ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಹಿಳೆಯರ ಬಗ್ಗೆ ಅವಹೇಳನಕಾರಿ ಸ್ಟೇಟಸ್: RSS ಕಾರ್ಯಕರ್ತನ ಬಂಧನ

Twitter
Facebook
LinkedIn
WhatsApp
Vidhana Soudha as of 8 June 2022 3

ರಾಯಚೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ವಾಟ್ಸಪ್​ ಸ್ಟೇಟಸ್ ಹಾಕಿದ ಆರೋಪದಡಿ ಆರ್​ಎಸ್​ಎಸ್​ (RSS) ಕಾರ್ಯಕರ್ತನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರು(Raichur) ಜಿಲ್ಲೆ ಲಿಂಗಸುಗೂರು ಪಟ್ಟಣದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಮುಸ್ಲೀಂ ಹೆಣ್ಮಕ್ಕಳು ಬರೀ ಮಕ್ಕಳನ್ನ ಹೇರುವ ಮಷಿನ್ ಎಂದು ಆರ್​ಎಸ್​ಎಸ್​ ಸ್ವಯಂ ಸೇವಕ ರಾಜು ಎಂಬಾತ ವಾಟ್ಸಪ್​ ಸ್ಟೇಟಸ್ ಹಾಕಿದ್ದ. ಇದು ಸೋಷಿಯಲ್‌ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಮುಸ್ಲಿಂ ಸಮಯದಾಯ ಜನ ಆಕ್ರೋಶಗೊಂಡು ಲಿಂಗಸುಗೂರು ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿ, ರಾಜುನನ್ನು ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡ ಲಿಂಗಸೂರು ಪೊಲೀಸರು ಆರೋಪಿ ರಾಜುನನ್ನ ಬಂಧಿಸಿದ್ದಾರೆ.

ಮುಸ್ಲೀಂ ಹೆಣ್ಮಕ್ಕಳು ಬರೀ ಮಕ್ಕಳನ್ನ ಹೇರುವ ಮಷಿನ್ ಎಂದು ಲಿಂಗಸೂರಿನ ಆರ್​ಎಸ್​ಎಸ್​ ಕಾರ್ಯಕರ್ತ ರಾಜು ಎಂಬಾತ ವಾಟ್ಸಪ್ ಸ್ಟೇಟಸ್​ ಹಾಕಿಕೊಂಡಿದ್ದ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. 

ಬಳಿಕ ಸ್ಥಳೀಯ ನೂರಾರು ಮುಸ್ಲಿಂ ಸಮುದಾಯದ ಜನ ನಿನ್ನೆ (ಜೂನ್ 01) ತಡ ರಾತ್ರಿ ಲಿಂಗಸೂರು ಪೊಲೀಸ್​ ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ಮಾಡಿದ್ದು, ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಮುಸ್ಲಿಂ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ರಾಜು ಎಂಬಾತನನ್ನು ಕೂಡಲೇ ಬಂಧಿಸಬೇಕೆಂದು ಪಟ್ಟು ಹಿಡಿದಿದ್ದು, ಬಳಿಕ ಪೊಲೀಸರು ರಾಜು ವಿರುದ್ಧ ಎಫ್​ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ‌ ಒಪ್ಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist