ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Commonwealth Games: ಪದಕಗೆಲ್ಲೋ ತವಕದಲ್ಲಿದ್ದ ಭಾರತದ ಮೀನಾಕ್ಷಿಗೆ ಅಪಘಾತ – ಆಂಗ್ಲರ ಪಾಲಾದ ಚಿನ್ನ

Twitter
Facebook
LinkedIn
WhatsApp
Commonwealth Games: ಪದಕಗೆಲ್ಲೋ ತವಕದಲ್ಲಿದ್ದ ಭಾರತದ ಮೀನಾಕ್ಷಿಗೆ ಅಪಘಾತ – ಆಂಗ್ಲರ ಪಾಲಾದ ಚಿನ್ನ

ಬರ್ಮಿಂಗ್‌ಹ್ಯಾಮ್: ಪದಕ ಗೆಲ್ಲುವ ತವಕದಲ್ಲಿದ್ದ ಭಾರತದ ಸೈಕ್ಲಿಸ್ಟ್ ಮೀನಾಕ್ಷಿ ಅಪಘಾತಕ್ಕೀಡಾದ್ದರಿಂದ ಗೆಲುವಿನ ಸನಿಹದಲ್ಲಿದ್ದ ಚಿನ್ನದ ಪದಕ ಆಂಗ್ಲರ ಪಾಲಾಯಿತು.

Commonwealth Games: ಪದಕಗೆಲ್ಲೋ ತವಕದಲ್ಲಿದ್ದ ಭಾರತದ ಮೀನಾಕ್ಷಿಗೆ ಅಪಘಾತ – ಆಂಗ್ಲರ ಪಾಲಾದ ಚಿನ್ನ

ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಿಳೆಯರ 10 ಕಿಮೀ ಸ್ಕ್ರ್ಯಾಚ್‌ ರೇಸ್‌ನಲ್ಲಿ ಭಾರತೀಯ ಸೈಕ್ಲಿಸ್ಟ್ ಮೀನಾಕ್ಷಿ ಅಪಘಾತಕ್ಕೀಡಾಗಿದ್ದರಿಂದ ಅವರು ಸ್ಪರ್ಧೆಯಿಂದ ಕಾಲ್ಕಿತ್ತರು. ಇದೇ ರೇಸ್‌ನಲ್ಲಿ ಇಂಗ್ಲೆಂಡ್‌ನ ಪ್ರತಿಸ್ಪರ್ಧಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. 

ಅಪಘಾತಕ್ಕೀಡಾದ್ದರಿಂದ ಬೈಸಿಕಲ್‌ನಿಂದ ಕೆಳಗೆ ಬಿದ್ದ ಮೀನಾಕ್ಷಿ ಬ್ಯಾಂಕಿಂಗ್ ಟ್ರ್ಯಾಕ್‌ಗೆ ಜಾರಿದರು. ಈ ವೇಳೆ ಮೀನಾಕ್ಷಿ ಅವರನ್ನ ಹಿಂದಿಕ್ಕಲು ಬರುತ್ತಿದ್ದ ನ್ಯೂಜಿಲೆಂಡ್‌ನ ಬ್ರಯೋನಿ ಬೋಥಾ ಸಹ ಅಪಘಾತಕ್ಕೀಡಾಗಿ ಮೀನಾಕ್ಷಿ ಅವರ ಮೇಲೆಯೇ ಸೈಕಲ್ ಹತ್ತಿಸಿ ಕೆಳಗೆಬಿದ್ದರು. ಮೀನಾಕ್ಷಿ ಅವರಿಗೆ ಪೆಟ್ಟಾಗಿದ್ದರಿಂದ ಸ್ಪರ್ಧೆಯಿಂದ ಹೊರಬರಬೇಕಾಯಿತು. ನ್ಯೂಜಿಲೆಂಡ್‌ನ ಬ್ರಯೋನಿ ಬೋಥಾ ಕೂಡ ಅಪಘಾತಕ್ಕೆ ಸಿಲುಕಿದರು. 

Commonwealth Games: ಪದಕಗೆಲ್ಲೋ ತವಕದಲ್ಲಿದ್ದ ಭಾರತದ ಮೀನಾಕ್ಷಿಗೆ ಅಪಘಾತ – ಆಂಗ್ಲರ ಪಾಲಾದ ಚಿನ್ನ

ಅಪಘಾತದ ನಂತರ ವೈದ್ಯರು ಸ್ಥಳಕ್ಕೆ ಧಾವಿಸಿ ಇಬ್ಬರು ಸವಾರರನ್ನು ರೇಸ್‌ನಿಂದ ಹೊರಗೆ ಕರೆತಂದರು. ಮೀನಾಕ್ಷಿ ಅವರನ್ನ ಸ್ಟ್ರೆಚರ್‌ ಮೇಲೆ ಕರೆದುಕೊಂಡು ಹೋಗಲಾಯಿತು. ನಂತರ ಈ ಸ್ಪರ್ಧೆಯಲ್ಲಿ ಇಂಗ್ಲೆಂಡ್‌ನ ಲಾರಾ ಕೆನ್ನಿ ಚಿನ್ನ ಗೆದ್ದರು.

ಸದ್ಯ ಮೀನಾಕ್ಷಿ ಅಪಘಾತದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದಕ್ಕೆ ಕ್ರೀಡಾಪ್ರಿಯರು ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ದಿನಗಳಲ್ಲಿ ಇದು ಲೀ ವ್ಯಾಲಿ ವೆಲೋ ಪಾರ್ಕ್‌ನಲ್ಲಿ ನಡೆದ 2ನೇ ಅಪಘಾತವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist