ಶುಕ್ರವಾರ, ಫೆಬ್ರವರಿ 7, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರ್ನಾಟಕಕ್ಕೆ ಕಾಲಿಟ್ಟ ಓಮಿಕ್ರಾನ್‌ ವೈರಸ್‌ : ಇಬ್ಬರಲ್ಲಿ ಸೋಂಕು ದೃಢ

Twitter
Facebook
LinkedIn
WhatsApp
23 ದೇಶಗಳಿಗೆ ಆವರಿಸಿದ ಒಮಿಕ್ರಾನ್ ರೂಪಾಂತರ!!

ಬೆಂಗಳೂರು : ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ರೂಪಾಂತರ ಓಮಿಕ್ರಾನ್‌ ವೈರಸ್‌ ಇದೀಗ ಕರ್ನಾಟಕಕ್ಕೂ ( Omicron Found In Karnataka ) ಕಾಲಿಟ್ಟಿದೆ. ದಕ್ಷಿಣ ಆಫ್ರಿಕಾದಿಂದ ವಾಪಾಸಾಗಿದ್ದ ಇಬ್ಬರಲ್ಲಿ ಓಮಿಕ್ರಾನ್‌ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಯನ್ನು ನೀಡಿದೆ.

44 ವರ್ಷದ ವ್ಯಕ್ತಿ ಹಾಗೂ 66 ವರ್ಷದ ವೃದ್ದ ಸೇರಿದಂತೆ ಇಬ್ಬರಿಗೆ ಇದೀಗ ಓಮಿಕ್ರಾನ್‌ ವೈರಸ್‌ ಇರುವುದು ದೃಢಪಟ್ಟಿದೆ. ಭಾರತದಲ್ಲಿ ಇದುವರೆಗೂ ಒಟ್ಟು ಎರಡು ಓಮಿಕ್ರಾನ್‌ ಪ್ರಕರಣ ಪತ್ತೆಯಾಗಿದ್ದು, ಎರಡೂ ಪ್ರಕರಣಗಳು ಕೂಡ ಕರ್ನಾಟಕದ್ದೇ ಆಗಿದೆ. ಆದರೆ ವ್ಯಕ್ತಿಗಳ ಕುರಿತ ಮಾಹಿತಿಯನ್ನು ಆರೋಗ್ಯ ಇಲಾಖೆ ಬಹಿರಂಗ ಪಡಿಸಿಲ್ಲ.

ಕರ್ನಾಟಕದ ಮೂಲಕ ಇದೀಗ ಭಾರತಕ್ಕೆ ಓಮಿಕ್ರಾನ್‌ ಎಂಟ್ರಿ ಕೊಟ್ಟಿದೆ. ನವೆಂಬರ್ 29 ರಂದು ಒಟ್ಟು 45 ಮಂದಿ ದಕ್ಷಿಣ ಆಫ್ರಿಕಾದಿಂದ ವಾಪಾಸಾಗಿದ್ದರು. ಈ ವೇಳೆಯಲ್ಲಿ ಅವರನ್ನು ಟೆಸ್ಟ್‌ಗೆ ಒಳಪಡಿಸಲಾಗಿದ್ದು, ಇದೀಗ ಇಬ್ಬರ ಲ್ಯಾಬ್‌ ರಿಪೋರ್ಟ್‌ನಲ್ಲಿ ಓಮಿಕ್ರಾನ್‌ ಸೋಂಕು ಇರುವುದು ದೃಢಪಟ್ಟಿದೆ.
ವಿಮಾನದಲ್ಲಿ ಬಂದಿರುವ ಇತರ ಪ್ರಯಾಣಿಕರನ್ನು ಈಗಾಗಲೇ ಕ್ವಾರಂಟೈನ್‌ನಲ್ಲಿ ಇರಿಸಲಾಗಿದ್ದು, ಅವರನ್ನು  ಪರೀಕ್ಷೆಗೆ ಒಳಪಡಿಸುವ ಸಾಧ್ಯತೆಯಿದೆ. ಜೊತೆಗೆ ಈಗಾಗಲೇ ಇಬ್ಬರೂ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪಟ್ಟಿಯನ್ನು ಈಗಾಗಲೇ ಸಿದ್ದಪಡಿಸಲಾಗಿದೆ ಎನ್ನಲಾಗುತ್ತಿದೆ.
ದಕ್ಷಿಣ ಆಫ್ರಿಕಾದಿಂದ ಬಂದು ಉಳಿದುಕೊಂಡಿರುವ ಹೋಟೆಲ್‌ ಸಿಬ್ಬಂದಿಗಳನ್ನು ಕೂಡ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆಯಿದೆ. ಓಮಿಕ್ರಾನ್‌ ದೃಢಪಟ್ಟಿರುವ ಇಬ್ಬರ ಪೈಕಿ ಓರ್ವ ಉದ್ಯಮಿಯಾಗಿದ್ದು, ಭಾರತದಿಂದ ದಕ್ಷಿಣ ಆಫ್ರಿಕಾಕ್ಕೆ ವಾಪಾಸಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ಮತ್ತೋರ್ವರು ಬೊಮ್ಮನಹಳ್ಳಿಯ ನಿವಾಸಿ ಎಂದು ಹೇಳಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು