ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್..!

Twitter
Facebook
LinkedIn
WhatsApp
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್..!

ನವದೆಹಲಿ, ಡಿಸೆಂಬರ್ 20: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರನ್ನು ಮಂಗಳವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.

ಇದೇ ವೇಳೆ ಅವರು ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

ಕೆಜಿ ಹಳ್ಳಿ -ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ಬಳ್ಳಾರಿಯಲ್ಲಿಯೂ ಅಶಾಂತಿ ಸೃಷ್ಟಿಸುವ ವಿಫಲ ಯತ್ನ ನಡೆದಿತ್ತು- NIA

ಬಳ್ಳಾರಿ, ಡಿಸೆಂಬರ್​ 20: ಬಳ್ಳಾರಿಯಲ್ಲಿ ಶಂಕಿತ ಐಸಿಸ್ (ISIS) ಉಗ್ರನಿಂದ ಕಾಲೇಜು ಯುವಕರನ್ನ ತನ್ನ ಸಂಘಟನೆಗೆ ಸೆಳೆದುಕೊಳ್ಳುವ ಯತ್ನಗಳು ನಡೆದಿದ್ದವು ಎಂದು ತಿಳಿದುಬಂದಿದೆ. ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ (KG Halli DJ Halli Violence) ಬಳ್ಳಾರಿಯ ಕೌಲ್ ಬಜಾರ್​ ಪೊಲೀಸ್​ ಠಾಣೆ ಎದುರೂ (Bellary) ದೊಡ್ಡ ಪ್ಲಾನ್ ನಡೆದಿತ್ತು. ಸ್ವಲ್ಪದರಲ್ಲೆ ಆ ಯತ್ನವನ್ನು ವಿಫಲಗೊಳಿಸಲಾಗಿತ್ತು. ಗಣಿನಾಡಿನಲ್ಲಿ ಶಂಕಿತ ಉಗ್ರರ ಇಂತಹ ಕರಾಳ ಕೃತ್ಯಗಳ ಬಗ್ಗೆ ತಿಳಿದು ಜನ ಈಗ ಆತಂಕಗೊಂಡಿದ್ದಾರೆ.

ನವೆಂಬರ್​ 22 ರಂದು ಬಳ್ಳಾರಿ ಖಾಸಗಿ ಕಾಲೇಜು ಒಂದರಲ್ಲಿ ಯುವಕರನ್ನ ಐಸಿಸ್‌ಗೆ ಸೆಳೆಯುವ ಯತ್ನ ನಡೆದಿತ್ತು. ಮೊಹಮ್ಮದ್ ಪೈಗಂಬರ್‌ಗೆ ಅಪಮಾನದ ನಡೆದಿದೆ ಎಂದು ನೆಪವಾಗಿಸಿಕೊಂಡು ಈ ಐಸಿಸ್ ಸೆಳೆತಕ್ಕೆ ಮೆಗಾ ಪ್ಲಾನ್ ನಡೆದಿತ್ತಾ ಎಂಬ ಅನುಮಾನ ಕಾಡುತ್ತಿದೆ. ರಾಷ್ಟ್ರೀಯ ತನಿಖಾ ದಳದಿಂದ (ಎನ್‌ಐಎ -NIA) ಬಂಧಿತನಾಗಿರುವ ಶಂಕಿತ ಉಗ್ರ ಸೈಯದ್‌ ಸಮೀರ್ ಪ್ಲಾನ್ ಸೂತ್ರಧಾರ ಎಂಬುದು ಬಯಲಾಗಿದೆ. ಬಳ್ಳಾರಿ ಮಾಡ್ಯೂಲ್ ಮಾಸ್ಟರ್ ಮೈಂಡ್ ಮಿನಾಸ್‌ನ ಸಹಚರ ಈ ಸೈಯದ್ (20).

ಅಂದಹಾಗೆ, ಸೈಯದ್ ಖಾಸಗಿ ಕಾಲೇಜ್‌ನಲ್ಲಿ ಬಿಸಿಎ ಸೆಕೆಂಡ್ ಇಯರ್ ಓದುತ್ತಿದ್ದ. ಎನ್.ಐ.ಎ ಪ್ರೆಸ್ ರಿಲೀಸ್​​ನಲ್ಲಿ ಸೈಯದ್ ನ ಈ ಕರಾಳ ಕೃತ್ಯವನ್ನು ಎಳೆ ಎಳೆಯಾಗಿ ಉಲ್ಲೇಖಿಸಲಾಗಿದೆ. ನವೆಂಬರ್​ 22 ರಂದು ತಾನು ಓದುವ ಕಾಲೇಜ್‌ನಲ್ಲಿ ಪೈಗಂಬರ್‌ಗೆ ಅಪಮಾನ ಮಾಡಲಾಗಿದೆ ಎಂದು ಸೈಯದ್ ಯುವಕರನ್ನು ಗುಂಪು ಕಟ್ಟಿದ್ದ. ಯುವಕ ಗುಂಪು ಕಟ್ಟಿ ಗಲಾಟೆಯನ್ನೂ ಮಾಡಿದ್ದ ಸೈಯದ್. ಬಳಿಕ ಬಳ್ಳಾರಿ ಜಿಲ್ಲಾ ಪೊಲೀಸ್​​ ಅಧೀಕ್ಷಕರ ಕಚೇರಿಗೆ ಬಂದು ದೂರು ನೀಡಿದ್ದ.

ನವೆಂಬರ್ 22 ರ ಸಂಜೆ ಅನ್ಯಕೋಮಿನ ಯುವಕರ ದಂಡು ಕಟ್ಟಿಕೊಂಡು ಹೋಗಿ ಕೌಲ್ ಬಜಾರ್​ ಠಾಣೆಗೆ ಮುತ್ತಿಗೆ ಹಾಕಲು ಶಂಕಿತ ಐಸಿಸ್ ಉಗ್ರ ಸೈಯದ್ ಯತ್ನಿಸಿದ್ದ. ಸಾವಿರಾರು ಜನ್ರನ್ನ ಸೇರಿಸಿ ಠಾಣೆಗೆ ಮುತ್ತಿಗೆ ಹಾಕಿಸಿ ಭಯದ ವಾತಾವರಣ ಸೃಷ್ಟಿ ಮಾಡಿದ್ದ. ಮುಸ್ಲಿಂ ಸಮುದಾಯದ ಯುವಕರ ಮೈಂಡ್ ವಾಷ್​ ಮಾಡಿ ಗಲಭೆ ಎಬ್ಬಿಸಲು ಅಂದು ನಡೆದಿತ್ತು. ಅದು ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಮಾದರಿಯಲ್ಲಿ ದೊಡ್ಡ ಪ್ಲಾನ್ ಹಾಕಿಕೊಂಡಿದ್ದನಂತೆ. ಸ್ವಲ್ಪದರಲ್ಲೆ ಆ ಯತ್ನ ವಿಫಲವಾಗಿತ್ತು. ಇದೀಗ, ಗಣಿನಾಡಿನಲ್ಲಿ ಶಂಕಿತ ಉಗ್ರರ ಕರಾಳ ಕೃತ್ಯಗಳ ಬಗ್ಗೆ ಜನ ಆತಂಕಗೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist