ಸ್ವಯಂಪ್ರೇರಿತರಾಗಿ ಅಂಗಡಿ-ಮುಂಗಟ್ಟು ಮುಚ್ಚಿ ಸಂತಾಪ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆಯೇ ಕರಾಯ ಗ್ರಾಮದ ಕಲ್ಲೇರಿ ಪೇಟೆ ಸಹಿತ ಸಹಕಾರಿ ಸಂಸ್ಥೆಯವರು, ವರ್ತಕರು ಸ್ವಯಂಪ್ರೇರಿತರಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಸಂತಾಪ ವ್ಯಕ್ತಪಡಿಸಿದರು.