ಸೋಮವಾರ, ಫೆಬ್ರವರಿ 3, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜೈಲಿನಿಂದ ಯುವತಿಯ ನಗ್ನ ಫೋಟೋ ಕಳಿಸಿ ಹಣಕ್ಕೆ ಡಿಮ್ಯಾಂಡ್; ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು..!

Twitter
Facebook
LinkedIn
WhatsApp
ಜೈಲಿನಿಂದ ಯುವತಿಯ ನಗ್ನ ಫೋಟೋ ಕಳಿಸಿ ಹಣಕ್ಕೆ ಡಿಮ್ಯಾಂಡ್; ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು..!

\ಜೈಲಿನಿಂದ ಮಹಿಳೆಯ ಬೆತ್ತಲೆ ಫೋಟೋ ಕಳುಹಿಸಿದ್ದ ರೌಡಿಶೀಟರ್(Rowdy Sheeter) ಹಾಗೂ ಸಹಚರರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪರಿಚಯಸ್ಥ ಮಹಿಳೆಗೆ ಯಲಹಂಕ(Yalahanka) ರೌಡಿಶೀಟರ್ ಮನೋಜ್ ಅಲಿಯಾಸ್​ ಕೆಂಚ ಎಂಬಾತ ಜೈಲಲ್ಲಿ ಕುಳಿತುಕೊಂಡು ಮಾರ್ಫ್ ಮಾಡಿದ ಬೆತ್ತಲೆ ಫೋಟೋ ಕಳುಹಿಸಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ. ಈ ಹಿನ್ನಲೆ ಮನೋಜ್ ಅಲಿಯಾಸ್​ ಕೆಂಚ, ಸುಭಾಷ್ ಹಾಗೂ ಯೋಗೆಶ್ ಎಂಬುವವರನ್ನು ಬಂಧಿಸಲಾಗಿದೆ.

ರೌಡಿಶೀಟರ್​​​ ಮನೋಜ್ ಕಳೆದ ವರ್ಷ ಅಗಸ್ಟ್​​ನಲ್ಲಿ ಯುವತಿಯ ತಾಯಿಗೆ ಕರೆ ಮಾಡಿ, ನಿನ್ನ ಮಗಳ ಬೆತ್ತಲೆ ಫೋಟೋವನ್ನು ನಿನ್ನ ಅಳಿಯನಿಗೆ ಕಳುಹಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ. ಇದರಿಂದ ಬೆದರಿದ ಯುವತಿಯ ತಾಯಿ, ರೌಡಿಶೀಟರ್​​​ ಮನೋಜ್​​ಗೆ 40 ಸಾವಿರ ಹಣ ನೀಡಿದ್ದರು. ನಂತರ ಫೆಬ್ರವರಿ 9 ರಂದು ಮನೋಜ್​ ಸಹಚರ ಕಾರ್ತಿಕ್ ಎಂಬಾತ​ ಯುವತಿಯ ತಾಯಿಗೆ ವಾಟ್ಸಪ್ ಮೂಲಕ ಕರೆ ಮಾಡಿ, ನಾನು (ಕಾರ್ತಿಕ್​) ಮನೋಜ್​ ಕಡೆಯ ಹುಡುಗ. ನೀವು 5 ಲಕ್ಷ ರೂ. ಕೊಡದಿದ್ದರೆ ನಿಮ್ಮಗಳ ಮಗಳ ನಗ್ನ ಫೋಟೋವನ್ನು ನಿನ್ನ ಅಳಿಯನಿಗೆ ಕಳಸುತ್ತೇನೆ ಎಂದು ಬ್ಲ್ಯಾಕ್​ಮೇಲ್​ ಮಾಡಿದ್ದಾನೆ.

ಇದಾದ ನಂತರ ಫೆಬ್ರವರಿ 12 ರಂದು ಮನೋಜ್​​ ಜೈಲಿನಿಂದಲೇ ಯುವತಿಯ ತಾಯಿ ವಾಟ್ಸಾಪ್ ಹಾಗೂ ಮೆಸೆಂಜರ್ ಮೂಲಕ ಕರೆ ಮಾಡಿ, ಹಣ ನೀಡದಿದ್ದರೆ ನಿನ್ನ ಮಗಳ ನಗ್ನ ಫೋಟೋ ರಿವೀಲ್ ಮಾಡುತ್ತೇನೆ ಅಂತ ಬೆದರಿಕೆ ಹಾಕಿದ್ದಾನೆ. ಇದರಿಂದ ರೋಸಿ ಹೋದ ಸಂತ್ರಸ್ತರು ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇನ್ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ 67, ಐಪಿಸಿ 34 ಅಂಡ್ 384 ಅಡಿ ಪ್ರಕರಣ ದಾಖಲಾಗಿತ್ತು. ಬಳಿಕ ಈ ಪ್ರಕರಣವನ್ನ ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಜೈಲಿನಲ್ಲಿದ್ದ ಮನೋಜ್ ಅಲಿಯಾಸ್​ ಕೆಂಚನನ್ನ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆದ ಸಿಸಿಬಿ, ಕೆಂಚನಿಗೆ ಸಹಾಯ ಮಾಡಿದ್ದ ಯೊಗೇಶ್ ಹಾಗೂ ಸುಭಾಷ್ ಅವರನ್ನು ಬಂಧಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist