ಸೋಮವಾರ, ಏಪ್ರಿಲ್ 29, 2024
ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ; ಬೈಕ್ ಅಪಘಾತದಲ್ಲಿ ಯುವಕ ಮೃತ್ಯು

Twitter
Facebook
LinkedIn
WhatsApp
ಬೆಳ್ತಂಗಡಿ; ಬೈಕ್ ಅಪಘಾತದಲ್ಲಿ ಯುವಕ ಮೃತ್ಯು

ಬೆಳ್ತಂಗಡಿ;ಬೈಕ್ ಸ್ಕಿಡ್ ಆಗಿ ಕಲ್ಲಿನ‌ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರೀ ದೇವಸ್ಥಾನದ ಪಕ್ಕದ ತಿರುವು ರಸ್ತೆಯಲ್ಲಿ ನಡೆದಿದೆ..

ಅಣಿಯೂರಿನ ನೆರಿಯದ ಪ್ರದೀಪ ಗೌಡ (22) ಮೃತ ಯುವಕ.ಅಣಿಯೂರಿನ ನೋಣಯ್ಯ‌ ಗೌಡ ಎಂಬವರ ಪುತ್ರರಾಗಿರುವ ಪ್ರದೀಪ ಅವರು ಸಂಬಂಧಿಗಳ ಮನೆಯಲ್ಲಿ ಇರುವ ಶುಭ ಕಾರ್ಯದ ನಿಮಿತ್ತ ವಸ್ತುವೊಂದನ್ನು ನೀಡಲು ತೆರಳುತ್ತಿದ್ದರು.ಈ ವೇಳೆ ಪ್ರದೀಪ್ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಎಡ ಭಾಗದಲ್ಲಿರುವ ಮನೆಯ ಗೇಟಿ ಬಳಿ ಇದ್ದ ಕಲ್ಲಿನ‌ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತ ಆದ ತಕ್ಷಣ ಸ್ಥಳೀಯರು ಅವರನ್ನು ಉಜಿರೆ ಆಸ್ಪಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿಗೆ ಸಾಗಿಸುವ ಯತ್ನ ನಡೆಸಿದರಾದರೂ ದಾರಿ ಮಧ್ಯೆ ಪ್ರದೀಪ್ ಮೃತಪಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ