ಸೋಮವಾರ, ಏಪ್ರಿಲ್ 29, 2024
ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮಾನ್ಯ ನೋಟು ವಿನಿಮಯ ದಂಧೆ; ಐವರ ಬಂಧನ!

Twitter
Facebook
LinkedIn
WhatsApp
ಡಿಕೆ ಶಿವಕುಮಾರ್ ಆಪ್ತನ ಮೇಲೆ ಐಟಿ ರೈಡ್?

ಬೆಂಗಳೂರು: ನೋಟು ಅಮಾನ್ಯೀಕರಣಗೊಂಡು ಬರೋಬ್ಬರಿ ಐದು ವರ್ಷಗಳೇ ಕಳೆದಿದ್ದರೂ ಬೆಂಗಳೂರಿನ ಗೋವಿಂದಪುರದಲ್ಲಿ ಅಮಾನ್ಯೀಕರಣಗೊಂಡ ನೋಟು ವಿನಿಮಯ ಹಾಗೂ ನಕಲಿ ಹಣವನ್ನು ಉತ್ಪಾದಿಸುತ್ತಿದ್ದ ಆರೋಪದ ಅಡಿಯಲ್ಲಿ ಪೊಲೀಸರು ಬಿಬಿಎಂಪಿ ಉಪ ಗುತ್ತಿಗೆದಾರ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

ಬಟ್ಟೆ ವ್ಯಾಪಾರಿಗಳಾದ ಸುರೇಶ್​ ಕುಮಾರ್​(32), ರಾಮಕೃಷ್ಣ(32), ವೆಂಕಟೇಶ್​ ಎಂ(53), ಮಂಜುನಾಥ್​(43), ಹಾಗೂ ದಯಾನಂದ ಎಂಬವರು ಹೆಚ್​ಬಿಆರ್​ ಲೇ ಔಟ್ ನ​ಲ್ಲಿ ಬರೋಬ್ಬರಿ 35 ಲಕ್ಷ ರೂಪಾಯಿ ಮೌಲ್ಯದ ಅಮಾನ್ಯೀಕರಣಗೊಂಡ 500 ಹಾಗೂ 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಹೊಂದಿದ್ದರು ಎನ್ನಲಾಗಿದೆ.‌
ಆರೋಪಿಗಳು ಅಮಾನ್ಯೀಕರಣಗೊಂಡ ನೋಟುಗಳನ್ನು ಅದರ ಬೆಲೆಯ 35 ಪ್ರತಿಶತಕ್ಕೆ ವಿನಿಮಯ ಮಾಡಿಕೊಳ್ಳಲು ಯತ್ನಿಸಿದ್ದರು. ಒಟ್ಟು 80 ಲಕ್ಷ ರೂಪಾಯಿ ಮೌಲ್ಯದ ಅಮಾನ್ಯೀಕರಣಗೊಂಡ ನೋಟುಗಳ ಜೊತೆಗೆ 5 ಕೋಟಿ ರೂಪಾಯಿ ಮೌಲ್ಯದ ನೋಟುಗಳ ಕಲರ್​ ಕಾಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಕ್ಟೋಬರ್​ 10ರಂದು ವೆಂಕಟೇಶ್​, ಮಂಜುನಾಥ್​​​ ಹಾಗೂ ದಯಾನಂದ ಹೆಚ್​ಬಿಆರ್​​​ ಲೇ ಔಟ್​ಗೆ ಆಗಮಿಸಿ ನೋಟು ಎಕ್ಸ್​​ಚೇಂಜ್​ ಮಾಡಲು ಮುಂದಾಗಿದ್ದರು. ಆದರೆ ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ 45 ಲಕ್ಷ ರೂಪಾಯಿ ವಶಕ್ಕೆ ಪಡೆದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು