ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದಕ್ಷಿಣ ಕನ್ನಡ: ಮಳೆ ರಜೆ ಸರಿದೂಗಿಸಲು ಸೆಪ್ಟಂಬರ್ ಮೊದಲ ವಾರದಿಂದ ಶನಿವಾರ ಪೂರ್ತಿ ಶಾಲೆ!

Twitter
Facebook
LinkedIn
WhatsApp
ದಕ್ಷಿಣ ಕನ್ನಡ: ಮಳೆ ರಜೆ ಸರಿದೂಗಿಸಲು ಸೆಪ್ಟಂಬರ್ ಮೊದಲ ವಾರದಿಂದ ಶನಿವಾರ ಪೂರ್ತಿ ಶಾಲೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀಡಲಾಗಿದ್ದ ಮಳೆ ರಜೆಯನ್ನು ಸರಿದೂಗಿಸಲು ಶಾಲಾ ತರಗತಿಗಳನ್ನು ನಡೆಸಬೇಕಿದೆ.

ಹೀಗಾಗಿ ಸೆಪ್ಟೆಂಬರ್ ಮೊದಲ ವಾರದಿಂದ ಆರಂಭಿಸಿ ಒಟ್ಟು 14 ಶನಿವಾರಗಳಂದು ಇಡೀ ದಿನ ಶಾಲೆ ನಡೆಸುವಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ.ಜುಲೈನಲ್ಲಿ ಸುರಿದ ಅತಿ ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿಯ ನಿರ್ದೇಶನದಂತೆ ಏಳು ದಿನ ರಜೆ ಸಾರಲಾಗಿತ್ತು.

ಆ ದಿನಗಳಿಂದ ವಿದ್ಯಾರ್ಥಿಗಳಿಗೆ ಆದ ನಷ್ಟವನ್ನು ಭರ್ತಿ ಮಾಡಲು14 ಶನಿವಾರಗಳಂದು ಇಡೀ ದಿನ ತರಗತಿ ನಡೆಸಲು ನಿರ್ಧರಿಸಲಾಗಿದೆ ಎಂದು ಉಪನಿರ್ದೇಶಕರು ತಿಳಿಸಿದ್ದಾರೆ.

ಮಂಗಳೂರು: ಭೂಮಿ ಪರಭಾರೆಯಾಗದಂತೆ ಎಚ್ಚರ ವಹಿಸಲು ಸಚಿವ ಶರಣಬಸಪ್ಪ ಸಲಹೆ

ಮಂಗಳೂರು, ಆ 29 : ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ವ್ಯಾಪ್ತಿಯಲ್ಲಿರುವ ಸ್ಥಳಗಳ ಪಟ್ಟಿ ಒದಗಿಸುವಂತೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಪುರ ಅವರು ಕೆಎಸ್ಎಸ್ಐಡಿಸಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಆ. 28ರ ಸೋಮವಾರ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜಿಲ್ಲೆಯಲ್ಲಿ ಭೂಮಿಗೆ ಹೆಚ್ಚಿನ ಬೆಲೆ ಇದೆ. ಈ ನಿಟ್ಟಿನಲ್ಲಿ ಇಲಾಖೆಯ ವ್ಯಾಪ್ತಿಗೊಳಪಡುವ ಜಾಗಗಳು ಅತಿಕ್ರಮಣವಾಗದಂತೆ ಎಚ್ಚರ ವಹಿಸಬೇಕು ಹಾಗೂ ಅತಿಕ್ರಮಣವಾದಲ್ಲೀ ಒತ್ತುವರಿಯನ್ನು ತೆರವುಗೊಳಿಸಬೇಕು ಹಾಗೂ ಆ ಜಾಗಕ್ಕೆ ಬೇಲಿ ಹಾಕಿ ರಕ್ಷಿಸಬೇಕು ಎಂದು ಸೂಚನೆ ನೀಡಿದರು.

ಪುತ್ತೂರು – ಸುಳ್ಯ ಮಾರ್ಗದಲ್ಲಿರುವ ಅರಿಯಡ್ಕದಲ್ಲಿ 5 ಎಕರೆ ಪ್ರದೇಶದಲ್ಲಿ ಇಂಡಸ್ಟ್ರಿಯಲ್ ಎಸ್ಟೇಟ್ ನಿರ್ಮಾಣಕ್ಕೆ ನಿವೇಶನ ಮಂಜೂರಾಗಿದ್ದು, ಅಲ್ಲಿ ಇಂಡಸ್ಟ್ರಿಯಲ್ ಎಸ್ಟೇಟ್ ನಿರ್ಮಾಣಕ್ಕೆ ಪೂರಕ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕೆಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಸಣ್ಣಸಣ್ಣ ಕೈಗಾರಿಕಾ ಘಟಕಗಳ ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ಪಡೆದ ಸಚಿವರು, ಅವುಗಳ ಸ್ಥಾಪನೆಗೆ ಬೇಡಿಕೆ ಇರುವ ಬಗ್ಗೆ ಸಮೀಕ್ಷೆ ನಡೆಸಿ ಮಾಹಿತಿ ನೀಡುವಂತೆ ತಿಳಿಸಿದರು.

ಕೆಲವು ಕಡೆಗಳಲ್ಲಿ ಯುಜಿಡಿ ಕಾಮಗಾರಿ ಅಪೂರ್ಣಗೊಂಡಿರುವ ಬಗ್ಗೆ ಪರಿಶೀಲಿಸುವಂತೆ ತಿಳಿಸಿದ ಅವರು ಪ್ಲಾಸ್ಟಿಕ್ ಪಾರ್ಕ್ ಕ್ಲಸ್ಟಟ್೯ ನಲ್ಲಿ ಸಣ್ಣ ಕೈಗಾರಿಕಾ ಘಟಕಗಳ ಅನುಕೂಲತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಜಿಲ್ಲಾ ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ಮಂಜುನಾಥ್ ಹೆಗ್ಡೆ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ಮ್ಯಾನೇಜರ್ ರಾಯಪ್ಪ, ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ಅಧಿಕಾರಿ ನವಜ್ಯೋತಿ ನಾಯಕ್ ಹಾಗೂ ಇತರೆ ಅಧಿಕಾರಿಗಳು ಸಭೆಯಲ್ಲಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist