ಗುರುವಾರ, ಮಾರ್ಚ್ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೂಲ್ ಕ್ಯಾಪ್ಟನ್ ಧೋನಿ ಪತ್ನಿ ಸಾಕ್ಷಿಗೆ ಈ ನಟನ ಸಿನಿಮಾ ಎಂದರೆ ಅಚ್ಚು ಮೆಚ್ಚು!

Twitter
Facebook
LinkedIn
WhatsApp
88

ಹೈದರಾಬಾದ್: ಕೂಲ್ ಕ್ಯಾಪ್ಟನ್ ಧೋನಿ ಕ್ರೀಕೆಟ್‌ ಆಟದಿಂದ ನಿವೃತ್ತಿ ಹೊಂದಿರುವುದು ಗೊತ್ತಿರುವ ಸಂಗತಿ. ಆದರೆ ಆಟದಿಂದ ದೂರ ಉಳಿದಿದ್ದರೂ, ಸಿನಿಮಾ ಮೂಲಕ ಅಭಿಮಾನಿಗಳನ್ನು ರಂಜಿಸಲಿದ್ದಾರೆ.

ಗೊತ್ತೇ ಇರುವಂತೆ ‘ಧೋನಿ ಎಂಟರ್​ಟೇನ್ಮೆಂಟ್​’ ಸಂಸ್ಥೆ ಮೂಲಕ ‘ಎಲ್​ಜಿಎಂ’ ಸಿನಿಮಾ ತಯಾರು ಆಗಿ ನಿಂತಿದೆ. ಇದೀಗ ಈ ಚಿತ್ರ ಪ್ರಚಾರ ವೇಳೆ ಧೋನಿ ಪತ್ನಿ‌ಗೆ ಒಂದಿಷ್ಟು ಸಿನಿಮಾ ಕುರಿತಂತೆ ಪ್ರಶ್ನೆಗಳನ್ನು ಕೇಳಲಾಯಿತು.

‘BAD’ ಸಿನಿಮಾದಲ್ಲಿ ಪ್ರೀತಿಯ ಪ್ರತಿನಿಧಿಯಾದ ಅಪೂರ್ವ ಭಾರದ್ವಾಜ್

ಸಾಕಷ್ಟು ಜನಪ್ರಿಯ ಧಾರಾವಾಹಿಗಳು ಹಾಗೂ ಇತ್ತೀಚೆಗೆ ತೆರೆಕಂಡ ‘ನಾನು, ಅದು ಮತ್ತು ಸರೋಜ’ ಚಿತ್ರದಲ್ಲಿ ಅಭಿನಯಿಸಿರುವ ನಟಿ ಅಪೂರ್ವ ಭಾರದ್ವಾಜ್ (Apoorva Bhardwaj) ಇದೀಗ ಪಿ.ಸಿ.ಶೇಖರ್ (PC Shekhar) ನಿರ್ದೇಶನದ ‘BAD’ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳಿವೆ ಎಂದು ಮೊದಲೆ ತಿಳಿಸಲಾಗಿತ್ತು. ಆ ಪೈಕಿ ಕಾಮ ಎಂಬ‌ ವರ್ಗವನ್ನು ಅನು ಎಂಬ ಪಾತ್ರದ ಮೂಲಕ ತೋರಿಸಲಾಗುತ್ತಿದೆ. ಈ ಪಾತ್ರದಲ್ಲಿ  ಅಪೂರ್ವ ಭಾರದ್ವಾಜ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಕಾಮವನ್ನು ಪ್ರೀತಿಗೆ ಬದಲಾಯಿಸಿ ತೋರಿಸಲಾಗುತ್ತಿದೆ.

ಚಿಕ್ಕವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡು, ತಂದೆಯ ಆಸರೆಯಲ್ಲಿ ಬೆಳೆದ ಹುಡುಗಿ ಅನು.  ತಾಯಿ ಪ್ರೀತಿ ಕಾಣದ ಈ ಹುಡುಗಿಗೆ ಯಾರ ಬಳಿ ಹೇಗೆ ಪ್ರೀತಿ ವ್ಯಕ್ತಪಡಿಸಬೇಕೆಂದು ತಿಳಿದಿರುವುದಿಲ್ಲ. ಈ ಪಾತ್ರಕ್ಕೆ ಮಾತು ಕಡಿಮೆ. ಕಣ್ಣಿನಲ್ಲೇ ಭಾವನೆಗಳನ್ನು ಹೇಳುವ ಹಾಗೂ ಗುಂಗುರು ಕೂದಲುಳ್ಳ ಸಹಜ ಸುಂದರಿಯಂತೆ ಕಾಣುವ ಪಾತ್ರವಿದು.‌ ಹಾಗಾಗಿ ಅಪೂರ್ವ ಅವರ ಹಿಂದಿನ ಧಾರಾವಾಹಿ ಹಾಗೂ ಚಿತ್ರಗಳನ್ನು ನೋಡಿ, ಈ ಪಾತ್ರಕ್ಕೆ ಇವರೆ ಸರಿ ಹೊಂದುತ್ತಾರೆ ಎಂದು ಅಪೂರ್ವ ಅವರನ್ನು ಆಯ್ಕೆ ಮಾಡಿಕೊಂಡಿರುವುದಾಗಿ ನಿರ್ದೇಶಕ ಪಿ.ಸಿ.ಶೇಖರ್ ತಿಳಿಸಿದ್ದಾರೆ.

ಅಪೂರ್ವ ಅವರು ಬಹಳ ಅದ್ಭುತವಾಗಿ ಅಭಿನಯಿಸಿದ್ದಾರೆ ಹಾಗೂ ಚಿತ್ರದಲ್ಲಿ ಅವರ ಪಾತ್ರ ಬರುವ ಕಡೆಯೆಲ್ಲಾ ಪಿಂಕ್(ಗುಲಾಬಿ ಬಣ್ಣ) ಶೇಡ್ ನಲ್ಲಿ ಚಿತ್ರಿಸಲಾಗಿದೆ ಎನ್ನುತ್ತಾರೆ ನಿರ್ದೇಶಕರು. ಎಸ್ ಆರ್ ವೆಂಕಟೇಶ್ ಗೌಡ ನಿರ್ಮಾಣದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಪಿ.ಸಿ.ಶೇಖರ್ ಸಂಕಲನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಸಚಿನ್ ಬಿ ಹೊಳಗುಂಡಿ  ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಪ್ರೀತಿಯ ರಾಯಭಾರಿ ಚಿತ್ರದ ಮೂಲಕ ಜನರ ಮನಗೆದ್ದಿರುವ  ನಕುಲ್ ಗೌಡ (Nakul Gowda) ಈ  ಚಿತ್ರದಲ್ಲಿ ಕ್ರೋಧವನ್ನು ಪ್ರತಿನಿಧಿಸುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್, ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist