ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Bengaluru Accident: ಖಾಸಗಿ ಬಸ್​ ಡಿಕ್ಕಿ ಹೊಡೆದು ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

Twitter
Facebook
LinkedIn
WhatsApp
download 2 5

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್​ ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಬೆಂಗಳೂರಿನ ಯಶವಂತಪುರದ ಸತ್ವ ಅಪಾರ್ಟ್​​ಮೆಂಟ್​ ಬಳಿ ನಡೆದಿದೆ. ಅಪಘಾತವಾಗಿ ಮಹಿಳೆ ಕೆಳಗೆ ಬಿದ್ದಿದ್ದು ಖಾಸಗಿ ಬಸ್​ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಯಶವಂತರಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೊಸಕೋಟೆ-ಕೋಲಾರ ಹೆದ್ದಾರಿಯಲ್ಲಿ ಸರಣಿ ಅಪಘಾತ

ಇನ್ನು ಮತ್ತೊಂದೆಡೆ ಹೊಸಕೋಟೆ ನಗರದ ಎಂವಿಜೆ ಕಾಲೇಜು ಬಳಿ ಸರಣಿ ಸಪಘಾತ ಸಂಭವಿಸಿದೆ. ಘಟನೆಯಲ್ಲಿ ಟಿಟಿ ವಾಹನ, ಬೈಕ್​​, ಕ್ಯಾಂಟರ್ ನಡುವೆ​​ ಡಿಕ್ಕಿಯಾಗಿದ್ದು ಮೂವರಿಗೆ ಗಾಯಗಳಾಗಿವೆ.

ಬೆಳ್ಳಂ ಬೆಳಗ್ಗೆ ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿ ಎಂವಿಜೆ ಕಾಲೇಜು ಬಳಿ ಸರಣಿ ಅಪಘಾತವಾಗಿದೆ. ಕ್ಯಾಂಟರ್ ಚಾಲಕ ದಿಡೀರ್ ಬ್ರೇಕ್ ಹಾಕಿದ್ದು, ಬ್ರೇಕ್ ಹಾಕುತ್ತಿದ್ದಂತೆ ಹಿಂದೆ ಬರುತ್ತಿದ್ದ ಟಿಟಿ ವಾಹನ ಹಾಗೂ ಪಲ್ಸರ್ ಬೈಕ್ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟಿಟಿ ಹಾಗೂ ಬೈಕ್ ನುಜುಗುಜ್ಜಾಗಿದೆ. ಬೈಕ್ ಸವಾರರಿಗೆ ಹಾಗೂ ಕ್ಯಾಂಟರ್ ಚಾಲಕನಿಗೆ ಗಾಯಗಳಾಗಿದ್ದು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರೈತ ನೇಣಿಗೆ ಶರಣು

ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾದ ಘಟನೆ ಹುಣಸೂರು ತಾಲೂಕು ಬನ್ನಿಕುಪ್ಪೆ ಗ್ರಾಮದಲ್ಲಿ ನಡೆದಿದೆ. ಶಿವಣ್ಣ ನಾಯಕ (56) ಆತ್ಮಹತ್ಯೆ ಮಾಡಿಕೊಂಡ ರೈತ. 2.2 ಎಕರೆ ಜಮೀನು ಹೊಂದಿದ್ದ ಶಿವಣ್ಣ ನಾಯಕ, ಬನ್ನಿಕುಪ್ಪೆ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 7.5 ಲಕ್ಷ ಸಾಲ ಮಾಡಿದ್ದರು. ಜಮೀನಿನಲ್ಲಿ ಹೊಗೆ ಸೊಪ್ಪು ಬೆಳೆ ಬೆಳೆದಿದ್ದು ಕಳೆದ ಆರು ತಿಂಗಳ ಹಿಂದೆ ಸುರಿದ ಧಾರಾಕಾರ ಮಳೆಯಿಂದ ಬೆಳೆ ನಷ್ಟವಾಗಿದೆ. ಸಾಲದ ಬಡ್ಡಿ ಜಾಸ್ತಿಯಾಗಿ ಮನನೊಂದು ಜಮೀನಿನ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist