ಭಾನುವಾರ, ಫೆಬ್ರವರಿ 23, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

CSK ಬ್ಯಾನ್ ಮಾಡಿ: ತಮಿಳುನಾಡು ಶಾಸಕ

Twitter
Facebook
LinkedIn
WhatsApp
272256670 3127977344144440 9102621463924423317 n 1

ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್‌ನಲ್ಲಿ (Chennai Super Kings) ಯಾವುದೇ ಸ್ಥಳೀಯ ಆಟಗಾರರಿಲ್ಲ, ಈ ಹಿನ್ನೆಲೆಯಲ್ಲಿ ಆ ತಂಡವನ್ನು ನಿಷೇಧಿಸುವಂತೆ ತಮಿಳುನಾಡು (Tamil Nadu) ಸರ್ಕಾರಕ್ಕೆ ಧರ್ಮಪುರಿ ಪಟ್ಟಾಲಿ ಮಕ್ಕಳ್ ಕಚ್ಚಿ (PMK) ಶಾಸಕ ಎಸ್.ಪಿ ವೆಂಕಟೇಶ್ವರನ್ (SP Venkateshwaran) ಮನವಿ ಮಾಡಿದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಐಪಿಎಲ್ ಅನ್ನು ಹಲವು ಯುವಕರು ಸಾಕಷ್ಟು ಆಸಕ್ತಿಯಿಂದ ವೀಕ್ಷಿಸುತ್ತಿದ್ದಾರೆ. ಚೆನ್ನೈ ತಮಿಳುನಾಡಿನ ರಾಜಧಾನಿಯಾಗಿದೆ. ಐಪಿಎಲ್‍ನಲ್ಲಿ ಚೆನ್ನೈ ಅನ್ನು ತನ್ನ ತಂಡದ ಹೆಸರಿನ ಭಾಗವಾಗಿ ಇಟ್ಟುಕೊಂಡಿದ್ದರೂ, ಅದು ನಮ್ಮ ಪ್ರತಿಭಾವಂತ ಸ್ಥಳೀಯ ಆಟಗಾರರಿಗೆ ಅವಕಾಶಗಳನ್ನು ಒದಗಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಆ ತಂಡವನ್ನು ನಿಷೇಧಿಸಬೇಕು ಎಂದು ಹೇಳಿದರು.

ಡಾ. ರಾಮದಾಸ್ ಅವರು ತಮಿಳು ಭಾಷೆಯ ರಕ್ಷಣೆಯ ಮಹತ್ವದ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸಲು ತಮಿಳಿನ ಹುಡುಕಾಟದಲ್ಲಿ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ಬಹಳಷ್ಟು ಜನರು ನನ್ನನ್ನು ಸಂಪರ್ಕಿಸಿ ಸ್ಥಳೀಯರಿಗೆ ಅವಕಾಶ ನೀಡದಿರುವುದರ ಬಗ್ಗೆ ತಿಳಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ತಮಿಳುನಾಡನ್ನು ಪ್ರತಿನಿಧಿಸುತ್ತಾರೆ. ಆದರೆ ತಮಿಳುನಾಡಿನ ಆಟಗಾರರು ತಂಡದಲ್ಲಿ ಇಲ್ಲ ಎಂಬಂತೆ ಬಿಂಬಿಸುತ್ತಿದ್ದಾರೆ. ನಮ್ಮ ರಾಜ್ಯದ ಹೆಚ್ಚಿನ ಜನರು ತಂಡದ ಭಾಗವಾಗಬೇಕೆಂದು ಆಗ್ರಹಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist