ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬರೋಬ್ಬರಿ 10 ಗ್ಯಾರಂಟಿಗಳ ಘೋಷಣೆ; ಮಧ್ಯಪ್ರದೇಶದಲ್ಲಿ ಕೇಜ್ರಿವಾಲ್​ ಮತಬೇಟೆ ಆರಂಭ!

Twitter
Facebook
LinkedIn
WhatsApp
ಬರೋಬ್ಬರಿ 10 ಗ್ಯಾರಂಟಿಗಳ ಘೋಷಣೆ; ಮಧ್ಯಪ್ರದೇಶದಲ್ಲಿ ಕೇಜ್ರಿವಾಲ್​ ಮತಬೇಟೆ ಆರಂಭ!

ಭೋಪಾಲ್​: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ತಮ್ಮ ಪಕ್ಷಕ್ಕೆ ಒಂದು ಅವಕಾಶವನ್ನು ನೀಡಿ ಎಂದು ದೆಹಲಿ ಮುಖ್ಯಮಂತ್ರಿ, ಆಮ್​ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್​ ಕೇಜ್ರಿವಾಲ್​ ಜನತೆಗೆ ಮನವಿ ಮಾಡಿದ್ದಾರೆ.

ಮದ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್​ ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ರನ್ನು ಮಾಮ ಎಂದು ಸಂಬೋಧಿಸಿದ್ದಾರೆ.

ನಾನು ಇಲ್ಲಿಗೆ ಬರುವ ಮುನ್ನ ಸೋದರಳಿಯ ಹಾಗೂ ಸೊಸೆಯಂದಿರಿಗೆ ಒಬ್ಬ ಮಾಮ ಮೋಸ ಮಾಡಿದ್ದಾನೆಂದು ತಿಳಿದು ಬಂದಿತ್ತು. ಮುಂಬರುವ ಚುನಾವಣೆಯಲ್ಲಿ ನೀವು ಅವನನ್ನು ನಂಬಬೇಡಿ. ನಿಮ್ಮ ಚಿಕ್ಕಪ್ಪ(ಅರವಿಂದ್​ ಕೇಜ್ರಿವಾಲ್​) ಬಂದಿದ್ದು, ನನ್ನ ಮೇಲೆ ನಂಬಿಕೆ ಇಡಿ ಎಂದಿದ್ದಾರೆ.

ಗ್ಯಾರಂಟಿಗಳ ಘೋಷಣೆ

ಸಮಾವೇಶವನ್ನುದ್ದೇಶಿಸಿ ಮಾತನಾಡುವ ವೇಳೆ ಕೇಜ್ರಿವಾಲ್​ ಮಹತ್ವದ ಘೋಷಣೆಗಳನ್ನು ಮಾಡಿದ್ದು, ಎಎಪಿ ಅಧಿಕಾರಕ್ಕೆ ಬಂದಲ್ಲಿ ಪ್ರತಿ ಮನೆಗೆ 300 ಯೂನಿಟ್​ ಉಚಿತ ವಿದ್ಯುತ್​, ಮಹಿಳೆಯರು ಹಾಗೂ ನಿರುದ್ಯೋಗಿ ಯುವಕರಿಗೆ ಮಾಸಿಕ ಮೂರು ಸಾವಿರ ರೂಪಾಯಿ ಭತ್ಯೆ, ಉಚಿತ ಚಿಕಿತ್ಸೆ ಸೇರಿದಂತೆ ದೆಹಲಿ ಹಾಗೂ ಪಂಜಾಬ್​ನಲ್ಲಿ ಜಾರಿಯಲ್ಲಿರುವ 10 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ.

ಚುನಾವಣೆ ಸಮಯದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡುವ ನಾಯಕರು ಅದರಲ್ಲೇನಿದೆ ಎಂದು ಓದುವುದಿಲ್ಲ. ಆದರೆ, ನಾವು ಕೊಟ್ಟ ಮಾತನ್ನು ಸಂಪೂರ್ಣವಾಗಿ ಈಡೇರಿಸುತ್ತೇವೆ ನಮ್ಮ ಮೇಲೆ ವಿಶ್ವಾವನ್ನಿಟ್ಟು ಮತ ಹಾಕಿ. ನೀವು ಈಗಾಗಲೇ ಬಿಜೆಪಿ ಹಾಗೂ ಕಾಂಗ್ರೆಸ್​ಗೆ ಆಶೀರ್ವಾದ ಮಾಡಿದ್ದೀರಾ. ದೆಹಲಿ ಹಾಗೂ ಪಂಜಾಬ್​ನಲ್ಲಿ ನಮ್ಮ ಆಡಳಿತವನ್ನು ನೋಡಿ ನಮಗೂ ಒಂದು ಅವಕಾಶ ಕೊಡಿ ಎಂದು ಅರವಿಂದ್​ ಕೇಜ್ರಿವಾಲ್ ವಿನಂತಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist