ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಡಿ.ಕೆ ಸುರೇಶ್ ಸೇರಿ ಇಂದು ಮತ್ತೆ ಮೂವರು ಸಂಸದರು ಸಸ್ಪೆಂಡ್..!

Twitter
Facebook
LinkedIn
WhatsApp
ಡಿ.ಕೆ ಸುರೇಶ್ ಸೇರಿ ಇಂದು ಮತ್ತೆ ಮೂವರು ಸಂಸದರು ಸಸ್ಪೆಂಡ್..!

ನವದೆಹಲಿ: ಲೋಕಸಭೆಯಿಂದ (Lok Sabha) ಸಂಸದರನ್ನು ಅಮಾನತು(MP Suspended) ಮಾಡುವ ಪ್ರವೃತ್ತಿಯು ಗುರುವಾರವೂ ಮುಂದುವರಿದಿದೆ. ಕರ್ನಾಟಕದ (Karnataka MP) ಕಾಂಗ್ರೆಸ್‌ನ ಏಕೈಕ ಸಂಸದ ಡಿ.ಕೆ ಸುರೇಶ್ (DK Suresh) ಸೇರಿದಂತೆ ಮೂವರು ಸಂಸದರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿದೆ. ಬುಧವಾರ ಕೂಡ ಇಬ್ಬರು ಸಂಸದರನ್ನು ಅಮಾನತು ಮಾಡಲಾಗಿದೆ. ಇದರೊಂದಿಗೆ ಒಟ್ಟಾರೆ ಅಮಾನತು ಗೊಂಡ ಸಂಸದರ ಸಂಖ್ಯೆ 146 ದಾಟಿದೆ(Parliament Session).

ಬುಧವಾರ ಕೂಡ ಲೋಕಸಭೆಯಿಂದ ಥಾಮಸ್ ಚಾಜಿಕಾಡನ್, ಕೆ ಸಿ ಮಣಿ ಮತ್ತು ಎ ಎಂ ಆರಿಫ್ ಅವರು ಸಸ್ಪೆಂಡ್ ಆದ ಸಂಸದರು. ಸಂಸತ್ತಿನ ಉಳಿದ ಅವಧಿಗೆ ಅವರನ್ನು ಅಮಾನತು ಮಾಡಲಾಗಿದೆ. ಸಂಸತ್ತಿನಲ್ಲಿ ನಡೆಯುತ್ತಿರುವ ಅಡೆತಡೆಗಳು ಮತ್ತು ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಸ್ಪೀಕರ್ ಈ ನಿರ್ಧಾರ ಕೈಗೊಂಡಿದ್ದಾರೆ. ಅಧಿವೇಶನದ ಸುಗಮ ಕಾರ್ಯನಿರ್ವಹಣೆಯ ಬಗ್ಗೆ ಕಳವಳ ವ್ಯಕ್ತವಾಗಿದೆ. ಅಮಾನತುಗೊಂಡ ಸಂಸದರುಚಳಿಗಾಲದ ಅಧಿವೇಶನದ ಉಳಿದ ಅವಧಿಯ ಕಲಾಪದಲ್ಲಿ ಭಾಗವಹಿಸಲು ಅನುಮತಿಸಲಾಗುವುದಿಲ್ಲ

ಇದಕ್ಕೂ49 ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಸೋಮವಾರ ಉಭಯ ಸದನಗಳಿಂದ 78 ಪ್ರತಿಪಕ್ಷ ಸಂಸದರನ್ನು (ಲೋಕಸಭೆಯಿಂದ 33 ಮತ್ತು ರಾಜ್ಯಸಭೆಯಿಂದ 45) ಸಸ್ಪೆಂಡ್ ಮಾಡಲಾಗಿತ್ತು.

ಸಂಸತ್ತಿನ ಭದ್ರತಾ ಉಲ್ಲಂಘನೆಯ ವಿಷಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿಕೆ ನೀಡುವಂತೆ ಒತ್ತಾಯಿಸಿ ಸದನದೊಳಗೆ ಸಂಸದರು ಪ್ಲೇಕಾರ್ಡ್‌ಗಳನ್ನು ತಂದರು ಮತ್ತು ಘೋಷಣೆಗಳನ್ನು ಕೂಗಿದರು. ಈ ಅಶಿಸ್ತಿನ ವರ್ತನೆ ಮತ್ತು ಕಲಾಪಕ್ಕೆ ಅಡ್ಡಿಪಡಿಸಿದ ಸಂಸದರನ್ನು ಅಮಾನತುಗೊಳಿಸಲಾಯಿತು. ಈ ಅಮಾನತುಗಳನ್ನು ವಿರೋಧಿಸಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಯನ್ನು ಸಂಪೂರ್ಣವಾಗಿ ಬಹಿಷ್ಕರಿಸಲು ನಿರ್ಧರಿಸಿವೆ.

ಸಂಸತ್ತಿನ ಭದ್ರತಾ ಉಲ್ಲಂಘನೆಯ ವಿಷಯದಲ್ಲಿ ಪ್ರತಿಪಕ್ಷದ ಸದಸ್ಯರು ಸದನದಲ್ಲಿ ಗದ್ದಲವನ್ನು ಮುಂದುವರೆಸಿದ ಪರಿಣಾಮ ರಾಜ್ಯಸಭೆಯನ್ನು ಮಂಗಳವಾರದ ಊಟಕ್ಕೂ ಮೊದಲೆ ಎರಡು ಬಾರಿ ಮುಂದೂಡಲಾಯಿತು. ಸ್ಪೀಕರ್, ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ವರ್ತನೆಯನ್ನು ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಮಿಮಿಕ್ರಿ ಮಾಡಿದರು. ಇದನ್ನು ರಾಹುಲ್‌ ಗಾಂಧಿ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಳ್ಳುತ್ತಿದ್ದರು. ಇದನ್ನು ಪ್ರಸ್ತಾಪಿಸಿದ ಸಭಾಪತಿ, ಇದು ನಾಚಿಕೆಗೇಡಿನ ಸಂಗತಿಯಾಗಿದೆ, ಯಾವುದಕ್ಕೂ ಮಿತಿ ಇರಬೇಕು ಎಂದು ಟೀಕಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist