ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಿಎಸ್ಟಿ ಇನ್ಸ್ಪೆಕ್ಟರ್ ಅನ್ನು ಕೂಡಿಹಾಕಿ ಹಲ್ಲೆ ನಡೆಸಿದ ಬಾರ್ ಮಾಲಿಕ .

Twitter
Facebook
LinkedIn
WhatsApp
ಜಿಎಸ್ಟಿ ಇನ್ಸ್ಪೆಕ್ಟರ್ ಅನ್ನು ಕೂಡಿಹಾಕಿ ಹಲ್ಲೆ ನಡೆಸಿದ ಬಾರ್ ಮಾಲಿಕ .

ಬೆಂಗಳೂರು: ಜಿಎಸ್ ಟಿ ತೆರಿಗೆ ಇನ್ಸ್ ಪೆಕ್ಟರ್ ಓರ್ವರನ್ನು ಕೂಡಿಹಾಕಿ ಪಬ್ ಮಾಲೀಕ ಹಾಗೂ ಬೌನ್ಸರ್ ಹಲ್ಲೆ ನಡೆಸಿರುವ ಘಟನೆ ಕೋರಮಂಗಲದ ಪಬ್ ನಲ್ಲಿ ಬೆಳಕಿಗೆ ಬಂದಿದೆ.
ಹ್ಯಾಪಿ ಬ್ರೋ ಪಬ್ ಗೆ ಬಂದಿದ್ದ ಜಿ ಎಸ್ ಟಿ ಇನ್ಸ್ ಪೆಕ್ಟರ್ ವಿನಯ್ ಮಂಡಲ್, ನೈಟ್ ಪಾರ್ಟಿ ಮಧ್ಯೆ ಪಬ್ ಮಾಲೀಕ ರಾಕೇಶ್ ಗೌಡ ತೆರಿಗೆ ಇನ್ಸ್ ಪೆಕ್ಟರ್ ಬಳಿ ಬಂದು ಪರಿಚಯ ಮಾಡಿಕೊಂಡಿದ್ದ.

ತಡರಾತ್ರಿ 12 ಗಂಟೆ ಬಳಿಕ ಬಿಲ್ ಕೇಳಿದ್ದ. ಈ ವೇಳೆ ಇನ್ಸ್ ಪೆಕ್ಟರ್ ಹಾಗೂ ಮಾಲೀಕನ ನಡುವೆ ಗಲಾಟೆ ಆರಂಭವಾಗಿದೆ. ವಾಗ್ವಾದ ತಾರಕ್ಕೇರಿ ನೀನೊಬ್ಬ ಫೇಕ್ ಜಿಎಸ್ ಟಿ ಇನ್ಸ್ ಪೆಕ್ಟರ್ ಎಂದು ಪಬ್ ಮಾಲೀಕ ವಿನಯ್ ಅವರನ್ನು ಬೈದಿದ್ದಾರೆ.
ಇಬ್ಬರ ನಡುವಿನ ಜಗಳ ತೀವ್ರಸ್ವರೂಪ ಪಡೆದುಕೊಂಡಿದ್ದು, ಜಿಎಸ್ ಟಿ ಇನ್ಸ್ ಪೆಕ್ಟರ್ ನನ್ನು ಕೂಡಿ ಹಾಕಿದ ಪಬ್ ಮಾಲೀಕ ಹಾಗೂ ಬೌನ್ಸರ್, ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಕೋರ ಮಂಗಲ ಪೊಲೀಸ್ ಠಾಣೆಯಲ್ಲಿ ಪಬ್ ಮಾಲೀಕನ ವಿರುದ್ಧ ದೂರು ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು