ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಧೋನಿ ಎಕಾನಾಮಿ ಕ್ಲಾಸ್​ನಲ್ಲಿ ರಾಂಚಿಗೆ ಪ್ರಯಾಣ, ವಿಡಿಯೋ ವೈರಲ್

Twitter
Facebook
LinkedIn
WhatsApp
inbound4525818147741231149 1

Economy Class : ಅರೆ ಓ ಧೋನಿ! (M S Dhoni) ನನ್ನ ಪಕ್ಕದಲ್ಲಿಯೇ ಕುಳಿತಿದ್ದಾರೆ. ನನ್ನ ಮುಂದಿನ ಸೀಟಿನಲ್ಲಿದ್ದಾರೆ. ನನ್ನ ಹಿಂದಿನ ಸೀಟಿನಲ್ಲಿದ್ದಾರೆ. ನಿಮ್ಮದೊಂದು ಆಟೋಗ್ರಾಫ್​ ಬೇಕು. ಒಂದು ಸೆಲ್ಫೀ ಸರ್ಜೀ… ಹೀಗೆಲ್ಲ ಯಾವ ಧ್ವನಿಗಳೂ ಅಲ್ಲ ಕೇಳಿಬರಲಿಲ್ಲ. ನೂಕುನುಗ್ಗಲು ಉಂಟಾಗಲಿಲ್ಲ. ಎಲ್ಲರೂ ಅವರವರ ಪಾಡಿಗೆ ಕುಳಿತಿದ್ದರು. ಹಾಗೆಯೇ ಧೋನಿ ಕೂಡ. ಮೊದಲ ಸಾಲಿನಲ್ಲಿ ಅಲ್ಲ ಮತ್ತೆ! 3F ನಲ್ಲಿ. ಅಚ್ಚರಿಯಾಗುತ್ತಿದೆಯಾ? ಹೌದು ಇದು ನಡೆದಿದ್ದು ರಾಂಚಿ ಬಜೆಟ್​ ಫ್ಲೈಟ್​ನಲ್ಲಿ. ಗಗನಸಖಿ ತಟ್ಟೆತುಂಬ ಥರಾವರಿ ಚಾಕೋಲೇಟ್ ತಂದುಕೊಟ್ಟಾಗ ಹಿಂದಿನ ಸೀಟಿನಲ್ಲಿರುವ ಮಹಿಳೆ, ಅರೆ ನನಗ್ಯಾಕೆ ಚಾಕೊಲೇಟ್ ತಂದುಕೊಟ್ಟಿಲ್ಲ ಎಂದು ನೋಡುತ್ತಿರುವಂತೆ ತೋರುತ್ತಿಲ್ಲವೆ?

 

ರಾಂಚಿಯು ಕೇವಲ ಬಜೆಟ್​ ಫ್ಲೈಟ್​ ಅನ್ನು ಹೊಂದಿದೆ ಎಂದು ಗಬ್ಬರ್​ ಎನ್ನುವವರು ಈ ವಿಡಿಯೋ ಟ್ವೀಟ್​ ಮಾಡಿದ ಬೆನ್ನಲ್ಲಿ ನೆಟ್ಟಿಗರೆಲ್ಲರೂ ರಾಂಚಿಗೆ ಇರುವ ವಿಮಾನ ಸೌಲಭ್ಯದ ಬಗ್ಗೆ ಚರ್ಚಿಸಿದ್ದಾರೆ. ರಾಂಚಿಗೆ ಏರ್ ಇಂಡಿಯಾ ಮತ್ತು ವಿಸ್ತಾರಾ ಎರಡೂ ವಿಮಾನ ಸೌಲಭ್ಯ ಇವೆ. ಆದರೆ ರಾಂಚಿಗೆ ವಿಸ್ತಾರಾ ನೇರ ಸಂಪರ್ಕ ಹೊಂದಿಲ್ಲದ ಕಾರಣ ಧೋನಿ ಹೀಗೆ ಪ್ರಯಾಣಿಸಿದ್ದಾರೆ. ಬಿಝಿನೆಸ್​ ಕ್ಲಾಸ್​ ಬಗ್ಗೆ ಯೋಚಿಸದ ಅವರ ಸರಳತೆಯನ್ನು ಗಮನಿಸಿ ಎಂದಿದ್ದಾರೆ.

ಏರ್ ಇಂಡಿಯಾ, ಏರ್ ಏಷ್ಯಾ ಇಂಡಿಯಾ, ಗೋ ಏರ್, ಇಂಡಿಗೊ, ವಿಸ್ತಾರಾ ಈ ಎಲ್ಲ ಕನೆಕ್ಟೆಡ್​ ಫ್ಲೈಟ್​ಗಳು ರಾಂಚಿಗೆ ಲಭ್ಯ ಎಂದ ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ರಾಂಚಿಗೆ ಪ್ರಯಾಣಿಸಲು ಇಂಡಿಗೋ ವಿಮಾನ ಉತ್ತಮ ಎಂದು ಇನ್ನೊಬ್ಬರು ಹೇಳಿದ್ದಾರೆ. ಎಲ್ಲಾ ಸರಿ ಮಧ್ಯದ ಸೀಟ್ ಯಾಕೆ ಖಾಲೀ ಇದೆ ಎಂದು ಮಗದೊಬ್ಬರು ಪ್ರಶ್ನಿಸಿದ್ದಾರೆ. ಅರೆರೆ! ಧೋನಿ ಕ್ಯಾಂಡಿ ಕ್ರಷ್ ಆಡುತ್ತಿದ್ದಾರೆ ಎಂದಿದ್ದಾರೆ ಕೆಲವರು. ಧೋನಿಯವರ ಸರಳತೆಗೆ ಸುಧಾ ಮೂರ್ತಿ ಹೆಮ್ಮೆ ಪಡಬಹುದು ಎಂದಿದ್ದಾರೆ ಒಬ್ಬರೇ ಒಬ್ಬರು!

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist