ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Bharat Jodo Yatra : 18 ಸಮಿತಿಗಳಲ್ಲಿ ದೇಶಪಾಂಡೆಗೆ ಜಾಗವಿಲ್ಲ !!

Twitter
Facebook
LinkedIn
WhatsApp
Bharat Jodo Yatra : 18 ಸಮಿತಿಗಳಲ್ಲಿ ದೇಶಪಾಂಡೆಗೆ ಜಾಗವಿಲ್ಲ !!

ಬೆಂಗಳೂರು (ಸೆ.19): ಭಾರತ ಐಕ್ಯತಾ ಯಾತ್ರೆಯನ್ನು ರಾಜ್ಯದಲ್ಲಿ ಯಶಸ್ವಿಗೊಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಪಕ್ಷದ ಹಲವು ಹಿರಿಯ ನಾಯಕರಿಗೆ ವಿವಿಧ ಜವಾಬ್ದಾರಿ ನೀಡಿ 18 ಸಮಿತಿಗಳನ್ನು ರಚಿಸಿದ್ದಾರೆ. ಆದರೆ, ಹಿರಿಯ ನಾಯಕ ಆರ್‌.ವಿ.ದೇಶಪಾಂಡೆ ಅವರಿಗೆ ಯಾವುದೇ ಸಮಿತಿಯಲ್ಲೂ ಸ್ಥಾನ ನೀಡಿಲ್ಲ.

ದೇಶಪಾಂಡೆ ಅವರು ಯಾತ್ರೆಗೆ ತಮ್ಮ ಕ್ಷೇತ್ರದಿಂದ ಹೆಚ್ಚಿನ ಜನರನ್ನು ಕರೆತರಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದೇ ಅವರನ್ನು ಯಾವುದೇ ಸಮಿತಿಗೆ ನೇಮಿಸದೆ ಯಾತ್ರೆಯ ಉಸ್ತುವಾರಿಯಿಂದ ಕೈಬಿಟ್ಟಿರುವುದಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.

ರಾಹುಲ್‌ ಯಾತ್ರೆಯನ್ನು ಸಂಪೂರ್ಣ ಯಶಸ್ವಿಗೊಳಿಸಲು ಹಿರಿಯ ನಾಯಕರ ನೇತೃತ್ವದಲ್ಲಿ ಹಲವು ಸಮಿತಿಗಳನ್ನು ರಚಿಸಿರುವುದಾಗಿ ಶನಿವಾರವಷ್ಟೇ ಡಿ.ಕೆ.ಶಿವಕುಮಾರ್‌ ಹೇಳಿಕೆ ನೀಡಿದ್ದರು.

Bharat Jodo Yatra : 18 ಸಮಿತಿಗಳಲ್ಲಿ ದೇಶಪಾಂಡೆಗೆ ಜಾಗವಿಲ್ಲ !!

ಇದರ ಬೆನ್ನಲ್ಲೇ ಭಾನುವಾರ ಅಧಿಕೃತವಾಗಿ 18 ಸಮಿತಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಸಮಿತಿಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್‌, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್‌, ರಾಮಲಿಂಗಾರೆಡ್ಡಿ, ಆರ್‌.ಧ್ರುವನಾರಾಯಣ, ಮಾಜಿ ಸಚಿವರಾದ ಎಚ್‌.ಸಿ.ಮಹದೇವಪ್ಪ, ದಿನೇಶ್‌ ಗುಂಡೂರಾವ್‌, ಡಾ.ಜಿ.ಪರಮೇಶ್ವರ್‌ ಸೇರಿದಂತೆ ವಿವಿಧ ನಾಯಕರಿಗೆ ಬೇರೆ ಬೇರೆ ಸಮಿತಿಗಳ ನೇತೃತ್ವ ವಹಿಸಿ ಯಾತ್ರೆ ಸಾಗುವ ಜಿಲ್ಲೆ, ಲೋಕಸಭಾ ಕ್ಷೇತ್ರಗಳು, ಯಾತ್ರೆಯ ಪ್ರತಿನಿತ್ಯದ ಸಭೆ, ವಾಸ್ತವ್ಯ, ಸಾರಿಗೆ ಸೇರಿದಂತೆ ಹೀಗೆ ವಿವಿಧ ಜವಾಬ್ದಾರಿ ವಹಿಸಲಾಗಿದೆ. ಆದರೆ, ದೇಶಪಾಂಡೆ ಅವರಿಗೆ ಯಾವುದೇ ಸಮಿತಿಯಲ್ಲೂ ಸ್ಥಾನ ನೀಡಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ