ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಿಸಿಬಿ ಕಚೇರಿ ಬಳಿ ಕುಸಿದು ಬಿದ್ದ ಚೈತ್ರಾ ; ವಿಕ್ಟೋರಿಯ ಆಸ್ಪತ್ರೆಯ ಐಸಿಯು ಗೆ ಶಿಪ್ಟ್!

Twitter
Facebook
LinkedIn
WhatsApp
ಸಿಸಿಬಿ ಕಚೇರಿ ಬಳಿ ಕುಸಿದು ಬಿದ್ದ ಚೈತ್ರಾ ; ವಿಕ್ಟೋರಿಯ ಆಸ್ಪತ್ರೆಯ ಐಸಿಯು ಗೆ ಶಿಪ್ಟ್!
ಬೆಂಗಳೂರು: ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ (Chaitra Kundapur) ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ದಾಖಲಿಸಲಾಗಿದೆ.

ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ (CCB Office) ವಿಚಾರಣೆಗೆ ಕರೆತಂದಿದ್ದಾರೆ. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಾಳೆ.

ವಿಚಾರಣೆ ವೇಳೆ ಮೂರ್ಛೆ ಹೋದ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಸದ್ಯ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  

ಚೈತ್ರಾ ಬಾಯಿಯಲ್ಲಿ ನೊರೆ ಬಂದ ದೃಶ್ಯ ಸೆರೆಯಾಗಿದೆ. ಈಗ ಬಂದಿರುವ ಮಾಹಿತಿ ಪ್ರಕಾರ ಚೈತ್ರಾ ಮೂರ್ಛೆ (Fits) ರೋಗದಿಂದ ಬಳಲುತ್ತಿದ್ದು, ಚಾರಣೆ ವೇಳೆ ಪ್ರಜ್ಞೆ ತಪ್ಪಿರುವ ಸಾಧ್ಯತೆಯಿದೆ.

ನನ್ನ ಮುಖ ನೋಡಿ ಯಾರ್ ದುಡ್ಡು ಕೊಡ್ತಾರೆ ಮೇಡಂ: ಚೈತ್ರಾ ಹೇಳಿದ್ದೇನು?

ಬೆಂಗಳೂರು: ವಂಚನೆ ಪ್ರಕರಣದ (Fraud Case) ಎ1 ಆರೋಪಿ ಚೈತ್ರಾ ಕುಂದಾಪುರ (Chaithra Kundapura) ತನಿಖೆ ವೇಳೆ ಒಂದೊಂದೇ ವಿಚಾರವನ್ನು ಬಾಯ್ಬಿಡಲು ಶುರು ಮಾಡಿದ್ದಾಳೆ

ಆರೋಪಿ ಗಗನ್ ಹೇಳಿದಂತೆ ನಾನು ಮಾಡಿದ್ದೇನೆ. ಈ ವಿಚಾರದಲ್ಲಿ ನನಗೇನು ಗೊತ್ತಿಲ್ಲ ಎಂದು ಪೊಲೀಸರ (Police) ಮುಂದೆ ಹೇಳಿದ್ದಾಳೆ. ಈ ಹಿಂದೆ ಅರೆಸ್ಟ್ ಆದ ದಿನ, ನನ್ನ ಮುಖ ನೋಡಿ ಯಾರ್ ದುಡ್ಡು ಕೊಡ್ತಾರೆ ಮೇಡಂ. ಅದು ಐದು ಕೋಟಿ ರೂ. ಕೊಡ್ತಾರಾ? ಎಂದು ತನಿಖಾಧಿಕಾರಿ ಮುಂದೆ ಬಣ್ಣದ ಮಾತುಗಳನ್ನಾಡಿದ್ದಳು.

ಚೈತ್ರಾಳನ್ನು ಮುಂದೆ ಕೂರಿಸಿ ಉಳಿದ ಆರೋಪಿಗಳಿಗೆ ಸಿಸಿಬಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಈ ವೇಳೆ ಆಕೆ ವಿಚಾರಣೆ ನೋಡಿ ಒಂದೊಂದೆ ವಿಚಾರವನ್ನು ಬಾಯ್ಬಿಡಲು ಶುರು ಮಾಡಿದ್ದಾಳೆ. ನನಗೇನು ಗೊತ್ತಿಲ್ಲ ಮೇಡಂ, ಎಲ್ಲಾ ಗಗನ್ ಮಾಡಿರೋದು ಎಂದು ಅಧಿಕಾರಿಗಳ ಮುಂದೆ ಹೇಳಿದ್ದಾಳೆ. ಇನ್ನಷ್ಟು ವಿಚಾರಣೆ ಆದ ಮೇಲೆ ಪ್ರಕರಣದಲ್ಲಿ ಆಕೆಯ ಪಾತ್ರವೂ ಹೊರ ಬರುವ ಸಾಧ್ಯತೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist