ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪವರ್ ಸ್ಟಾರ್ ಗೆ ಫಿಲ್ಮ್ ಚೆಂಬರ್ ನಮನ: ನ.16 ರಂದು ಅದ್ದೂರಿ ಕಾರ್ಯಕ್ರಮ

Twitter
Facebook
LinkedIn
WhatsApp
ನಟ ಪುನೀತ್ ರಾಜ್​​ಕುಮಾರ್​ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ .

ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಚಿತ್ರರಂಗಕ್ಕೆ ಶೋಕ ಸಾಗರದಲ್ಲಿ ಮುಳುಗಿದೆ. ಈ ನೋವಿನ ನಡುವೆಯೂ ಚಲನಚಿತ್ರ ವಾಣಿಜ್ಯ ಮಂಡಳಿ ಬಾಲನಟನಿಂದ ಸ್ಟಾರ್ ಸ್ಥಾನಕ್ಕೇರಿದ ಪುನೀತ್ ಗೆ ಗೌರವ ಸಲ್ಲಿಸಲು ಅದ್ದೂರಿ ಕಾರ್ಯಕ್ರಮ ಆಯೋಜನೆಗೆ ಸಿದ್ಧವಾಗಿದೆ. ನ.16 ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಪುನೀತ್ ನಮನ ಕಾರ್ಯಕ್ರಮ ಆಯೋಜಿಸಿದೆ.

ಗೀತ ನಮನ, ಗಾಯನನಮನ ಸೇರಿದಂತೆ ವಿವಿಧ ರೀತಿಯಲ್ಲಿ ಪುನೀತ್ ರಾಜ್ ಕುಮಾರ್ ಗೆ ಗೌರವ ಸಲ್ಲಿಸಲಾಗುವುದು ಎಂದು ಫಿಲ್ಮ್ ಚೆಂಬರ್ ಅಧ್ಯಕ್ಷರು ಮಾಹಿತಿ‌ ನೀಡಿದ್ದಾರೆ. ಪುನೀತ್ ನಮನ ಕಾರ್ಯಕ್ರಮದಲ್ಲಿ ರಾಜಕೀಯ ಕ್ಷೇತ್ರದ ಗಣ್ಯರು, ದಕ್ಷಿಣ ಭಾರತದ ಚಿತ್ರತಂಡದ ಸ್ಟಾರ್ ಗಳಾದ ರಜನಿಕಾಂತ್, ಕಮಲ್ ಹಾಸನ್, ವಿಜಯ್, ಧನುಷ್ ಸೇರಿದಂತೆ ಹಲವರಿಗೆ ಆಹ್ವಾನ ನೀಡಲಾಗಿದೆ.
ಗಾಯತ್ರಿ ವಿಹಾರದ ನಾಲ್ಕನೇ ಗೇಟ್ ನಿಂದ ಎಲ್ಲರಿಗೂ ಪ್ರವೇಶಾವಕಾಶವಿದ್ದು, 2000 ಜನರು ದೀಪ ಬೆಳಗಿ ಪುನೀತ್ ಗೆ ದೀಪನಮನ ಸಲ್ಲಿಸಲಿದ್ದಾರೆ. ಈ ವಿಶೇಷ ಸಂದರ್ಭಕ್ಕಾಗಿ ಸಾಹಿತ್ಯಕಾರ ನಾಗೇಂದ್ರ್ ಪ್ರಸಾದ್ ವಿಶೇಷವಾದ ೫ ನಿಮಿಷದ ಹಾಡೊಂದನ್ನು ಬರೆದಿದ್ದಾರೆ. ಅಷ್ಟೇ ಅಲ್ಲ ಪುನೀತ್ ಜೀವನಗಾಥೆಯೂ ನುಡಿನಮನದಲ್ಲಿ ಪ್ರದರ್ಶಿತಗೊಳ್ಳಲಿದೆ.
ಒಟ್ಟಿನಲ್ಲಿ ಬಾಲ್ಯದಿಂದಲೂ ಸ್ಯಾಂಡಲ್ ವುಡ್ ನಲ್ಲಿ ಮಿಂಚಿದ ನಟ ಪುನೀತ್ ರಾಜ್ ಕುಮಾರ್ ಸಾವು ಚಿತ್ರರಂಗವನ್ನು ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು