ಗುರುವಾರ, ಮಾರ್ಚ್ 28, 2024
ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!-ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ; ಚುನಾವಣೆಯ ರಣಕಹಳೆ ಶುರು.!-ಉಡುಪಿ: ನೇಜಾರಿನ ನಾಲ್ವರ ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಕೊಲೆ ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ.!-ಜಿಲ್ಲೆಯಲ್ಲಿ ಸದ್ಯಕ್ಕೆ ರೇಶನಿಂಗ್ ಇಲ್ಲ; ನೀರು ಪೋಲು ಆಗದಂತೆ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ-ಓವೈಸಿ ವಿರುದ್ದ ಸಾನಿಯಾ ಮಿರ್ಜಾಗೆ ಟಿಕೆಟ್? ಏನಿದು ಕಾಂಗ್ರೆಸ್ ಪ್ಲ್ಯಾನ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂಧನ ತೆರಿಗೆ ಇಳಿಕೆ , ಉಡುಪುಗಳ ಬೆಲೆ ಏರಿಕೆ!

Twitter
Facebook
LinkedIn
WhatsApp
ಇಂಧನ ತೆರಿಗೆ ಇಳಿಕೆ , ಉಡುಪುಗಳ ಬೆಲೆ ಏರಿಕೆ!

ಪೆಟ್ರೋಲ್​ ಮತ್ತು ಡೀಸೆಲ್​ ಮೇಲಿನ ಅಬಕಾರಿ ತೆರಿಗೆಯಿಂದಾಗಿ ತತ್ತರಿಸಿ ಹೋಗಿದ್ದ ಸರ್ಕಾರ, ಇದೇ ತಿಂಗಳು 4 ರಂದು ಪೆಟ್ರೋಲ್ 5 ರೂ. ಪೆಟ್ರೋಲ್​ ಮತ್ತು ಡೀಸೆಲ್​ 10 ರೂ. ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು. ನಂತರ ಬಹುದೊಡ್ಡ ಸಾಧನೆ ಮಾಡಿದ ರೀತಿಯಲ್ಲಿ ಬೀಗಿತ್ತು. ತಾನೇ ಗಗನಕ್ಕೇರಿಸಿದ ಅಬಕಾರಿ ಸುಂಕದಲ್ಲಿ ಒಂದಷ್ಟು ಕಡಿಮೆ ಮಾಡಿ ತನ್ನ ಬೆನ್ನು ತಾನೇ ತಟ್ಟಿಕೊಂಡಿತ್ತು. ನಂತರ ರಾಜ್ಯ ಸರ್ಕಾರಗಳ ಮೇಲೂ ತೈಲದ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವಂತೆ ಒತ್ತಡ ಹೇರಿತ್ತು. ಅಲ್ಲದೇ, ಅನೇಕ ಕೇಂದ್ರೀಯ ಮಂತ್ರಿಗಳೂ ಈ ಕುರಿತು ದೆಹಲಿ ಸರ್ಕಾರ ಸೇರಿ ಬಿಜೆಪಿ ರಹಿತ ಸರ್ಕಾರವಿರುವ ರಾಜ್ಯಗಳನ್ನು ಟೀಕಿಸಿದ್ದವು.

ಆದರೆ, ಕೇಂದ್ರ ಸರ್ಕಾರ ಈಗ ಮತ್ತೊಂದು ಬಗೆಯಲ್ಲಿ ಜಿಎಸ್​ಟಿ ಏರಿಕೆಯ ಬರೆ ನೀಡಲು ಹೊರಟಿದೆ. ಪೆಟ್ರೋಲ್​ ಮತ್ತು ಡೀಸೆಲ್​ ತೆರಿಗೆ ಕಡಿತದಿಂದಾಗಿ ಆಗುವ ನಷ್ಟವನ್ನು ಭರಿಸಲು ಸರ್ಕಾರ ಈ ನಿರ್ಧಾವನ್ನು ತೆಗೆದುಕೊಂಡಿದೆ. ಆದರೆ, ಬಿಜೆಪಿಯೇತರ ಸರ್ಕಾರಗಳಿಗೆ ಆಗ್ರಹಿಸುವ ಕೇಂದ್ರ ಸರ್ಕಾರ ಮತ್ತೊಂದು ವಿಧದಲ್ಲಿ ಬರೆ ಎಳೆಯಲು ಏಕೆ ಹೊರಟಿದೆ. ರಾಜ್ಯ ಸರ್ಕಾರಗಳು ತಮ್ಮ ನಷ್ಟವನ್ನು ಯಾವ ರೂಪದಲ್ಲಿ ಭರಿಸಿಕೊಳ್ಳ ಬೇಕು. ಮತ್ತೊಂದೆಡೆ ರಾಜ್ಯಗಳ ಜಿಎಸ್​ಟಿ ಪಾಲನ್ನೇ ಸರಿಯಾಗಿ ಭರಿಸದೆ, ಸಾಲ ಮಾಡಿಕೊಳ್ಳಿ ಎನ್ನುವ ಕೇಂದ್ರ ಸರ್ಕಾರ ಸರಿಯಾದ ಸಮಯಕ್ಕೆ ಏಕೆ ಪೂರ್ಣ ಮೊತ್ತದ ಜಿಎಸ್​ಟಿ ಪಾಲನ್ನು ಭರಿಸುವುದಿಲ್ಲ.

ಹೊಸದಾಗಿ ಹೇರಲಾದ ಹೆಚ್ಚುವರಿ ತೆರಿಗೆ 2022ರ ಜನವರಿ 1ರಿಂದ ಜಾರಿಗೆ ಬರಲಿದೆ. ಏತನ್ಮಧ್ಯೆ, ಬಟ್ಟೆ ತಯಾರಕರ ಸಂಘ (ಸಿಎಂಎಐ) ಸರ್ಕಾರದ ಈ ನಿರ್ಧಾರದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಜಿಎಸ್‌ಟಿ ಹೆಚ್ಚಿಸುವ ಸರ್ಕಾರದ ನಿರ್ಧಾರದಿಂದ ತೀವ್ರ ನಿರಾಶೆಯಾಗಿದೆ ಎಂದು ಸಿಎಂಎಐ ಹೇಳಿದೆ. ಈ ಹೆಚ್ಚಳವು ಈಗಾಗಲೇ ದಿವಾಳಿ ಎದುರಿಸಿರುವ ಉದ್ಯಮದ ಮೇಲೆ ಕೆಟ್ಟ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂದು ತಯಾರಕರ ಸಂಘವು ಹೇಳಿದೆ. ಜವಳಿ ಉದ್ಯಮವು ಈಗಾಗಲೇ ಕಚ್ಚಾ ವಸ್ತುಗಳ ಬೆಲೆ ಏರಿಕೆಯೊಂದಿಗೆ ಹಣದುಬ್ಬರದ ಒತ್ತಡದಲ್ಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!

ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!

ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..! Twitter Facebook LinkedIn WhatsApp ಮಂಗಳೂರು : ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇಂದು(ಗುರುವಾರ) ಬೆಳಿಗ್ಗೆ ಭಾರಿ ಅಗ್ನಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು