ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

BSNL: ಎರಡು ಹೊಸ ಧಮಾಕ ಪ್ಲಾನ್ ಪರಿಚಯಿಸಿದ ಬಿಎಸ್​ಎನ್​ಎಲ್ !!

Twitter
Facebook
LinkedIn
WhatsApp
BSNL: ಎರಡು ಹೊಸ ಧಮಾಕ ಪ್ಲಾನ್ ಪರಿಚಯಿಸಿದ ಬಿಎಸ್​ಎನ್​ಎಲ್ !!

ಇದರ ನಡುವೆ ದೇಶದ ಪ್ರಮುಖ ಮೊಬೈಲ್ ಸೇವಾ ಸಂಸ್ಥೆಗಳಾದ ರಿಲಯನ್ಸ್ ಜಿಯೋ (Reliance Jio), ಏರ್ಟೆಲ್ (Airtel) ಹಾಗೂ ವೋಡಾಫೋನ್ ಐಡಿಯಾ (Vodafone Idea) ಇತ್ತೀಚೆಗೆ ಪೈಪೋಟಿಗೆ ಬಿದ್ದವರಂತೆ ತಮ್ಮ ಯೋಜನೆಗಳನ್ನು ದುಬಾರಿಗೊಳಿಸಿವೆ. ಜೊತೆಗೆ 5ಜಿ ಸೇವೆಯನ್ನು ಕೂಡ ಪರಿಚಯಿಸುತ್ತಿದೆ. ಹೀಗಿರುವಾಗ ಬಿಎಸ್​ಎನ್​ಎಲ್ ಸದ್ದಿಲ್ಲದೆ ಎರಡು ಹೊಸ ಧಮಾಕ ಯೋಜನೆಗಳನ್ನು ಅನಾವರಣ ಮಾಡಿದೆ.

BSNL: ಎರಡು ಹೊಸ ಧಮಾಕ ಪ್ಲಾನ್ ಪರಿಚಯಿಸಿದ ಬಿಎಸ್​ಎನ್​ಎಲ್ !!

ಬಿಎಸ್​ಎನ್​ಎಲ್​ 269 ರೂ. ಹಾಗೂ 769 ರೂ. ವಿನ ಎರಡು ಹೊಸ ಪ್ರಿಪೇಯ್ಡ್ ಪ್ಲಾನ್ ಬಿಡುಗಡೆ ಮಾಡಿದೆ. ಅನಿಯಮಿತ ಉಪಯೋಗ ಬಯಸುವವರಿಗೆ ಈ ಯೋಜನೆ ಸಾಕಷ್ಟು ಸಹಕಾರಿ ಆಗಲಿದೆ. 269 ರೂ. ಪ್ಲಾನ್​ನಲ್ಲಿ ದಿನಕ್ಕೆ 2GB ಡೇಟಾ ಪ್ರಯೋಜನ ಸಿಗುತ್ತದೆ. ಯಾವುದೇ ನೆಟ್​ವರ್ಕ್​ಗೆ ಅನಿಯಮಿತ ವಾಯಿಸ್ ಕರೆ ಸೌಲಭ್ಯವಿದೆ. ಜೊತೆಗೆ ಪ್ರತಿದಿನ 100 ಎಸ್​ಎಮ್​ಎಸ್ ಉಚಿತ ಪಡೆಯಬಹುದು. ಇದು 30 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಬಿಎಸ್​ಎನ್​ಎಲ್ ಫ್ರೀ ಟ್ಯೂನ್ ಲಭ್ಯವಿದ್ದು ಇದರ ಮೂಲಕ ನಿಮಗೆ ಬೇಕಾದ ಹಾಡುಗಳನ್ನು ಉಚಿತವಾಗಿ ಹಾಕಬಹುದು. ಇದನ್ನು ಎಷ್ಟು ಬಾರಿ ಬೇಕಾದರೂ ಬದಲಾವಣೆ ಮಾಡಬಹುದಾಗಿದೆ. ಇದರ ಜೊತೆಗೆ ಎರಾಸ್ ನೌ, ಚಾಲೆಂಜೆಸ್ ಡರೇನಾ ಗೇಮ್ಸ್ ಸೇರಿದಂತೆ ಅನೇಕ ಸೌಲಭ್ಯವನ್ನು ಪಡೆಯಬಹುದು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ