ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ನಾನು ಕೃಷಿಕರ, ಮಹಿಳೆಯರ ಪರವಾಗಿ ಕೆಲಸಮಾಡಲು ಕಟಿ ಬದ್ಧನಾಗಿದ್ದೇನೆ. ನನ್ನನ್ನು ಆಯ್ಕೆ ಮಾಡಿ ಸಹಕಾರ ಕ್ಷೇತ್ರವನ್ನು ಪ್ರತಿನಿಧಿಸಲು ಅವಕಾಶ ಮಾಡಿಕೊಡಿ ಎಂದು ವಿಧಾನಪರಿಷತ್ ಅಭ್ಯರ್ಥಿ ಎಂ ಎನ್ ರಾಜೇಂದ್ರ ಕುಮಾರ್ ನುಡಿದಿದ್ದಾರೆ.
ಮಂಗಳೂರಿನಲ್ಲಿ ತನ್ನ ಕಚೇರಿಯನ್ನು ಆರಂಭಿಸಿ ಮಾತನಾಡಿದ ಅವರು ಸಹಕಾರ ಕ್ಷೇತ್ರಕ್ಕೆ ಈ ಮೊದಲೇ ಪ್ರಾತಿನಿಧ್ಯ ಸಿಗಬೇಕಾಗಿತ್ತು. ಆದರೆ ಸಿಕ್ಕಿಲ್ಲ. ಈ ಅಂಶವನ್ನು ಪರಿಗಣಿಸಿ ನಾನು ಈ ಬಾರಿ ಸ್ಪರ್ಧೆ ಮಾಡುತ್ತೇನೆ ಎಂದು ಅವರು ನುಡಿದಿದ್ದಾರೆ.
ಮಂಗಳೂರಿನಲ್ಲಿ ತನ್ನ ಚುನಾವಣೆ ಕಚೇರಿಯನ್ನು ಆರಂಭಿಸಿದ ಎಂ ಎನ್ ರಾಜೇಂದ್ರ ಕುಮಾರ್ ಸಹಸ್ರಾರು ಅಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?