ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Congress 2nd List: 43 ಅಭ್ಯರ್ಥಿಗಳ ಕಾಂಗ್ರೆಸ್​ ನ 2ನೇ ಪಟ್ಟಿ ಪ್ರಕಟ..!

Twitter
Facebook
LinkedIn
WhatsApp
Congress 2nd List: 43 ಅಭ್ಯರ್ಥಿಗಳ ಕಾಂಗ್ರೆಸ್​ ನ 2ನೇ ಪಟ್ಟಿ ಪ್ರಕಟ..!

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ನಾಲ್ಕು ರಾಜ್ಯಗಳ 43 ಅಭ್ಯರ್ಥಿಗಳ ಹೆಸರಿರುವ ಎರಡನೇ ಪಟ್ಟಿಯನ್ನು (Congress candidate list) ಕಾಂಗ್ರೆಸ್ ಮಂಗಳವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕಾಂಗ್ರೆಸ್​ನ ಮುಂಚೂಣಿ ನಾಯಕರ ಮಕ್ಕಳ ಹೆಸರುಗಳು ಪ್ರಧಾನವಾಗಿ ಕಂಡು ಬಂದಿದೆ. ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಅವರ ಪುತ್ರ ಗೌರವ್ ಗೊಗೊಯ್, ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಮತ್ತು ಕಮಲ್ ನಾಥ್ ಅವರ ಪುತ್ರ ನಕುಲ್ ನಾಥ್ ಸೇರಿದಂತೆ ಕಾಂಗ್ರೆಸ್​ನ ಹೊಸ ಪೀಳಿಗೆಯ ನಾಯಕರು ಕಾಣಿಸಿಕೊಂಡಿದ್ದಾರೆ. ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಈ ಹಂತದಲ್ಲಿ ಅದನ್ನು ಬಿಡುಗಡೆ ಮಾಡಿಲ್ಲ.

ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ರಾಜ್ಯದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿತ್ತು. ಅದೀಗ ದೆಹಲಿ ತಲುಪಿದೆ. ಹೀಗಾಗಿ ಕರ್ನಾಟಕದ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಮೂರನೇ ಹಂತದಲ್ಲಿ ಬಿಡುಗಡೆಗೊಳ್ಳಬಹುದು. ರಾಜಸ್ಥಾನದ ಜರೋಲ್​ನಿಂದ ಸ್ಪರ್ಧಿಸಲಿರುವ ವೈಭವ್ ಗೆಹ್ಲೋಟ್ 2019 ರಲ್ಲಿ ಜೋಧ್​ಪುಟ್​ ಕ್ಷೇತ್ರದಿಂದ ಗಜೇಂದ್ರ ಸಿಂಗ್ ಶೇಖಾವತ್ ವಿರುದ್ಧ ಸೋತಿದ್ದರು. ಇದಲ್ಲದೆ ರಾಜ್ಯದ ಮಾಜಿ ಪೊಲೀಸ್ ಮುಖ್ಯಸ್ಥ ಹರೀಶ್ ಮೀನಾ ಅವರು ಟೋಂಕ್-ಸವಾಯಿ ಮಾಧೋಪುರದಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿಯಿಂದ ಪಕ್ಷಾಂತರಗೊಂಡ ರಾಹುಲ್ ಕಸ್ವಾ ಚುರುವಿನಿಂದ ಮತ್ತು ಬ್ರಿಜೇಂದ್ರ ಓಲಾ ಜುಂಜುನುದಿಂದ ಕಣಕ್ಕೆ ಇಳಿಯುತ್ತಾರೆ.

 

ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅಸ್ಸಾಂನ ಜೋಹರ್ತ್​ನಿಂದ, ನಕುಲ್ ನಾಥ್ ಮಧ್ಯಪ್ರದೇಶದ ಚಿಂದ್ವಾರದಿಂದ ಸ್ಪರ್ಧಿಸಲಿದ್ದಾರೆ.

ಈ ಪಟ್ಟಿಯಲ್ಲಿ 43 ಅಭ್ಯರ್ಥಿಗಳಲ್ಲಿ 10 ಸಾಮಾನ್ಯ ಅಭ್ಯರ್ಥಿಗಳು, 13 ಒಬಿಸಿ ಅಭ್ಯರ್ಥಿಗಳು, 10 ಎಸ್ಸಿ ಅಭ್ಯರ್ಥಿಗಳು, 9 ಎಸ್ಟಿ ಅಭ್ಯರ್ಥಿಗಳು ಮತ್ತು 1 ಮುಸ್ಲಿಂ ಅಭ್ಯರ್ಥಿ ಇದ್ದಾರೆ ಎಂದು ಕೆ.ಸಿ.ವೇಣುಗೋಪಾಲ್ ಹೇಳಿದರು. “ನಾವು ಈಗಾಗಲೇ ಲೋಕಸಭಾ ಚುನಾವಣೆಗೆ ನಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದೇವೆ. ಇಂದು, ನಾವು ಎರಡನೇ ಪಟ್ಟಿಯನ್ನು ಪ್ರಕಟಿಸಲಿದ್ದೇವೆ. ನಿನ್ನೆ, ಸಿಇಸಿ ಸಭೆ ಸೇರಿ ಅಸ್ಸಾಂ, ಮಧ್ಯಪ್ರದೇಶ, ರಾಜಸ್ಥಾನದಿಂದ ಸುಮಾರು 43 ಹೆಸರುಗಳ ಪಟ್ಟಿಯನ್ನು ಅಂತಿಗೊಳಿಸಿದ್ದೇವೆ ಎಂದು ಕೆ.ಸಿ.ವೇಣುಗೋಪಾಲ್ ಮಂಗಳವಾರ ಹೆಸರುಗಳನ್ನು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist