ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕ್ರಿಸ್ಮಸ್-ಹೊಸ ವರ್ಷಕ್ಕೆ ಕೊರೋನ ವೈರಸ್ ಹೆಸರಲ್ಲಿ ಹೆದರಿಸಿ ಕಾಟ ಕೊಡುವುದು ನಿಲ್ಲಲಿ: ಡಾ. ಶ್ರೀನಿವಾಸ ಕಕ್ಕಿಲ್ಲಾಯ...!

Twitter
Facebook
LinkedIn
WhatsApp
ಕ್ರಿಸ್ಮಸ್-ಹೊಸ ವರ್ಷಕ್ಕೆ ಕೊರೋನ ವೈರಸ್ ಹೆಸರಲ್ಲಿ ಹೆದರಿಸಿ ಕಾಟ ಕೊಡುವುದು ನಿಲ್ಲಲಿ: ಡಾ. ಶ್ರೀನಿವಾಸ ಕಕ್ಕಿಲ್ಲಾಯ...!

ಮಂಗಳೂರು: ಕೇರಳದಲ್ಲಿ ಕೋವಿಡ್ ಉಪ ತಳಿ ಜೆಎನ್-1 ಪತ್ತೆಯಾಗಿದ್ದು, ರಾಜ್ಯದಲ್ಲಿಯೂ ಆತಂಕ ಆರಂಭವಾಗಿದೆ. ಹೀಗಾಗಿ ರಾಜ್ಯ ಆರೋಗ್ಯ ಇಲಾಖೆ ಕರ್ನಾಟಕದಲ್ಲಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಈ ಬಗ್ಗೆ ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಉತ್ತರಾರ್ಧ ಗೋಳದಲ್ಲಿ ಡಿಸೆಂಬರ್ ಹವೆಗೆ ಕೆಮ್ಮು-ನೆಗಡಿ ಸಾಮಾನ್ಯ. ಹೊಸ ಕೊರೋನ ವೈರಸ್ ಪದೇ ಪದೇ ಸಣ್ಣ ಮಟ್ಟಿಗೆ ರೂಪ ಬದಲಿಸುವುದು ಕೂಡ ಸಾಮಾನ್ಯವೇ. ಕೇರಳ ರಾಜ್ಯ ಕೊರೋನ ಪರೀಕ್ಷೆ ನಿಲ್ಲಿಸಲಿ. ಪ್ರತೀ ಕ್ರಿಸ್ಮಸ್-ಹೊಸ ವರ್ಷಕ್ಕೆ ವೈರಸ್ ಹೆಸರಲ್ಲಿ ಹೆದರಿಸಿ ಕಾಟ ಕೊಡುವುದು ನಿಲ್ಲಲಿ. ವಿಶ್ವದ ಯಾವುದೇ ಭಾಗದಲ್ಲೂ ಹೇರದ ನಿಯಮಗಳನ್ನು ಕರ್ನಾಟಕದಲ್ಲಿ ಮಾತ್ರ ಹೇರುವುದು ಅನಗತ್ಯ, ಅವಮಾನಕರ.

ಅಂತೂ 2020ರ ಮಾರ್ಚ್ ನಿಂದ ಮಾಡಿದ ಲಾಕ್ ಡೌನ್, ಮಾಸ್ಕ್ ನಿಯಮ, ಒತ್ತಾಯದಿಂದ ಹಾಕಿಸಿದ ಲಸಿಕೆ ಯಾವುವೂ ಪ್ರಯೋಜನವಾಗಲಿಲ್ಲ, ಕೊರೋನ ತಡೆಯಲು ಆಗಲಿಲ್ಲ ಎನ್ನುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಂತಾಯಿತು, ಅದನ್ನು ಈ ಸರಕಾರಗಳು ಮತ್ತು ತಥಾಕಥಿತ ತಜ್ಞರು ನೇರವಾಗಿ ಒಪ್ಪಿಕೊಳ್ಳಲಿ ಎಂದು ಬರೆದುಕೊಂಡಿದ್ದಾರೆ.

ಹೆತ್ತ ಮಗುವನ್ನೇ ನದಿಗೆ ಎಸೆದ ಪಾಪಿ ತಾಯಿ

ರಾಮನಗರ: ಪಾಪಿ ತಾಯಿಯೊಬ್ಬಳು (Mother) ಹೆತ್ತ ಮಗುವನ್ನೇ (Baby) ನದಿಗೆ (River) ಎಸೆದ ಘಟನೆ ರಾಮನಗರ (Ramanagara) ಜಿಲ್ಲೆ ಚನ್ನಪಟ್ಟಣ (Channaptna) ತಾಲೂಕಿನ ಕಾಲಿಕೆರೆ ಗ್ರಾಮದಲ್ಲಿ ನಡೆದಿದೆ.

ಭಾಗ್ಯಾ ಹೆತ್ತ ಮಗುವನ್ನು ನದಿಗೆ ಎಸೆದ ತಾಯಿ. ಕಳೆದ 2 ವರ್ಷದಿಂದ ಭಾಗ್ಯಾ ತಾಯಿ ಮನೆಯಲ್ಲೇ ವಾಸವಿದ್ದಳು. ಭಾಗ್ಯಾ ಹಾಗೂ ಶ್ರೀನಿವಾಸ್ ದಂಪತಿಯ 1 ವರ್ಷ 6 ತಿಂಗಳ ಹಸುಗೂಸನ್ನು ಭಾಗ್ಯಾ ಮಂಗಳವಾರ ರಾತ್ರಿ ಕೊಂಡಾಪುರ ಬಳಿಯ ಕಣ್ವ ನದಿಗೆ ಎಸೆದಿದ್ದಾಳೆ. ಇಂದು ಬೆಳಗ್ಗೆ ಕುಟುಂಬಸ್ಥರು ಮಗು ಎಲ್ಲಿ ಎಂದು ಕೇಳಿದಾಗ ನದಿಗೆ ಎಸೆದಿರುವುದಾಗಿ ಭಾಗ್ಯಾ ಹೇಳಿದ್ದಾಳೆ. 

ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗ್ರಾಮಸ್ಥರು ನದಿಯಿಂದ ಮೃತ ಮಗುವಿನ ಶವ ಹೊರತೆಗೆದಿದ್ದಾರೆ. ಮಗುವನ್ನು ನದಿಗೆ ಎಸೆದಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist