ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕೆಲವು ವರ್ಷಗಳ ಹಿಂದೆ ಟೆಲಿಕಾಂ ಮಾರಯಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದ ಸರ್ಕಾರಿ ಒಡೆತನದ ಭಾರತೀಯ ಸಂಚಾರ್ ನಿಗಮ ಲಿಮಿಟೆಡ್ ಬಿಎಸ್ಎನ್ಎಲ್ (BSNL) ಇದೀಗ ಪಾತಾಳಕ್ಕೆ ಕುಸಿದಿದ್ದು ಮೇಲೇಳಲು ಹರಸಾಹಸ ಪಡುತ್ತಿದೆ. ಸರಕಾರದ ನೀತಿಗಳು, ಖಾಸಗಿ ಟೆಲಿಕಾಂ ಕಂಪನಿಗಳು ದರ ಸಮರ ಸೇರಿ ಅನೇಕ ಕಾರಣಗಳಿಂದ ಬಿಎಸ್ಎನ್ಎಲ್ ಸಾಕಷ್ಟು ಲಾಸ್ನಲ್ಲಿದೆ.
ಇದರ ನಡುವೆ ದೇಶದ ಪ್ರಮುಖ ಮೊಬೈಲ್ ಸೇವಾ ಸಂಸ್ಥೆಗಳಾದ ರಿಲಯನ್ಸ್ ಜಿಯೋ (Reliance Jio), ಏರ್ಟೆಲ್ (Airtel) ಹಾಗೂ ವೋಡಾಫೋನ್ ಐಡಿಯಾ (Vodafone Idea) ಇತ್ತೀಚೆಗೆ ಪೈಪೋಟಿಗೆ ಬಿದ್ದವರಂತೆ ತಮ್ಮ ಯೋಜನೆಗಳನ್ನು ದುಬಾರಿಗೊಳಿಸಿವೆ. ಜೊತೆಗೆ 5ಜಿ ಸೇವೆಯನ್ನು ಕೂಡ ಪರಿಚಯಿಸುತ್ತಿದೆ. ಹೀಗಿರುವಾಗ ಬಿಎಸ್ಎನ್ಎಲ್ ಸದ್ದಿಲ್ಲದೆ ಎರಡು ಹೊಸ ಧಮಾಕ ಯೋಜನೆಗಳನ್ನು ಅನಾವರಣ ಮಾಡಿದೆ.
ಬಿಎಸ್ಎನ್ಎಲ್ 269 ರೂ. ಹಾಗೂ 769 ರೂ. ವಿನ ಎರಡು ಹೊಸ ಪ್ರಿಪೇಯ್ಡ್ ಪ್ಲಾನ್ ಬಿಡುಗಡೆ ಮಾಡಿದೆ. ಅನಿಯಮಿತ ಉಪಯೋಗ ಬಯಸುವವರಿಗೆ ಈ ಯೋಜನೆ ಸಾಕಷ್ಟು ಸಹಕಾರಿ ಆಗಲಿದೆ. 269 ರೂ. ಪ್ಲಾನ್ನಲ್ಲಿ ದಿನಕ್ಕೆ 2GB ಡೇಟಾ ಪ್ರಯೋಜನ ಸಿಗುತ್ತದೆ. ಯಾವುದೇ ನೆಟ್ವರ್ಕ್ಗೆ ಅನಿಯಮಿತ ವಾಯಿಸ್ ಕರೆ ಸೌಲಭ್ಯವಿದೆ. ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಉಚಿತ ಪಡೆಯಬಹುದು. ಇದು 30 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಬಿಎಸ್ಎನ್ಎಲ್ ಫ್ರೀ ಟ್ಯೂನ್ ಲಭ್ಯವಿದ್ದು ಇದರ ಮೂಲಕ ನಿಮಗೆ ಬೇಕಾದ ಹಾಡುಗಳನ್ನು ಉಚಿತವಾಗಿ ಹಾಕಬಹುದು. ಇದನ್ನು ಎಷ್ಟು ಬಾರಿ ಬೇಕಾದರೂ ಬದಲಾವಣೆ ಮಾಡಬಹುದಾಗಿದೆ. ಇದರ ಜೊತೆಗೆ ಎರಾಸ್ ನೌ, ಚಾಲೆಂಜೆಸ್ ಡರೇನಾ ಗೇಮ್ಸ್ ಸೇರಿದಂತೆ ಅನೇಕ ಸೌಲಭ್ಯವನ್ನು ಪಡೆಯಬಹುದು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?