ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಾಕಿಸ್ತಾನದಲ್ಲಿ ರಾಸಾಯನ ಬಳಸಿ ಅತ್ಯಾಚಾರಿಗಳ ಕಾಮಾಶಕ್ತಿ ಕುಗ್ಗಿಸುವ ಶಿಕ್ಷೆ ಜಾರಿ!

Twitter
Facebook
LinkedIn
WhatsApp
ಪಾಕಿಸ್ತಾನದಲ್ಲಿ ರಾಸಾಯನ ಬಳಸಿ ಅತ್ಯಾಚಾರಿಗಳ ಕಾಮಾಶಕ್ತಿ ಕುಗ್ಗಿಸುವ ಶಿಕ್ಷೆ ಜಾರಿ!

ಇಸ್ಲಾಮಾಬಾದ್: ಅತ್ಯಾಚಾರ ಆರೋಪಿಗಳಲ್ಲಿ ಭಯ ಹುಟ್ಟಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಸರ್ಕಾರ ಪಾಕ್ ಸಂಸದ್’ನಲ್ಲಿ ವಿಶೇಷ ಕಾನೂನನ್ನು ಮಂಡಿಸಿದ್ದು ಮಸೂದೆಗೆ ಪಾಕ್ ಸಂಸತ್​​ನಲ್ಲಿ ಅಂಗೀಕಾರ ಸಿಕ್ಕಿದೆ.

ಅತ್ಯಾಚಾರದ ಅಪರಾಧಿಗಳ ಕಾಮಾಸಕ್ತಿ ಕುಗ್ಗಿಸಲು ಮುಂದಾಗಿರುವ ಪಾಕಿಸ್ತಾನ ಸರ್ಕಾರಕ್ಕೆ ಒಂದು ರೀತಿಯಲ್ಲಿ ಜಯ ಸಿಕ್ಕಿದೆ. ಕಾಮಾಶಕ್ತಿ ಕುಗ್ಗಿಸಲು ರಾಸಾಯನಿಕ ಬಳಕೆ ಮಾಡುವ ವಿಧಾನವನ್ನು ಜಾರಿ ಮಾಡಿದೆ.

ಪಾಕಿಸ್ತಾನ ಪ್ರಧಾನಿ ಕಳೆದ ವರ್ಷ ಈ ಮಸೂದೆಗೆ ತಾತ್ವಿಕ ಒಪ್ಪಿಗೆ ನೀಡಿದ್ದರು. ಈಗ ಪಾರ್ಲಿಮೆಂಟ್​​ನಲ್ಲಿ ಮಸೂದೆ ಅಂಗೀಕಾರವಾಗಿದೆ. ಪಾಕಿಸ್ತಾನದಲ್ಲಿ ಮಹಿಳೆಯರು, ಅಪ್ರಾಪ್ತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಈ ನಿರ್ಧಾರಕ್ಕೆ ಬರಲಾಗಿದೆ.

ಈ ಕಾನೂನಿನ ಪ್ರಕಾರ ಅತ್ಯಾಚಾರವೆಸಗುವ ಅಪರಾಧಿಯ ಮೇಲೆ ರಾಸಾಯನಿಕ ಬಳಕೆ ಮಾಡುವುದರಿಂದ ಆತನ ಜೀವಿತಾವಧಿಯಲ್ಲಿ ಮತ್ತೆ ಸಂಭೋಗ ನಡೆಸಲು ಅಸಮರ್ಥನಾಗಿರುತ್ತಾನೆ. ಆದರೆ ನ್ಯಾಯಾಲಯ ಹಾಗೂ ಕೋರ್ಟ್​ ಇದಕ್ಕೆ ಅನುಮತಿ ನೀಡುವುದು ಕಡ್ಡಾಯವಾಗಿದೆ ಇದು ನ್ಯಾಯಾಲಯದ ತೀರ್ಪಿನ ಮೇಲೆ ಅವಲಂಭಿತವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು