ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಂಗ್ರೆಸ್ ನ ಹಿರಿಯ ನಾಯಕ ಮತ್ತು ಬಸವರಾಜ್ ಬೊಮ್ಮಾಯಿ ಭೇಟಿ ; ಭಾರಿ ಚರ್ಚೆಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಬೊಮ್ಮಾಯಿ !

Twitter
Facebook
LinkedIn
WhatsApp
download 1

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿರುವುದು ಈಗ ಭಾರೀ ಸುದ್ದಿಯಾಗಿದೆ. ಈ ಬಗ್ಗೆ ಸ್ವತಃ ಬಸವರಾಜ ಬೊಮ್ಮಾಯಿಯವರೇ ಸ್ಪಷ್ಟನೆ ನೀಡಿದ್ದು, ಸ್ನೇಹ ಸಂಬಂಧಗಳೇ ಬೇರೆ, ರಾಜಕೀಯ ಸಂಬಂಧಗಳೇ ಬೇರೆ. ನಾನು ನನ್ನ ರಾಜಕೀಯ ನಿಲುವಿನಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯರು ಮತ್ತು ದೂರದ ಸಂಬಂಧಿಯೂ ಹೌದು. ಹಲವಾರು ಬಾರಿ ನಾವು, ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ. ಅವರನ್ನು ಭೇಟಿಯಾದ ಸಂದರ್ಭದಲ್ಲಿ ಯಾವುದೇ ರಾಜಕೀಯ ವಿಷಯ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ಶಿಗ್ಗಾಂವಿಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ‌ ಊಟ ಮಾಡಲು ಹೋಟೆಲ್‌ಗೆ ಹೋದಾಗ ಅವರು ತಮ್ಮ ಮೊಮ್ಮಕ್ಕಳ ಬಗ್ಗೆ ಹೊಸ ಸಂಬಂಧದ ಕುರಿತು ಚರ್ಚೆ ಮಾಡಲು ಸೇರಿದ್ದರು. ಆ ಸಂದರ್ಭದಲ್ಲಿ ಅವರ ಜೊತೆಗೆ ಹತ್ತು ನಿಮಿಷ ಉಭಯ ಕುಶಲೊಪರಿ ಮಾತನಾಡಿದ್ದೇನೆ. ಅಲ್ಲಿ ಯಾವುದೇ ರಾಜಕೀಯ ವಿಷಯ ಪ್ರಸ್ತಾಪ ಆಗಿಲ್ಲ. ಸ್ನೇಹ ಸಂಬಂಧಗಳೇ ಬೇರೆ ರಾಜಕೀಯ ಸಂಬಂಧವೇ ಬೇರೆ, ನಾನು ನನ್ನ ರಾಜಕೀಯ ನಿಲುವಿನಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

ಏನಿದು ಭೇಟಿ – ವಿವಾದ?

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಸಂಜೆ ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಹೋಟೆಲ್‌ ಒಂದರಲ್ಲಿ ಭೇಟಿಯಾಗಿದ್ದಾರೆ. ದಾವಣಗೆರೆ ಹೊರವಲಯದಲ್ಲಿರುವ ಖಾಸಗಿ ಹೋಟೆಲ್‌ನ ಕೋಣೆಯೊಂದರಲ್ಲಿ ಉಭಯ ನಾಯಕರು ರಹಸ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಸುಮಾರು 20 ರಿಂದ 25 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ದಾವಣಗೆರೆ ಬಿಜೆಪಿ ಕಾರ್ಯಕರ್ತರಲ್ಲಿ ಈ ವಿಚಾರ ಅಸಮಾಧಾನಕ್ಕೆ ಕಾರಣವಾಗಿದೆ.

ಏನಿದು ಭೇಟಿ – ವಿವಾದ?

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಸಂಜೆ ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಹೋಟೆಲ್‌ ಒಂದರಲ್ಲಿ ಭೇಟಿಯಾಗಿದ್ದಾರೆ. ದಾವಣಗೆರೆ ಹೊರವಲಯದಲ್ಲಿರುವ ಖಾಸಗಿ ಹೋಟೆಲ್‌ನ ಕೋಣೆಯೊಂದರಲ್ಲಿ ಉಭಯ ನಾಯಕರು ರಹಸ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಸುಮಾರು 20 ರಿಂದ 25 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ದಾವಣಗೆರೆ ಬಿಜೆಪಿ ಕಾರ್ಯಕರ್ತರಲ್ಲಿ ಈ ವಿಚಾರ ಅಸಮಾಧಾನಕ್ಕೆ ಕಾರಣವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist