್ತಾರೆ. ಮಯೂರಿ ಕ್ಯಾತರಿ ಎಲಿಮಿನೇಟ್‌ ಆಗಿ ಬೈಕರ್‌ಗಳ ಜೊತೆ ಹೊರ ನಡೆಯುತ್ತಾರೆ.

BBK9 ಬಿಗ್ ಬಾಸ್‌ ಮನೆಯಿಂದ ಮಯೂರಿ ಹೊರಗೆ !!

‘ತುಂಬಾ ಖುಷಿಯಾಗುತ್ತಿದೆ. ಒಂದು ತಿಂಗಳ ನೆನಪುಗಳು ಈ ಮನೆಯಲ್ಲಿ ಹೆಚ್ಚಿದೆ. ಇಲ್ಲಿ ಇರ್ಬೇಕು ಅಂತ ಎಷ್ಟು ಆಸೆ ಆಗುತ್ತಿದೆ ಅದಕ್ಕಿಂತ ನೂರು ಪಟ್ಟು ಜಾಸ್ತಿ ನನ್ನ ಮಗನನ್ನು ನೋಡಬೇಕು ಅಂತ ಆಸೆ ಆಗುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಉಳಿದುಕೊಂಡರೂ ಓಕೆ..ನಾನು ಇಲ್ಲೇ ಇದ್ದರೆ ನನ್ನನ್ನು ಮಿಸ್ ಮಾಡಿಕೊಳ್ಳಿ’ ಎಂದು ಬಿಬಿ ಮನೆಯಿಂದ ಹೊರಡುವ ಮುನ್ನ ಮಯೂರಿ ಮಾತನಾಡುತ್ತಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ